ಯಾವುದೇ ಕಾರಣಕ್ಕೂ ಪಿಎಫ್ಐ ನಿಷೇಧಿಸಲ್ಲ: ವೇಣುಗೋಪಾಲ್
Team Udayavani, Jan 12, 2018, 6:45 AM IST
ವಿಜಯಪುರ: ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ಪಿಎಫ್ಐ ನಿಷೇಧಿಸಲ್ಲ, ಆ ಪ್ರಶ್ನೆಯೂ ಉದ್ಭವಿಸಲ್ಲ
ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.
ಜತೆಗೆ ಕೋಮುವಾದದ ಮೇಲೆ ರಾಜಕೀಯ ಮಾಡಲು ಹೊರಟಿರುವ ಬಿಜೆಪಿ ಮತ್ತು ಆರ್ಎಸ್ಎಸ್ ಸಂಘಟನೆಗಳೇ ಕರಾವಳಿಯಲ್ಲಿ ನಡೆದ ಹತ್ಯೆಗಳಿಗೆ ಕಾರಣ ಎಂದು ನೇರವಾಗಿಯೇ ಆರೋಪಿಸಿದ್ದಾರೆ.
ಗುರುವಾರ ಇಲ್ಲಿ ಮಾತನಾಡಿದ ಅವರು, ಕರಾವಳಿ ಭಾಗದಲ್ಲಿ ಸಾಮಾಜಿಕ ನೆಮ್ಮದಿ ಹಾಳು ಮಾಡುತ್ತಿರುವ ಹತ್ಯೆ ಹಾಗೂ ಅದಕ್ಕೆ ಪೂರಕ ಅಪರಾಧ ಕೃತ್ಯಗಳಿಗೆ ಆರ್ಎಸ್ಎಸ್, ಬಿಜೆಪಿ ಕೈವಾಡವೇ ಪ್ರಮುಖ ಕಾರಣ. ಸಮಾಜ ವಿಭಜಕ ಇಂಥ ಕೃತ್ಯಗಳಿಗೆ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ