ಅಕ್ರಮ ಗಣಿಯಲ್ಲಿ ಭಾರಿ ಸ್ಫೋಟಕ್ಕೆ ಸಿದ್ಧತೆ : ಪೊಲೀಸ್ ದಾಳಿಯಿಂದ ತಪ್ಪಿದ ಅಪಾಯ


Team Udayavani, Jul 19, 2021, 4:04 PM IST

ಅಕ್ರಮ ಗಣಿಯಲ್ಲಿ ಭಾರಿ ಸ್ಫೋಟಕ್ಕೆ ಸಿದ್ಧತೆ : ಪೊಲೀಸ್ ದಾಳಿಯಿಂದ ತಪ್ಪಿದ ಅಪಾಯ

ವಿಜಯಪುರ : ಜಿಲ್ಲೆಯ ಅನಧಿಕೃತವಾಗಿ ನಡೆಯುತ್ತಿದ್ದ ಗಣಿಗಾರಿಕೆಯಲ್ಲಿ ಅಕ್ರಮವಾವಾಗಿ ಭಾರಿ ಪ್ರಮಾಣದ ಮದ್ದು ಬಳಸಿ ಸ್ಫೋಟಕ್ಕೆ ಸಿದ್ದತೆ ಮಾಡಿದ್ದನ್ನು ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿ ವಿಫಲಗೊಳಿಸಿದ ಘಟನೆ ವರದಿಯಾಗಿದೆ.

ಹೊರ್ತಿ ಪೊಲೀಸ್ ಠಾಣೆ ವ್ಯಾಪ್ತಿಯ ಸೊಣಕನಹಳ್ಳಿ ಪ್ರದೇಶದಲ್ಲಿ ಅಶೋಕ ಬಂಡಿ ಎಂಬ ವ್ಯಕ್ತಿ ಅನಧಿಕೃತವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ. ಅಲ್ಲದೇ ಗಣಿಯಲ್ಲಿ ಅಕ್ರಮವಾಗಿ 92 ಗುಂಡಿಗಳಲ್ಲಿ ಸಿಡಿಮದ್ದು ತುಂಬಿ, ಜಿಲಿಟಿನ್ ಕಡ್ಡಿಗಳನ್ನು ಇರಿಸಿ ಕಲ್ಲು ಸ್ಫೋಟಿಸಲು ಸಿದ್ಧತೆ ಮಾಡಿಕೊಂಡಿದ್ದ. ಖಚಿತ ಮಾಹಿತಿ ಮೇರೆಗೆ ಇಂಡಿ ಡಿಎಸ್ಪಿ ಶ್ರೀಧರ ದೊಡ್ಡಿ ಗಣಿಗಾರಿಕೆ ಮೇಲೆ ದಾಳಿ ನಡೆಸಿ, ಭಾರಿ ಪ್ರಮಾಣದಲ್ಲಿ ನಡೆಯಲಿದ್ದ ಅಕ್ರಮ ಸ್ಫೋಟವನ್ನು ತಡೆದಿದ್ದಾರೆ ಎಂದು ಎಸ್ಪಿ ಅನುಪಮ ಅಗರವಾಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಈ ಕುರಿತು ಘಟನೆ ವಿವರ ನೀಡಿರುವ ಡಿಎಸ್ಪಿ ಶ್ರೀಧರ ದೊಡ್ಡಿ,ಜಿಲ್ಲೆಯ ಹೊರ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೊಣಕನಹಳ್ಳಿ ಪ್ರದೇಶದ‌ ಅನಧಿಕೃತ ಗಣಿಗಾರಿಕೆ ಪ್ರದೇಶದಲ್ಲಿ ಅಕ್ರಮವಾಗಿ ಸ್ಫೋಟಕ್ಕೆ ನಡೆದಿದ್ದನ್ನು ವಿಫಲ ಗೊಳಿಸಲಾಗಿದೆ.

ಅಕ್ರಮವಾಗಿ ಸ್ಫೋಟಕ ಸರಬರಾಜು ಮಾಡಿದ ಸಿಂದಗಿ ಪಟ್ಟಣದ ಮಹೇಶ ಟ್ರೇಡರ್ಸ್ ಮ್ಯಾನೇಜರ್ ಲಕ್ಷ್ಮಣ, ಸ್ಪೋಟಕ್ಕೆ ಸಿದ್ಧತೆ ಮಾಡಿದ್ದ ಅಕ್ರಮ ಗಣಿ ಮಾಲೀಕ ಅಶೋಕ ಬಂಡಿ ಇವರನ್ನು ಬಂಧಿಸಲಾಗಿದೆ. ಇನ್ನೋರ್ವ ಆರೋಪಿಯ ಬಂಧನಕ್ಕೆ ಶೋಧ ಕಾರ್ಯ ನಡೆದಿದೆ ಎಂದು ವಿವರಿಸಿದರು.

ಇದೇ ವೇಳೆ ಸ್ಫೋಟಕ್ಕೆ ಸಿದ್ಧಗೊಂಡಿರುವ ಸ್ಫೋಟಕವನ್ನು ನಿಷ್ಕ್ರಿಯಗೊಳಿಸಲು ಬೆಂಗಳೂರಿನಿಂದ ಬಾಂಬ್ ನಿಷ್ಕಯ ದಳದ ತಜ್ಞರು ಸ್ಥಳಕ್ಕೆ ಆಗಮಿಸಲಿದ್ದು, ಆ ಬಳಿಕವೇ ಸ್ಫೋಟಕದ ಸಾಮರ್ಥ್ಯ, ಪ್ರಮಾಣ, ಅಪಾಯದ ಸಂಭಾವ್ಯತೆಯಂಥ ಅಂಶಗಳು ಹೊರ ಬರಲಿವೆ ಎಂದು ವಿವರಿಸಿದರು.

ಜಿಲ್ಲಾಧಿಕಾರಿ ಗಳಿಂದ ಅಧಿಕೃತ ಪರವಾನಿಗೆ ಪಡೆದಿರುವ ಗಣಿಗಳಲ್ಲಿ ಲೈಸೆನ್ಸ್ ಇರುವ ಸ್ಫೋಟಕ ಸರಬರಾಜುದಾರರಿಂದ ಮಾತ್ರ ಸಿಡಿಮದ್ದು ಖರೀಸಬೇಕು. ಅಲ್ಲದೇ ಪರವಾನಿಗೆ, ಲೈಸೆನ್ಸ್ ಇದ್ದರೂ ಏಕ‌ಕಾಲಕ್ಕೆ 5-10 ಕ್ಕಿಂತ ಹೆಚ್ಚಿನ ಸ್ಪೋಟ ಮಾಡುವಂತಿಲ್ಲ. ಹೀಗೆ ಪ್ರತಿ ಹಂತದಲ್ಲೂ ಸೊಣಕನಹಳ್ಳಿ‌ ಪ್ರದೇಶದ ಅಕ್ರಮ ಗಣಿಗಾರಿಕೆಯಲ್ಲಿ ಕಾನೂನು ಉಲ್ಲಂಘನೆ ಆಗಿದೆ ಎಂದು ವಿವರಿಸಿದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.