ವೃತ್ತಿ ಗೌರವ ಕಾಪಾಡಿಕೊಳ್ಳಲು ಸಿದ್ಧಾರೂಢ ಸ್ವಾಮೀಜಿ ಸಲಹೆ


Team Udayavani, Aug 18, 2018, 12:37 PM IST

vij-2.jpg

ವಿಜಯಪುರ: ಒಬ್ಬ ವ್ಯಕ್ತಿ ನಿರಂತರವಾಗಿ ಸೇವೆ ಸಲ್ಲಿಸಿ ವೃತ್ತಿ ಗೌರವ ಕಾಪಾಡುವುದರೊಂದಿಗೆ ಜನರ ಮಧ್ಯದಲ್ಲಿದ್ದುಕೊಂಡು ಸಮಸ್ಯೆಗೆ ಪರಿಹಾರವನ್ನು ಕಂಡುಕೊಂಡು, ಸಾಂಸ್ಕೃತಿಕ ವಾರಸುದಾರನಾಗಿ ಬದುಕಿನಲ್ಲಿ ಮೌಲ್ಯ ರೂಪಿಸಿಕೊಂಡು ಹೋಗುತ್ತಾನೆ ಎಂದು ಷಣ್ಮುಖಾರೂಢ ಮಠದ ಪೂಜ್ಯ ಅಭಿನವ ಸಿದ್ಧಾರೂಢ ಸ್ವಾಮಿಗಳು ಹೇಳಿದರು.

ನಿವೃತ್ತ ಇತಿಹಾಸ ಪ್ರಾಧ್ಯಾಪಕ ಡಾ| ಡಿ.ಆರ್‌. ನಿಡೋಣಿ (ಗುಲಗಂಜಿ) ಅಭಿನಂದನಾ ಸಮಾರಂಭದಲ್ಲಿ ದಿವ್ಯಸಾನ್ನಿಧ್ಯ
ವಹಿಸಿ ಮಾತನಾಡಿದ ಅವರು, ಡಾ| ನಿಡೋಣಿ 35 ವರ್ಷಗಳ ಕಾಲ ಕಾಲೇಜಿನ ಉಪನ್ಯಾಸಕರಾಗಿ ಯುವ ಪೀಳಿಗೆಗೆ
ಹಿಂದಿನ ಇತಿಹಾಸವನ್ನು ತಿಳಿಸಿದ್ದಾರೆ. ಸ್ವತಃ ಜಮಖಂಡಿ ಸಂಸ್ಥಾನದ ಕುರಿತು ನಿರಂತರ ಅಧ್ಯಯನ ಮಾಡಿ ಪಿ.ಎಚ್‌.ಡಿ. ಗ್ರಂಥ ರಚಿಸಿ, ಇತಿಹಾಸದ ಮೇಲೆ ಬೆಳಕು ಚೆಲ್ಲಿದ್ದಾರೆ ಎಂದರು.

ಬಸವೇಶ್ವರ ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿ ಎನ್‌.ಜಿ. ಕರೂರ ಅಧ್ಯಕ್ಷತೆ ವಹಿಸಿ ಮಾತನಾಡಿ, ಗುರು-ಶಿಷ್ಯರ ಸಂಬಂಧ ಎಂದಿನಿಂದಲೂ ಕಳ್ಳು-ಬಳ್ಳಿಯ ಸಂಬಂಧವಾಗಿದೆ. ಡಾ| ನಿಡೋಣಿಯವರು ಸುಮಾರು 35 ವರ್ಷಗಳ ಹಿಂದೆ ನನ್ನ ವಿದ್ಯಾರ್ಥಿ ಮತ್ತು ಅಷೇr ಸರಳ ಜೀವಿ ಎಲ್ಲರನ್ನು ಸಹಕಾರ ಮನೋಭಾವದಿಂದ ಕಾಣುವ ವ್ಯಕ್ತಿಯಾಗಿದ್ದಾರೆ. ಆ ಒಂದು ಪ್ರೀತಿ, ವಿಶ್ವಾಸ ಅಂತಃಕರಣ ಉಳಿಸಿಕೊಂಡಿದ್ದರ ಪರಿಣಾಮವಾಗಿಯೇ, ನಾನು ನಾಲ್ಕು ಒಳ್ಳೆಯ ವಿಚಾರಗಳನ್ನು ಹಂಚಿಕೊಳ್ಳಲು ಸಾಧ್ಯವಾಯಿತು ಎಂದು ಹೇಳಿದರು.

ಡಾ| ನಿಡೋಣಿ ಅವರ ಪಿಎಚ್‌ಡಿ ಗ್ರಂಥ ಪರಿಚಯಿಸಿದ ಎಸ್‌.ಬಿ. ಮಟೋಳಿ, ಬ್ರಿಟಿಷರ ಆಳ್ವಿಕೆ ಕಾಲದಲ್ಲಿ ಹಲವಾರು ಸಂಸ್ಥಾನಗಳಲ್ಲಿ ಜಮಖಂಡಿ ಸಂಸ್ಥಾನವೂ ಒಂದಾಗಿತ್ತು. ಅಷೇrಯಲ್ಲ ಅದರ ಅ ಪತಿ, ಜನಪರ ಕಾರ್ಯಗಳಿಂದಾಗಿ ದಕ್ಷಿಣ ಮರಾಠಾ ಸಂಸ್ಥಾನದಲ್ಲಿಯೇ ಹೆಸರು ಗಳಿಸಿತ್ತು. ಸ್ವತಂತ್ರ ನಂತರ ಅಖೀಲ ಭಾರತ ಒಕ್ಕೂಟದಲ್ಲಿ ವಿಲಿನವಾದ ದೇಶಿ ಸಂಸ್ಥಾನಗಳಲ್ಲಿಯೇ ಇದೆ ಮೊಟ್ಟ ಮೊದಲನೆಯದು ಇದರಿಂದ ಅಖಂಡ ಭಾರತ ನಿರ್ಮಾಣಕ್ಕೆ ನಾಂದಿಯಾಯಿತು ಎಂದು ಹೇಳಿದರು.
 
ಡಯಟ್‌ನ ಹಿರಿಯ ಉಪನ್ಯಾಸಕ ಆರ್‌. ವೈ. ಕೊಣ್ಣೂರ ಮಾತನಾಡಿದರು. ಉಪನ್ಯಾಸಕ ಸಿ.ಜಿ. ಮಠಪತಿ, ಡಾ| ನಿಡೋಣಿ ಬದುಕು ಮತ್ತು ಸೇವೆ ಕುರಿತು ಮಾತನಾಡಿದರು. ಇದೇ ವೇಳೆ ವೇದಿಕೆ ಮೇಲಿರುವ ನಿಡೋಣಿ ದಂಪತಿಗೆ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಡಾ| ಎಂ.ಎಸ್‌. ಮಧಭಾವಿ, ಡಾ| ಮಹಾಂತೇಶ ಬಿರಾದಾರ, ಸಂಗಮೇಶ ಬಬಲೇಶ್ವರ, ಎಂ.ಎನ್‌. ಗುಲಗಂಜಿ, ಆರ್‌.ಎ. ಜಹಗೀರದಾರ, ಪ್ರಕಾಶ ಗೊಂಗಡಿ, ಎಸ್‌.ಎ. ಬಿರಾದಾರ(ಕನ್ನಾಳ), ಎ.ಎಸ್‌.ಪಾಟೀಲ, ಜೆ.ಎಸ್‌.ಪೂಜಾರಿ,
ಬಿ.ಆರ್‌.ಗುಲಗಂಜಿ, ಸಿ.ಆರ್‌.ತೊರವಿ, ಬಿ.ಬಿ.ಗಂಗನಳ್ಳಿ, ಎಸ್‌.ಎಸ್‌.ಹೊಸಮನಿ, ಕಿತ್ತೂರ ಹಾಗೂ ನಿಡೋಣಿ ಅವರ ಅಪಾರ ಬಂಧು-ಬಳಗ ಮತ್ತು ಸ್ನೇಹಿತರು ಇದ್ದರು. ಅಶ್ವಿ‌ನಿ ಹಿರೇಮಠ ಪ್ರಾರ್ಥಿಸಿದರು. ಡಾ| ವಿ.ಡಿ. ಐಹೊಳ್ಳಿ ಸ್ವಾಗತಿಸಿದರು. ಶಿವಾನಂದ ನುಚ್ಚಿ ಮತ್ತು ಐ.ಎಸ್‌.ಕಾಳಪ್ಪನವರ ನಿರೂಪಿಸಿದರು. ಪೊ.ಎ.ಬಿ.ಬೂದಿಹಾಳ ವಂದಿಸಿದರು.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.