ಕಡಿಮೆ ವೆಚ್ಚದ ಕೀಟ ನಿರ್ವಹಣೆ ಸಂಶೋಧನೆಗೆ ಆದ್ಯತೆ

ಕೀಟಗಳ ನಿರ್ವಹಣೆ ಕುರಿತು ತಜ್ಞರು ವಿಚಾರ ವಿನಿಮಯ ಮಾಡಬೇಕು.

Team Udayavani, Mar 5, 2021, 6:14 PM IST

keeta

ವಿಜಯಪುರ: ರೈತರ ಬೆಳೆಗಳಿಗೆ ಕೀಟ ಬಾಧಿಸಿ, ಬೆಳೆ ಹಾನಿಯುಂಟು ಮಾಡುತ್ತವೆ. ಬೆಳೆ ಸಂರಕ್ಷಣೆಗಾಗಿ ಕೀಟ ಹತೋಟಿಗೆ ಕೀಟ ವಿಜ್ಞಾನಿಗಳು ಸುಲಭ
ಮಾರ್ಗೋಪಾಯ ಕಂಡು ಹಿಡಿಯಬೇಕು. ಇಂಥ ಸಂಶೋಧನೆಗಳು ರೈತರಿಗೆ ಸುಲಭವಾಗಿ ಕಡಿಮೆ ಬೆಲೆಯಲ್ಲಿ ಸಿಗುವಂತಿರಬೇಕು ಎಂದು ಕೃಷಿ ವಿಶ್ವವಿದ್ಯಾಲಯದ ಡೀನ್‌ ಡಾ| ಎಸ್‌.ಬಿ. ಕಲಘಟಗಿ ಹೇಳಿದರು.

ವಿಜಯಪುರದ ಹಿಟ್ನಳ್ಳಿ ಕೃಷಿ ಮಹಾವಿದ್ಯಾಲಯದ ಕೃಷಿ ಕೀಟಶಾಸ್ತ್ರ ವಿಭಾಗದ ವಾರ್ಷಿಕ ತಾಂತ್ರಿಕ ಸಭೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಹಿಟ್ನಳ್ಳಿ ಕೃಷಿ ಮಹಾವಿದ್ಯಾಲಯದ ಕೀಟ ಶಾಸ್ತ್ರ ವಿಭಾಗ ಸಂಶೋಧಿಸಿರುವ ಕೀಟ ಉದ್ಯಾನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ರೈತರು ಹಾಗೂ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಮೂಲಕ ಸಂಶೋಧನೆ ರೈತರನ್ನು ತಲುಪಬೇಕು ಎಂದರು.

ಸಹ ಸಂಶೋಧನಾ ನಿರ್ದೇಶಕ ಡಾ| ಅಶೋಕ ಸಜ್ಜನ ಮಾತನಾಡಿ, ಸಭೆಯಲ್ಲಿ ರೈತರ ವಿವಿಧ ಬೆಳೆಗಳಿಗೆ ಬರುವ ಕೀಟಗಳ ನಿರ್ವಹಣೆ ಬಗ್ಗೆ ತಾಂತ್ರಿಕ ಹಾಗೂ ಪ್ರಾಯೋಗಿಕ ಫಲಿತಾಂಶ ಮಂಡಿಸಬೇಕು. ಉತ್ತರ ಒಣಬೇಸಾಯ ವಲಯಕ್ಕೆ ಸಂಬಂಧ ಪಟ್ಟಂತೆ ರೈತರಿಗೆ ಅನುಕೂಲವಾಗುವ
ಸುಲಭ ಮಾರ್ಗೋಪಾಯಗಳ ಬಗ್ಗೆ ಚಿಂತನ ಮಂಥನ ನಡೆಸಬೇಕು ಎಂದು ಸಲಹೆ ನೀಡಿದರು.

ಸಹ ವಿಸ್ತರಣಾ ನಿರ್ದೇಶಕ ಡಾ| ಆರ್‌.ಬಿ. ಬೆಳ್ಳಿ ಮಾತನಾಡಿ, ಮೂರನೇ ವಲಯ ವ್ಯಾಪ್ತಿಯಲ್ಲಿ ಬರುವ ಗದಗ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಯ ವಿವಿಧ ಬೆಳೆಗಳಿಗೆ ಬರುವ ಕೀಟಗಳ ನಿರ್ವಹಣೆ ಕುರಿತು ತಜ್ಞರು ವಿಚಾರ ವಿನಿಮಯ ಮಾಡಬೇಕು. ರೈತರು ಈಚಿನ ದಿನಗಳಲ್ಲಿ ಸಾವಯವ ಕೃಷಿಯತ್ತ ಹೆಚ್ಚಿನ ಪ್ರಮಾಣದಲ್ಲಿ ವಾಲುತ್ತಿದ್ದಾರೆ. ರಾಸಾಯನಿಕ ಕೀಟನಾಶಕ ಬದಲಿಗೆ ನೈಸರ್ಗಿಕ-ಪರಿಸರ ಸ್ನೇಹಿ, ಜೈವಿಕ ಕೀಟನಾಶಕ, ಸಸ್ಯಜನ್ಯ ಕೀಟನಾಶಕ ಬಳಕೆ ಬಗ್ಗೆ ಹೆಚ್ಚಿನ ಚರ್ಚೆ ಮಾಡಿ ತಜ್ಞರು ಮಾಹಿತಿ ಒದಗಿಸಬೇಕು ಎಂದರು.

ಈ ವೇಳೆ ಧಾರವಾಡ ಸಹ ವಿಸ್ತರಣಾ ನಿರ್ದೇಶಕ ಡಾ| ಪಿ.ಎಸ್‌. ಹೂಗಾರ, ರಾಯಚೂರು ಡೀನ್‌ ಡಾ| ಭೀಮಪ್ಪ, ಡಾ| ಎ.ಪಿ. ಬಿರಾದಾರ, ಡಾ| ಎನ್‌ .ಡಿ. ಸವಿತಾ, ಡಾ| ರೂಪಾ ಪಾಟೀಲ, ಡಾ| ಎಸ್‌.ಬಿ. ಪಾಟೀಲ, ಡಾ| ಸಿ.ಪಿ. ಮಲ್ಲಾಪುರ, ಡಾ| ಸಿ.ಎಂ. ರಫೀ, ಡಾ| ಎ.ಎಚ್‌. ಬಿರಾದಾರ, ಡಾ| ಶ್ರೀಕಾಂತ ಚವ್ಹಾಣ ಸೇರಿದಂತೆ 37 ಕೀಟಶಾಸ್ತ್ರ ವಿಭಾಗದ ತಜ್ಞರು ಇದ್ದರು. ಡಾ| ಎ.ಪಿ. ಬಿರಾದಾರ ಸ್ವಾಗತಿಸಿದರು. ಡಾ| ಪಿ.ಎಸ್‌. ಹೂಗಾರ ನಿರೂಪಿಸಿದರು.
ಡಾ| ಸಿ.ಪಿ. ಮಲ್ಲಾಪುರ ವಂದಿಸಿದರು.

ಟಾಪ್ ನ್ಯೂಸ್

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.