ಪರಿಸರ ಸಂರಕ್ಷಣೆಗೆ ಮುಂದಾಗಿ : ವೆಂಕನಗೌಡ


Team Udayavani, Apr 18, 2021, 8:06 PM IST

್ಹಗ್ದ್ದ

ಮುದ್ದೇಬಿಹಾಳ: ಕೊರೊನಾದ ಈ ಸಂಕಷ್ಟದ ದಿನಗಳಲ್ಲಿ ಹೊತ್ತು ಕಳೆಯಲು ಅನವಶ್ಯಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದಕ್ಕಿಂತ ಗಿಡಗಳ ನೆಡುವಿಕೆ, ನೆಟ್ಟಿರುವ ಗಿಡ ಮರಗಳಿಗೆ ನೀರುಣಿಸುವಿಕೆ ಸೇರಿದಂತೆ ಪರಿಸರ ಸಂರಕ್ಷಣೆಗೆ ಯುವ ಸಮೂಹ ಮುಂದಾಗಬೇಕು ಎಂದು ಸರ್‌ ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪಪೂ ಕಾಲೇಜಿನ ಅಧ್ಯಕ್ಷ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ವೆಂಕನಗೌಡ ಪಾಟೀಲ ಸಲಹೆ ನೀಡಿದರು.

ಮುದ್ದೇಬಿಹಾಳ ಪಟ್ಟಣದ ಹುಡ್ಕೊà ಹತ್ತಿರ ಇರುವ ಶಿರವಾಳ ಲೇಔಟ್‌ನಲ್ಲಿ ಅರಣ್ಯ ಇಲಾಖೆಯವರು ನೆಟ್ಟ ಗಿಡಗಳಿಗೆ ಸ್ವಂತ ಖರ್ಚಿನಲ್ಲಿ ನೀರುಣಿಸುವ ಮೂಲಕ ತಮ್ಮ ಜನ್ಮದಿನ ಆಚರಿಸಿಕೊಂಡು ಅವರು ಮಾತನಾಡಿದರು. ಅಮೂಲ್ಯವಾದ ಸಮಯ ವ್ಯರ್ಥಗೊಳಿಸದೆ ಸದುಪಯೋಗ ಪಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು, ಯುವಕರು ಮೊಬೈಲ್‌, ವಾಟ್ಸ್‌ಆ್ಯಪ್‌, ಫೇಸ್‌ಬುಕ್‌ ಗೀಳು ಅಂಟಿಸಿಕೊಂಡು ಸಮಯ ವ್ಯರ್ಥಗೊಳಿಸುತ್ತಿರುವುದು ಬೇಸರದ ಸಂಗತಿ.

ಇದರ ಬದಲಿಗೆ ಉದ್ಯಾನವನಗಳಿಗೆ ಹೋಗಿ ಪರಿಸರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಹಸಿರು ತೋರಣ ಗೆಳೆಯರ ಬಳಗದ ಸದಸ್ಯರು ನಿತ್ಯವೂ ಬೆಳಗಿನ ಸಮಯದಲ್ಲಿ ಗಿಡಗಳನ್ನು ನೆಡುವ, ರಕ್ಷಿಸುವ ಕೆಲಸ ಮಾಡುತ್ತ, ಇವತ್ತಿನ ಅತ್ಯವಶ್ಯಕ ಜವಾಬ್ದಾರಿಯಾಗಿರುವ ಪರಿಸರ ರಕ್ಷಣೆಯಂಥ ಕೆಲಸದಲ್ಲಿ ತೊಡಗಿರುವುದು ಹೆಮ್ಮೆಯ ಹಾಗೂ ಮಾದರಿ ಕೆಲಸ ಎಂದರು.

ತಮ್ಮ ಜನ್ಮದಿನ ಹಿನ್ನೆಲೆ ಎರಡು ಟ್ಯಾಂಕರ್‌ ಮೂಲಕ ಸುಮಾರು 50 ಗಿಡಗಳಿಗೆ ನೀರುಣಿಸುವ ಕೆಲಸಕ್ಕೆ ಅವರು 1400 ರೂ. ದೇಣಿಗೆ ನೀಡಿ ಹಸಿರು ತೋರಣ ಬಳಗವನ್ನು ಪ್ರೋತ್ಸಾಹಿಸಿದರು. ಸಾಮಾಜಿಕ ವಲಯ ಅರಣ್ಯಾ ಧಿಕಾರಿ ಸಂತೋಷ ಅಜೂರ, ಬಳಗದ ಹಿರಿಯರಾದ ಬಿ.ಎಂ. ಪಲ್ಲೇದ, ಜಿ.ಎಂ. ಹುಲಗಣ್ಣಿ, ಬಳಗದ ಮಾಜಿ ಅಧ್ಯಕ್ಷರಾದ ಕೆ.ಆರ್‌. ಕಾಮಟೆ, ನಾಗಭೂಷಣ ನಾವದಗಿ, ಅಶೋಕ ರೇವಡಿ, ಸಂಚಾಲಕ ಮಹಾಬಲೇಶ್ವರ ಗಡೇದ, ಬಳಗದ ಸದಸ್ಯರಾದ ರವಿ ಗೂಳಿ, ಎಂ.ಎಸ್‌. ಬಾಗೇವಾಡಿ, ಅಮರೇಶ ಗೂಳಿ, ವೀರೇಶ ಹಂಪನಗೌಡ್ರ, ವಿಲಾಸ ದೇಶಪಾಂಡೆ, ಶ್ರೀನಿವಾಸರಾವ್‌ ಕುಲಕರ್ಣಿ, ಲೈನ್ಸ್‌ ಕ್ಲಬ್‌ ಮಾಜಿ ಅಧ್ಯಕ್ಷ ಬಸವರಾಜ ಸಿದರೆಡ್ಡಿ, ಪಿ.ಆರ್‌. ಕೂಡಗಿ, ಈರಣ್ಣ ಶಿರವಾಳ, ಡಾ| ವೀರೇಶ ಇಟಗಿ, ಬಸವರಾಜ ಬಿಜ್ಜೂರ ಇದ್ದರು.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.