ದುಶ್ಚಟಗಳಿಂದ ಶಾರೀರಿಕ-ಮಾನಸಿಕ ಆರೋಗ್ಯ ಹಾಳು


Team Udayavani, Jan 26, 2018, 3:24 PM IST

vij-1.jpg

ಇಂಡಿ: ಇಂದಿನ ಯುವಜನಾಂಗ ದುಷ್ಚಟಗಳಿಂದ ಶಾರೀರಿಕ ಮತ್ತು ಮಾನಸಿಕವಾಗಿ ಹಾಳಾಗುತ್ತಿದ್ದು, ಇದು ದೇಶದ ಭವಿಷ್ಯಕ್ಕೆ ಮಾರಕವಾಗಲಿದೆ ಎಂದು ಶಾಂತೇಶ್ವರ ಕಾಲೇಜು ಶಿಕ್ಷಣ ಶಾಸ್ತ್ರ ಉಪನ್ಯಾಸಕ ರಮೇಶ ಅಂಗಡಿ ಹೇಳಿದರು.

ತಾಲೂಕಿನ ಲಚ್ಯಾಣ ಗ್ರಾಮದ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ನಡೆದ ವಾರ್ಷಿಕ ಸ್ನೇಹ ಸಮ್ಮೇಳನ
ಮತ್ತು ದ್ವಿತೀಯ ಪಿಯು ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದಲ್ಲಿ ಅತಿಥಿ ಉಪನ್ಯಾಸಕರಾಗಿ ಅವರು
ಮಾತನಾಡಿದರು.

ನವಭಾರತ ನಿರ್ಮಾಣದಲ್ಲಿ ಯುವಕರ ಪಾತ್ರ ಅನನ್ಯವಾಗಿದೆ. ಇಂದಿನ ಯುವ ಜನಾಂಗ ಸ್ವಾಮಿ ವಿವೇಕಾನಂದ, ಸುಭಾಸಚಂದ್ರ ಭೋಸ್‌ ಅವರಂತ ಮಹಾನ್‌ ನಾಯಕರ ತತ್ವ ಆದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಇಂದಿನ ಯುವ ಜನಾಂಗ ದುಶ್ಚಟಗಳಿಗೆ ಬಲಿಯಾಗುತ್ತಿದೆ. ರೋಗಗಳಿಂದ ಸಾವನ್ನಪ್ಪುವ ಸಂಖ್ಯೆಯಲ್ಲಿ ಯುವ ಪೀಳಿಗೆ
ಸಂಖ್ಯೆಯೇ ಹೆಚ್ಚಾಗಿದೆ. ಆದ್ದರಿಂದ ಯುವಕರು ದುಶ್ಚಟ ಮಾಡದೆ ತಮ್ಮ ಸದೃಢ ಶರೀರ ಹೊಂದಿ ದೇಶ ಸೇವೆಗೆ
ಮುಂದಾಗಬೇಕು ಎಂದು ಹೇಳಿದರು.

ಉಚ್ಚನ್ಯಾಯಾಲಯದ ಆದೇಶದಂತೆ ಪೊಲೀಸ್‌ ಇಲಾಖೆ ಜ. 26ರಿಂದ ಹೆಲ್ಮೆಟ್‌ ಕಡ್ಡಾಯಗೊಳಿಸಿದೆ. ದ್ವಿಚಕ್ರ ವಾಹನ
ಸವಾರಿ ಮಾಡುವಾಗ ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಿ ತಮ್ಮ ಪ್ರಾಣ ರಕ್ಷಿಸಿಕೊಳ್ಳಬೇಕು ಎಂದು ಹೇಳಿದರು.

ಕಾಲೇಜು ಪ್ರಾಚಾರ್ಯ ಕೆ.ಎ. ಉಪ್ಪಾರ ಅಧ್ಯಕ್ಷತೆ ವಹಿಸಿದ್ದರು. ಸಂಕಪ್ಪಗೌಡ ಬಿರಾದಾರ, ಸುರೇಶ ವಾಲಿ, ಎಚ್‌.ಡಿ. ಹಳ್ಳಿ, ಎಸ್‌.ಎಸ್‌. ಪಾಟೀಲ, ಸಿ.ಕೆ. ಸದಲಾಪುರ, ಅಂಬಣ್ಣ ಲಾಳಸೇರಿ, ತುಕಾರಾಮ ಚವ್ಹಾಣ, ಅಶ್ವಿ‌ನಿ
ಅಂದೇವಾಡಿ, ಗೌರಿಶಂಕರ ಬಾಬಳಗಿ ಸೇರಿದಂತೆ ಸಿಬ್ಬಂದಿ, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಇದ್ದರು. ಕುಮಾರಿ ಅಕ್ಷತಾ ಬಿರಾದಾರ ಪ್ರಾರ್ಥಿಸಿದರು. ಬಿ.ಜಿ. ಗೊಳ್ಳಗಿ ಸ್ವಾಗತಿಸಿದರು. ಎಚ್‌.ಎಸ್‌. ಗೊಟ್ಯಾಳ ನಿರೂಪಿಸಿದರು. ಬಿ.ಆರ್‌. ಸ್ಥಾವರಮಠ ವಂದಿಸಿದರು.

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.