ರಸ್ತೆ ಸುರಕ್ಷತೆಗಾಗಿ ಜನಜಾಗೃತಿ


Team Udayavani, Jan 12, 2018, 12:33 PM IST

VIJ-5.jpg

ಮುದ್ದೇಬಿಹಾಳ: ಪಟ್ಟಣದಲ್ಲಿ ಜ.12ರಿಂದ 16ರ ವರಗೆ ರಸ್ತೆ ಸುರಕ್ಷತೆ ಕುರಿತು ಜನಜಾಗೃತಿ ಮೂಡಿಸಲಾಗುತ್ತಿದೆ
ಎಂದು ಸಿಪಿಐ ರವಿಕುಮಾರ ಕಪ್ಪತ್ತ ನವರ ಹೇಳಿದರು.

ತಾಲೂಕಿನ ತಂಗಡಗಿ ಹತ್ತಿರ ಇರುವ ಹುನಗುಂದ-ತಾಳಿಕೋಟೆ ರಾಜ್ಯ ಹೆದ್ದಾರಿ ಕಾಮಗಾರಿ ನಿರ್ವಹಿಸುತ್ತಿರುವ
ಅಶೋಕಾ ಬಿಲ್ಡ್‌ಕಾನ್‌ ಕ್ಯಾಂಪ್‌ನಲ್ಲಿ ಅಶೋಕಾ ಬಿಲ್ಡಕಾನ್‌, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ, ಪೊಲೀಸ್‌ ಇಲಾಖೆ
ಸಂಯುಕ್ತ ಆಶ್ರಯದಲ್ಲಿ ನಡೆದ ರಸ್ತೆ ಸುರಕ್ಷತಾ ಸಪ್ತಾಹ-2018 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶಾಲಾ ಕಾಲೇಜುಗಳಲ್ಲಿ ಕಾರ್ಯಕ್ರಮ ನಡೆಸಿ ವಿದ್ಯಾರ್ಥಿಗಳ ಮೂಲಕ ಆಯಾ ಪಾಲಕರಿಗೆ ಸಂದೇಶ ರವಾನಿಸಲಾಗುತ್ತದೆ.

ಪ್ರಮುಖ ಸ್ಥಳಗಳಲ್ಲಿ ಬ್ಯಾನರ್‌, ಬಂಟಿಂಗ್ಸ್‌ ಅಳವಡಿಸಿ ಕರಪತ್ರ ಹಂಚುವ ಮೂಲಕ ನಿಯಮಗಳ ಪಾಲನೆಗೆ
ಮನವಿ ಮಾಡಿಕೊಳ್ಳಲಾಗುತ್ತದೆ. ಪ್ರಮುಖ ಸ್ಥಳಗಳಲ್ಲಿ ರಸ್ತೆ ನಿಯಮ ಕುರಿತ ಚಲನಚಿತ್ರ ಪ್ರದರ್ಶಿಸಿ ಜಾಗೃತಿ ಮೂಡಿಸಲಾಗುತ್ತದೆ ಎಂದು ಹೇಳಿದರು.

ಜ.17ರಿಂದ ಕಡ್ಡಾಯವಾಗಿ ಹೆಲ್ಮೆಟ್‌ ಧರಿಸದೆ ಸಂಚರಿಸುವ ದ್ವಿಚಕ್ರ ವಾಹನ ಸವಾರರಿಗೆ ಎಂವಿ ಆ್ಯಕ್ಟ್ ಅಡಿ ದಂಡ
ವಿಧಿಸಲು ಪೊಲೀಸ್‌ ಇಲಾಖೆಯಿಂದ ಕ್ರಮ ಕೈಕೊಳ್ಳಲಾಗುತ್ತದೆ. ರಸ್ತೆ ಸುರಕ್ಷತಾ ನಿಯಮ ಪಾಲಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ.

ರಸ್ತೆ ಸುರಕ್ಷತೆಯಲ್ಲಿ ಸಾರ್ವಜನಿಕರ ಭವಿಷ್ಯ ಅಡಗಿದೆ. ಅಶೋಕಾ ಬಿಲ್ಡಕಾನ್‌ ಕಂಪನಿ ಇಂಜಿನಿಯರುಗಳು ರಸ್ತೆ
ನಿರ್ಮಿಸುವಾಗ ಅಗತ್ಯವಿರುವ ಕಡೆ ಉಬ್ಬು ನಿರ್ಮಿಸಿ ಆಯಾ ಸ್ಥಳಗಳಲ್ಲಿ ಅಗತ್ಯ ಸೂಚನಾ ಫಲಕ ಕಡ್ಡಾಯವಾಗಿ
ಅಳವಡಿಸುವ ಮೂಲಕ ನಿಯಮ ಪಾಲನೆಗೆ ಸಹಕರಿಸಬೇಕು ಎಂದು ಹೇಳಿದರು.

ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್‌ ರವೀಂದ್ರನಾಥ, ಅಶೋಕಾ ಕಂಪನಿ
ಸುರಕ್ಷತಾ ಅಧಿಕಾರಿ ಸುಜಿತ್‌ಕುಮಾರ, ಪರಿಸರ ಅಭಿಯಂತರ ಲೋಕೇಶ, ದೇವಬ್ರತ್‌ಸಿಂಗ್‌ ರಸ್ತೆ ಸುರಕ್ಷತೆ ಮತ್ತು ಅಶೋಕಾ ಕಂಪನಿ ಪಾಲಿಸುತ್ತಿರುವ ರಸ್ತೆ ನಿಯಮಗಳ ಕುರಿತು ಮಾತನಾಡಿದರು. 

ರಸ್ತೆ ಅಭಿವೃದ್ಧಿ ನಿಗಮದ ಎಇಇ ಬಿ.ಸಿ. ಪಾಟೀಲ, ಟೀಮ್‌ ಲೀಡರ್‌ ಸತೀಶಬಾಬು, ಅಶೋಕಾ ಕಂಪನಿ ಹೆಚ್ಚುವರಿ ಜನರಲ್‌ ಮ್ಯಾನೇಜರ್‌ ಗಣೇಶಕುಮಾರ, ಮಾನವ ಸಂಪನ್ಮೂಲ ಮುಖ್ಯಸ್ಥ ರೋಹಿತ್‌ ಜಗತಾಪ್‌ ಇದ್ದರು.

ಕಾರ್ಯಕ್ರಮದಲ್ಲಿ ರಸ್ತೆ ನಿಯಮ ಕಡ್ಡಾಯವಾಗಿ ಪಾಲಿಸುವುದಾಗಿ ಎಲ್ಲರೂ ಪ್ರತಿಜ್ಞಾವಿ ಧಿ ಸ್ವೀಕರಿಸಿದರು. ರಸ್ತೆ ಸುರಕ್ಷತೆಗೆ ಅಗತ್ಯವಾದ ಸಾಮಗ್ರಿಗಳನ್ನು ಪ್ರದರ್ಶನಕ್ಕಿಡಲಾಗಿತ್ತು. ಅಶೋಕಾ ಬಿಲ್ಡಕಾನ್‌ ಕಂಪನಿ ಅ ಧಿಕಾರಿ ವರ್ಗ, ಸಿಬ್ಬಂದಿ ಮತ್ತು ತಂಗಡಗಿ ಗ್ರಾಮದ ಹಿರಿಯರು, ಯುವ ಮುಖಂಡರು ಇದ್ದರು.

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.