ಕೆಳ ಹಂತದ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ


Team Udayavani, Jul 2, 2021, 5:47 PM IST

3ಎರತ34ರ4ತ4ತ5ತ

ವಿಜಯಪುರ: ಸರ್ಕಾರ ತಹಶೀಲ್ದಾರ್‌ ಹುದ್ದೆಗೆ ಅನ್ಯ ಇಲಾಖೆಗಳ ಅ ಧಿಕಾರಿಗಳನ್ನು ನೇಮಿಸುತ್ತಿದ್ದು, ಕಂದಾಯ ಮೂಲ ಇಲಾಖೆಯ ಕೆಳ ಹಂತದ ಅಧಿ ಕಾರಿಗಳಿಗೆ ಮುಂಬಡ್ತಿ ನೀಡಿ ತಹಶೀಲ್ದಾರ್‌ ಹುದ್ದೆಗೆ ನಿಯೋಜಿಸಬೇಕು ಎಂದು ಆಗ್ರಹಿಸಿ ಕಂದಾಯ ಇಲಾಖೆ ನೌಕರರು ಜಿಲ್ಲಾ ಧಿಕಾರಿಗೆ ಮನವಿ ಸಲ್ಲಿಸಿದರು.

ಗುರುವಾರ ಕಂದಾಯ ದಿನಾಚರಣೆ ಅಂಗವಾಗಿ ಜಿಲ್ಲಾ ಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ ಕಂದಾಯ ಇಲಾಖೆಯ ತಹಶೀಲ್ದಾರ್‌ ಹುದ್ದೆ ತಾಲೂಕು ಮ್ಯಾಜಿಸ್ಟಿÅಯಲ್‌ ಅಧಿ ಕಾರ ಹೊಂದಿರುವ ಹುದ್ದೆಯಾಗಿದ್ದು, ಅತ್ಯಂತ ಜವಾಬ್ದಾರಿ ಸ್ಥಾನ ಹೊಂದಿದೆ. 634 ತಹಶೀಲ ಹುದ್ದೆಗಳಿದ್ದು, ಶೇ.50 ರಷ್ಟು ಮುಂಬಡ್ತಿ ಹುದ್ದೆ, ಶೇ.50 ರಷ್ಟು ನೇರ ನೇಮಕಾತಿ ಹುದ್ದೆಗಳಿವೆ. ಆದರೆ ಸರ್ಕಾರ ಬೇರೆ ಇಲಾಖೆಯಿಂದ ತಹಶೀಲ್ದಾರ್‌ ಹುದ್ದೆಗೆ ನೇಮಕಾತಿ ಮಾಡಲಾಗುತ್ತಿದೆ.

ಸರ್ಕಾರದ ಈ ಕ್ರಮದಿಂದ ಕಂದಾಯ ಮೂಲ ಇಲಾಖೆಯ ನೌಕರರಿಗೆ ಅನ್ಯಾಯವಾಗುತ್ತದೆ ಎಂದು ಆಕ್ಷೇಪಿಸಿದರು. ಕಂದಾಯ ಇಲಾಖೆಯ ಮೂಲ ನೌಕರರಾದ ಗ್ರಾಮಲೆಕ್ಕಾ ಧಿಕಾರಿ, ಪ್ರಥಮ-ದ್ವಿತೀಯ ದರ್ಜೆ ಸಹಾಯಕರು, ರಾಜಸ್ವ ನಿರೀಕ್ಷಕರು, ಶಿರಸ್ತೇದಾರರು ಹಾಗೂ ಉಪ ತಹಶೀಲ್ದಾರ್‌ ಸೇರಿದಂತೆ ಕಂದಾಯ ಮೂಲ ಇಲಾಖೆಯಲ್ಲೇ ಸಾವಿರಾರು ಸಂಖ್ಯೆಯ ಸಿಬ್ಬಂದಿಯಿದ್ದಾರೆ. 35 ವರ್ಷ ಸೇವೆ ಸಲ್ಲಿಸಿದ್ದರೂ ಸಹ ಮುಂಬಡ್ತಿಯಿಂದ ವಂಚಿತರಾಗಿರುತ್ತಾರೆ.

ಆದ್ದರಿಂದ ತಹಶೀಲ್ದಾರ್‌ ಹುದ್ದೆಗೆ ಅನ್ಯ ಇಲಾಖೆಯಿಂದ ಬಂದ ನೌಕರರನ್ನು ಅವರ ಮಾತೃ ಇಲಾಖೆಗೆ ಬಿಡುಗಡೆ ಮಾಡಬೇಕು. ತಕ್ಷಣವೇ ಕಂದಾಯ ಮೂಲ ಇಲಾಖೆ ನೌಕರರಿಗೆ ಮುಂಬಡ್ತಿ ನೀಡಿ ತಹಶೀಲ್ದಾರ್‌ ಹುದ್ದೆಗೆ ನೇಮಿಸಬೇಕು ಎಂದು ಜಿಲ್ಲಾ ಧಿಕಾರಿ ಸುನಿಲಕುಮಾರ ಅವರಿಗೆ ಮನವಿ ಸಲ್ಲಿಸಿದರು.

ಅಪರ ಜಿಲ್ಲಾ ಧಿಕಾರಿ ರಮೇಶ ಕಳಸದ, ವಿಜಯಪುರ ಉಪ ವಿಭಾಗಾಧಿ ಕಾರಿ ಬಲರಾಮ ಲಮಾಣಿ, ಸಿದ್ರಾಯ ಭೋಸಗಿ ತಹಶೀಲ್ದಾರ್‌, ಬಬಲೇಶ್ವರ ಶಿರಸ್ತೇದಾರ, ಕಂದಾಯ ಇಲಾಖಾ ನೌಕರರ ಸಂಘದ ಅಧ್ಯಕ್ಷ ಜಿ.ಎಸ್‌.ರಾಜಾಪುರ, ನಾಗಠಾಣಾ ಉಪ ತಹಶೀಲ್ದಾರ್‌ ಜಿ.ಪಿ.ಡೋಬಳೆ, ಗ್ರಾಮಲೆಕ್ಕಾ  ಧಿಕಾರಿಗಳ ಸಂಘದ ಅಧ್ಯಕ್ಷ ಆರ್‌.ಬಿ.ಬಡಿಗೇರ, ಜಿಲ್ಲಾ  ಧಿಕಾರಿ ಕಚೇರಿ ಶಿರಸ್ತೇದಾರ ಎಸ್‌.ಎಸ್‌.ತೇರದಾಳ, ಶಿರಸ್ತೇದಾರ ಆರ್‌.ಎಸ್‌.ಹಾದಿಮನಿ, ಕಂದಾಯ ನಿರೀಕ್ಷಕ ವಿಲಾಸ ಪವಾರ, ವಿಜಯಕುಮಾರ ಗುಮಶೆಟ್ಟಿ ಸೇರಿದಂತೆ ಹಾಜರಿದ್ದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.