‘ಟಿಪ್ಪು ನಿಜ ಕನಸು’ ನಾಟಕದ ವಿರುದ್ದದ ದೂರು ಹಿಂಪಡೆದ ಅರ್ಜಿದಾರ: ಅಡ್ಡಂಡ ಸಂತಸ


Team Udayavani, Feb 2, 2023, 1:07 PM IST

‘ಟಿಪ್ಪು ನಿಜ ಕನಸು’ ನಾಟಕದ ವಿರುದ್ದದ ದೂರು ಹಿಂಪಡೆದ ಅರ್ಜಿದಾರ: ಅಡ್ಡಂಡ ಸಂತಸ

ವಿಜಯಪುರ: ಟಿಪ್ಪು ನಿಜ ಕನಸು ನಾಟಕದ ವಿರುದ್ಧ ದೂರು ಸಲ್ಲಿಸಿದ್ದ ಅರ್ಜಿದಾರ ದೂರು ಹಿಂಪಡೆದ ಕಾರಣ ನಮಗೆ ಜಯ ಸಿಕ್ಕಿದೆ. ಇದು ನಮ್ಮ ಪಾಲಿಗೆ ಸಂತಸ ಹಾಗೂ ಸಂಭ್ರಮದ ಸಂಗತಿ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಪ್ರತಿಕ್ರಿಯಿಸಿದ್ದಾರೆ.

ಗುರುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅಡ್ಡಂಡ ಕಾರ್ಯಪ್ಪ, ನಮ್ಮ ಬಳಿ ಅಗತ್ಯ ಐತಿಹಾಸಿಕ ಸಕ್ಷಾಧಾರ, ದಾಖಲೆಗಳಿದ್ದರೂ ಆರಂಭದಲ್ಲಿ ಹಿನ್ನಡೆಯಾಗಿತ್ತು. ಆದರೆ ನಮ್ಮ ಪರ ವಕೀಲರು ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಿದ್ದರು ಎಂದರು.

ಅಂತಿಮವಾಗಿ ಬೆಂಗಳೂರಿನ ಕೋರ್ಟಗೆ ಸೂಕ್ತ ದಾಖಲೆಗಳನ್ನು ನೀಡಿದಾಗ ತಡೆಯಾಜ್ಞೆ ತೆರವಾಗಿತ್ತು. ನಿನ್ನೆಯೂ ನ್ಯಾಯಾಲಯಕ್ಕೆ ಸಾಕ್ಷಾಧಾರಗಳನ್ನು ನೀಡಲು ನ್ಯಾಯಾಲಯಕ್ಕೆ ಹೋಗಿದ್ದೆವು. ನಮ್ಮ ವಕೀಲರು ಸಮರ್ಥ ವಾದ ಮಂಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ದೂರುದಾರ ರಫಿವುಲ್ಲಾ ಅರ್ಜಿ ಹಿಂಪಡೆದಿದ್ದಾರೆ ಎಂಬುದು ಸಂತಸದ ಸಂಗತಿ ಎಂದು‌ ಅಡ್ಡಂಡ ಕಾರ್ಯಪ್ಪ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ:ಎರಡು ಅದ್ಭುತ ಕ್ಯಾಚ್ ಗಳಿಂದ ಬೆರಗು ಮೂಡಿಸಿದ ಸೂರ್ಯಕುಮಾರ್; ವಿಡಿಯೋ ನೋಡಿ

ತ್ರೀ ಸದಸ್ಯ ಪೀಠ ಟಿಪ್ಪು ಸುಲ್ತಾನ ಸ್ವಾತಂತ್ರ್ಯ ಹೋರಾಟಗಾರನಲ್ಲ ಎಂದು ಅಭಿಪ್ರಾಯಪಟ್ಟಿದೆ. ಸರ್ಕಾರ ಇಂಥ ಅಂಶಗಳನ್ನು ಗಣನೆಗೆ ತೆಗೆದುಕೊಂಡು ರಾಜ್ಯದಲ್ಲಿ ಟಿಪ್ಪು ಹೆಸರಿನಲ್ಲಿ ಇರುವ ಎಲ್ಲ ವೃತ್ತ, ಉದ್ಯಾನವನ, ರಸ್ತೆ, ಕಟ್ಟಡಗಳಿಗೆ ದೇಶಕ್ಕಾಗಿ ಬಲಿದಾನಗೈದ ಹುತಾತ್ಮರ ಹೆಸರುಗಳನ್ನು ಮರು ನಾಮಕರಣ ಮಾಡಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.