ನಾಲತವಾಡ ಅಭಿವೃದ್ಧಿಗೆ ಆದ್ಯತೆ


Team Udayavani, Mar 3, 2019, 9:48 AM IST

vij-1.jpg

ನಾಲತವಾಡ: ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಯಲ್ಲಿ ನಾಲತವಾಡ ಪಟ್ಟಣಕ್ಕೆ ಪ್ರಥಮ ಆದ್ಯತೆ ನೀಡುತ್ತೇನೆ ಎಂದು ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಹೇಳಿದರು. ಸ್ಥಳೀಯ ವೀರೇಶ್ವರ ವೃತ್ತದಲ್ಲಿ ನಗರೋತ್ಥಾನ ಇಲಾಖೆಯಿಂದ ಸುಮಾರು 2.75 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಪಟ್ಟಣದಲ್ಲಿ ಅವಶ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತೇನೆ.

ಚುನಾವಣೆಯಲ್ಲಿ ಮನೆ ಮನೆಗೆ ಮತ ಕೇಳಿದ್ದೇನೆ ನಾನು ಅಷ್ಟಕ್ಕೆ ಸೀಮಿತನಲ್ಲ, ನಿಮ್ಮ ಪ್ರತಿ ಮನೆ ಮನೆಗೂ ಬಂದು ನಿಮ್ಮ ಕಷ್ಟಗಳನ್ನು ಮತ್ತು ಸರಕಾರದ ಸೌಲಭ್ಯವನ್ನು ಪ್ರಾಮಾಣಿಕವಾಗಿ ಮುಟ್ಟಿಸಲು ಪ್ರಯತ್ನ ಮಾಡುತ್ತೇನೆ ಎಂದರು. 

ಪಟ್ಟಣ ಪಂಚಾಯತ್‌ ಅಧಿಕಾರಿಗಳಿಗೆ ಪ್ರತಿ ಮನೆ ಮನೆಗೆ ಸರ್ವೇ ಮಾಡಿ ಅದರ ವರದಿಯನ್ನು ನೀಡಿ ಎಂದು ಆದೇಶ ನೀಡಿದ್ದೇನೆ. ಅದರ ಜೊತೆಗೆ ಕಂದಾಯ ಇಲಾಖೆ ಹಾಗೂ ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಸದ್ಯದಲ್ಲೆ ಪಟ್ಟಣದಲ್ಲಿ ಒಂದು ಸಭೆ ಮಾಡಲಾಗುವುದು. ಬಡ ಕುಟುಂಬಗಳಿಗೆ ಸರಕಾರದ ಸೌಕರ್ಯ ಒದಗಿಸುವುದು ನನ್ನ ಧರ್ಮ. ಮುಂದಿನ ಅಧಿಕಾರ ಅವಧಿಯಲ್ಲಿ ಪಟ್ಟಣದಲ್ಲಿ ಇರುವ ಪ್ರತಿಯೊಬ್ಬ ಬಡವನಿಗೆ ವಾಸಕ್ಕೆ ಯೋಗ್ಯವಾದಂತ ಮನೆಗಳನ್ನು ಕಟ್ಟಿಸಲು ಸರಕಾರದಿಂದ ಮಂಜೂರಾತಿ ತರುವ ಕೆಲಸ ಮಾಡುತ್ತೇನೆ ಎಂದರು.

ಪಟ್ಟಣದ ಸುತ್ತ ಮುತ್ತ ಸಾಕಷ್ಟು ರೈತರು ನೀರಾವರಿಗಾಗಿ ಭೂಮಿ ಕಳೆದುಕೊಂಡಿದ್ದಾರೆ. ರೈತರಿಗೆ ಸೂಕ್ತ ಪರಿಹಾರ ಕೂಡ ನೀಡಿಲ್ಲ, ಅವರ ಭೂಮಿಗೆ ನೀರು ಸಹ ಸರಿಯಾಗಿ ಬರುತಿಲ್ಲ ಎಂಬ ಸಮಸ್ಯೆಯಿತ್ತು. ನೀರಾವರಿ ಸಮಸ್ಯೆ ಪರಿಹರಿಸಲು ಈಗಾಗಲೆ 44.5 ಕೋಟಿ ರೂ. ಟೆಂಡರ್‌ ಅಪ್ರುವಲ್‌ ಆಗಿದೆ, ಆದಷ್ಟು ಬೇಗ ಅಗ್ರಿಮೆಂಟ್‌ ಆಗುತ್ತದೆ. ಈ ಸಾರಿ ನಾನು ಖುದ್ದು ರೈತರ ಜಮೀನುಗಳಿಗೆ ಭೇಟಿ ನೀಡಿ ಅವರ ಜಮೀನುಗಳಿಗೆ ನೀರು ಹರಿಸಲು ಪ್ರಯತ್ನ ಮಾಡುತ್ತೇನೆ ಎಂದರು.

ಈ ವೇಳೆ ಮುಖ್ಯಾಧಿಕಾರಿ ಮಾರುತಿ ನಡವಿನಕೇರಿ, ಪಟ್ಟಣ ಪಂಚಾಯತ್‌ ಸದಸ್ಯರಾದ ಭೀಮಣ್ಣ ಗುರಿಕಾರ, ವೀರೇಶ ಚಲವಾದಿ, ಮುಖಂಡರಾದ ಎಂ.ಎಸ್‌. ಪಾಟೀಲ, ಬಸವರಾಜ ಚಿನಿವಾಲ, ಮುಖಂಡರಾದ ಅಂಗಡಿ ಬಸಣ್ಣ ವಡಗೇರಿ, ಬಸವರಾಜ ಡೆರೇದ, ಖಾಜಾಹುಸೇನ ಎತ್ತಿನಮನಿ, ಜಗದೀಶ ಕೆಂಭಾವಿ, ಸಿದ್ದಣ್ಣ ಕಟ್ಟಿಮನಿ, ಮಹಾಂತೇಶ ಗಂಗನಗೌಡರ, ಸೈಯದ್‌ ಡಖನಿ ಇದ್ದರು.

ಟಾಪ್ ನ್ಯೂಸ್

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.