ರೈತರ ಅನುಕೂಲಕ್ಕೆ ಪಿಕೆಪಿಎಸ್ ಹೊಸ ಕಾರ್ಯಕ್ರಮ
Team Udayavani, Dec 25, 2021, 6:19 PM IST
ಮುದ್ದೇಬಿಹಾಳ: ಬಸರಕೋಡದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ಪಿಕೆಪಿಎಸ್)ದಿಂದ ಮುಂದಿನ ದಿನಗಳಲ್ಲಿ ರೈತರ ಅನುಕೂಲಕ್ಕಾಗಿ ಹಲವು ಹೊಸ ಕಾರ್ಯಕ್ರಮ ಜಾರಿಗೊಳಿಸಲಾಗುತ್ತದೆ ಎಂದು ಪಿಕೆಪಿಎಸ್ ಅಧ್ಯಕ್ಷ ಹೇಮರಡ್ಡಿ ಮೇಟಿ ಹೇಳಿದರು.
ಬಸರಕೋಡದ ಹೊರಗಿನ ಮಠದಲ್ಲಿ ಶುಕ್ರವಾರ ನಡೆದ ಪಿಕೆಪಿಎಸ್ 2021-22ನೇ ಸಾಲಿನ ವಾರ್ಷಿಕ ಮಹಾಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಿಕೆಪಿಎಸ್ನ ಸರ್ವ ಸದಸ್ಯರ ಮಾರ್ಗದರ್ಶನದಲ್ಲಿ ವೇರ್ಹೌಸ್, ಗೋಡಾವನ್, ರೈತರಿಗೆ ಕಡಿಮೆ ಬೆಲೆಯಲ್ಲಿ ಕ್ರಿಮಿನಾಶಕ, ಗೊಬ್ಬರ ಒದಗಿಸಲು ಮತ್ತು ಪಿಕೆಪಿಎಸ್ನ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.
ರೈತರ ಪರವಾಗಿ ಗ್ರಾಮದ ಪ್ರಗತಿ ಪರ ರೈತ ಮುಖಂಡ ಗುರನಾಥಗೌಡ ಬಿರಾದಾರ, ಪಿಕೆಪಿಎಸ್ ನಿರ್ದೇಶಕ ಲಕ್ಕಪ್ಪ ಸೋಮನಾಳ ಮಾತನಾಡಿದರು.
ಪಿಕೆಪಿಎಸ್ನ ನಿರ್ದೇಶಕರಾದ ಸೋಮನಗೌಡ ಮೇಟಿ, ಬಸವರಾಜ ಪಾಟೀಲ, ಸುನೀಲ ಸೂಳಿಭಾವಿ, ಯಲ್ಲಪ್ಪ ಛಲವಾದಿ, ಶಾಂತಪ್ಪ ಸಂಕನಾಳ, ಪಾರ್ವತಿ ಸಾಲಿಮಠ, ಸಿದ್ದಮ್ಮ ಬಿರಾದಾರ ಹಾಗೂ ಪಿಕೆಪಿಎಸ್ ನ ವ್ಯಾಪ್ತಿಯಲ್ಲಿನ ಬಸರಕೋಡ, ಸಿದ್ದಾಪುರ, ಗುಡದಿನ್ನಿ ಗುಂಡಕರ್ಚಗಿ ಗ್ರಾಮಗಳ ರೈತ ಸದಸ್ಯರು ಪಾಲ್ಗೊಂಡಿದ್ದರು. ಪಿಕೆಪಿಎಸ್ಪ್ರಭಾರ ಕಾರ್ಯನಿರ್ವಹಣಾಧಿ ಕಾರಿ ಬಿ.ಸಿ. ಪಾಟೀಲ ಸ್ವಾಗತಿಸಿ ವಾರ್ಷಿಕ ವರದಿ ಮಂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ