ಪ್ರಾಣಿಗಳ ಮಾನವೀಯತೆ : ನಾಯಿ ಮರಿಗಳಿಗೆ ಹಾಲುಣಿಸಿ ಮಾತೃಪ್ರೇಮ ಮೆರೆದ ತಾಯಿ ಹಂದಿ


Team Udayavani, Feb 2, 2022, 5:38 PM IST

ಪ್ರಾಣಿಗಳ ಮಾನವೀಯತೆ : ನಾಯಿ ಮರಿಗಳಿಗೆ ಹಾಲುಣಿಸಿ ಮಾತೃಪ್ರೇಮ ಮೆರೆದ ತಾಯಿ ಹಂದಿ

ಮುದ್ದೇಬಿಹಾಳ: ಹಂದಿಗಳು ಸಾಮಾನ್ಯವಾಗಿ ನಾಯಿ ಮರಿಗಳನ್ನು ಕಂಡರೆ ಎಳೆದಾಡಿ ಸಾಯಿಸಿ ಅವುಗಳ ಎಳೇಯ ಮಾಂಸ ತಿನ್ನುವುದನ್ನು ಹಲವೆಡೆ ಕಂಡಿದ್ದೇವೆ, ಕೇಳಿದ್ದೇವೆ. ಆದರೆ ಇದಕ್ಕೆ ಅಪವಾದ ಎನ್ನುವಂತೆ ಇಲ್ಲೊಂದು ತಾಯಿ ಹಂದಿ ನಾಯಿ ಮರಿಗಳಿಗೆ ತನ್ನ ಮೊಲೆ ಹಾಲು ಕುಡಿಸಿ ಮಾತೃಪ್ರೇಮ ಮೆರೆದು ಮಾನವೀಯತೆಗೆ ಮನುಷ್ಯರನ್ನೇ ಅಣಕಿಸುವ ಘಟನೆ ಬೆಳಕಿಗೆ ಬಂದಿದೆ.

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಪಟ್ಟಣದ ಮಹಾಂತೇಶ ನಗರದಲ್ಲಿ ಈ ಮಾನವೀಯತೆಗೆ ವರಾಹದ ಮಾತೃಪ್ರೇಮ ಸಾಕ್ಷಿಯಾಗಿದೆ. ಇಲ್ಲಿ ಹಂದಿಯೊಂದು ಮೂರು ನಾಯಿ ಮರಿಗಳಿಗೆ ಆಗಾಗ ತನ್ನ ಮೊಲೆ ಹಾಲು ಕುಡಿಸುತ್ತಿದೆ. ಮರಿಗಳಿಗೆ ಜನ್ಮ ನೀಡಿದ ತಾಯಿ ನಾಯಿ ಎಲ್ಲೋ ಮರೆಯಾಗಿದೆ. ಅಲ್ಲೆ ಸುತ್ತಾಡುತ್ತಿದ್ದ ಹಂದಿಯೊಂದು ಮಾತ್ರ ಈ ಮರಿಗಳಿಗೆ ಹಾಲುಣಿಸುತ್ತದೆ.

ಈ ತಾಯಿ ಹಂದಿಯ ನವಜಾತ ಮರಿಗಳನ್ನು ಬೀದಿ ನಾಯಿಗಳು ಎಳೆದಾಡಿ ಸಾಯಿಸಿವೆ ಎಂದು ಅಲ್ಲಿನ ನಿವಾಸಿಗಳು ಹೇಳುತ್ತಿದ್ದಾರೆ.

ಈ ದೃಶ್ಯವನ್ನು ಅಲ್ಲಿನ ನಿವಾಸಿ, ಎಂಜಿನಿಯರ್ ಅನಿಲ್ ಕುಲಕರ್ಣಿ ಅವರು ತಮ್ಮ ಮೊಬೈಲದಲ್ಲಿ ಸೆರೆ ಹಿಡಿದಿದ್ದಾರೆ. ಸಹಜವಾಗಿ ಮನುಷ್ಯನನ್ನು ಕಂಡರೆ ಮನುಷ್ಯನಿಗೇ ಆಗಿ ಬಾರದ ಪರಿಸ್ಥಿತಿ ಇರುವಾಗ ಮಾತು ಬಾರದ ಈ ಮೂಕ ಪ್ರಾಣಿಗಳ ಬಾಂಧವ್ಯ ಬಡಾವಣೆಯ ನಿವಾಸಿಗಳಿಗೆ ಮಾತನಾಡಿಕೊಳ್ಳುವ ವಿಷಯ ವಸ್ತುವಾಗಿದೆ ಎನ್ನುತ್ತಾರೆ ಇಂಜಿನೀಯರ್ ಅನೀಲ ಕುಲಕರ್ಣಿ.

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.