ವಿದ್ಯುತ್ ಅವಘಡ: ಮುದ್ದೇಬಿಹಾಳ ಮೂಲದ ಲೈನಮನ್ ಸಾವು
Team Udayavani, Mar 15, 2022, 10:46 AM IST
ಮುದ್ದೇಬಿಹಾಳ: ಬೆಂಗಳೂರಿನ ಸರ್ಜಾಪುರದಲ್ಲಿ ವಿದ್ಯುತ್ ಕಂಬ ಏರಿ ದುರಸ್ಥಿ ಕಾರ್ಯ ನಡೆಸುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗುಲಿ ಕಂಬದಿಂದ ಬಿದ್ದು, ಲೈನಮನ್ ಸಾವನ್ನಪ್ಪಿರುವ ಘಟನೆ ನಡೆದಿದೆ.
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕು ರೂಢಗಿ ತಾಂಡಾದ ಲೈನಮನ್ ಪವನ್ ರಾಮಪ್ಪ ಚವ್ಹಾಣ (27) ಮೃತಪಟ್ಟ ದುರ್ಧೈವಿ.
ಇದನ್ನೂ ಓದಿ:ಹಿಜಾಬ್ ತೀರ್ಪು; ಇಂದಿನಿಂದ 19ರವರೆಗೆ ಪ್ರತಿಬಂಧಕಾಜ್ಞೆ
ಮಂಗಳವಾರ ಬೆಳಿಗ್ಗೆ ಮೃತರ ಪಾರ್ಥೀವ ಶರೀರವನ್ನು ಸ್ವಗ್ರಾಮಕ್ಕೆ ತರಲಾಗಿದೆ. ಮೃತ ಪವನ್ ಕುಟುಂಬಕ್ಕೆ ಆಧಾರಸ್ತಂಭವಾಗಿದ್ದರು. ಕೆಲ ವರ್ಷಗಳ ಹಿಂದೆ ಐಟಿಐ ವಿದ್ಯಾರ್ಹತೆಯ ಮೇಲೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯಲ್ಲಿ ಜೂನಿಯರ್ ಲೈನಮನ್ ಎಂದು ಕರ್ತವ್ಯಕ್ಕೆ ಸೇರಿದ್ದರು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ