10 ಬಾಲ ಕಾರ್ಮಿಕರ ರಕ್ಷಣೆ


Team Udayavani, Jun 12, 2018, 11:14 AM IST

vij-3.jpg

ವಿಜಯಪುರ: ವಿವಿಧ ಕಡೆಗಳಲ್ಲಿ ಬಾಲ ಕಾರ್ಮಿಕರಾಗಿ ದುಡಿಯುತ್ತಿದ್ದ 10 ಮಕ್ಕಳನ್ನು ರಕ್ಷಿಸಲಾಗಿದ್ದು, ಇದರಲ್ಲಿ
ಮಾದಕ ವ್ಯಸನಿಯಾಗಿದ್ದ ಓರ್ವ ಬಾಲಕ ಸೇರಿರುವುದು ಗಮನೀಯ. ಜೂನ್‌ 12ರಂದು ವಿಶ್ವ ಬಾಲಕಾರ್ಮಿಕ
ವಿರೋಧಿ ದಿನಾಚರಣೆ ಇದ್ದು, ಇಂಥ ಆಚರಣೆಗಳು ಔಪಚಾರಿಕತೆ ಎಂಬುದು ಬಾಲ ಕಾರ್ಮಿಕರ ದುಸ್ಥಿತಿ ಮನವರಿಕೆ ಮಾಡಿಕೊಡುತ್ತದೆ.

ಬಾಲಕಾರ್ಮಿಕ ಮಕ್ಕಳ ರಕ್ಷಣಾ ಸಪ್ತಾಹದ ಅಂಗವಾಗಿ ಜೂ. 6ರಿಂದ 11ರವರೆಗೆ ವಿಜಯಪುರ ಮಕ್ಕಳ ಸಹಾಯವಾಣಿ-1098ರ ತಂಡದ ಕಾರ್ಯಕರ್ತರು ನಡೆಸಿದ ಕಾರ್ಯಾಚರಣೆಯಲ್ಲಿ ಚಹಾದ ಅಂಗಡಿ, ಕಿರಾಣಿ, ಚಪ್ಪಲಿ ಅಂಗಡಿ, ಸ್ಟೇಷನರಿ, ಮಾಂಸ, ಹಣ್ಣು, ಮಾರಾಟದ ಅಂಗಡಿ ಹೀಗೆ ವಿವಿಧ ನಡೆಗಳಲ್ಲಿ ದುಡಿಯುತ್ತಿದ್ದ ಬಾಲ ಕಾರ್ಮಿಕರನ್ನು ರಕ್ಷಿಸಲಾಗಿದೆ. 

ನಗರದ ಸುಮಾರು 70 ಕ್ಕೂ ಹೆಚ್ಚು ಬಾಲ ಕಾರ್ಮಿಕ ಮಕ್ಕಳನ್ನು ಗುರುತಿಸಲಾಗಿದೆ. ದುಡಿಯುವ ಮಕ್ಕಳಿಗೆ ಸಮಾಲೋಚಿಸಿ ಮಾಲೀಕರಿಗೆ ತಿಳಿವಳಿಕೆ ನೀಡಲಾಯಿತು. ಈ ಹಂತದಲ್ಲಿ 8 ಮಕ್ಕಳ ಮನವೊಲಿಸಿ ಮನೆಗೆ ಕಳುಹಿಸಲಾಗಿದೆ. ಇಬ್ಬರು ಮಕ್ಕಳನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಲಾಗಿದೆ. ಇದಲ್ಲದೇ ಮಾದಕ ದ್ರವ್ಯ ಸೇವಿಸುತ್ತಿದ್ದ 12 ವರ್ಷದ ಬಾಲಕ ಸೇರಿದಂತೆ 10 ಮಕ್ಕಳನ್ನು ರಕ್ಷಿಸಲಾಗಿದೆ.

ಸರಕಾರ ಬಾಲ ಕಾರ್ಮಿಕರ ಸಂಖ್ಯೆ ಕಡಿಮೆಯಗುತ್ತಿದೆ ಎಂದು ಹೇಳಿಕೊಳ್ಳುತ್ತಿದೆ. ಶಾಲೆಯಲ್ಲಿ ಇರಬೇಕಾದ ಮಕ್ಕಳು ವಿವಿಧ ಕಡೆಗಳಲ್ಲಿ ಬಾಲ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಕಾಲಕಾರ್ಮಿಕರ ನಿಗ್ರಹಕ್ಕಾಗಿ ಸರಕಾರದಿಂದ ನೇಮಕಗೊಂಡ ಅಧಿಕಾರಿಗಳ ಪ್ರಾಮಾಣಿಕ ಕಾಳಜಿ ಕೊರತೆ ಪರಿಣಾಮವೇ ಇಂಥ ಮಕ್ಕಳನ್ನು ಮುಖ್ಯವಾಹಿನಿಗೆ ತರುವಲ್ಲಿ ಬದ್ಧತೆಯ ಕೆಲಸವಾಗುತ್ತಿಲ್ಲ.

ಭೀಕರ ಬರದ ಹಿನ್ನೆಲೆಯಲ್ಲಿ ಸಾವಿರಾರು ಬಡ ಕುಟುಂಬಗಳು ಗುಳೆ ಹೋಗಿದ್ದು, ಹಲವು ಕುಟುಂಬಗಳ ಮಕ್ಕಳು ವಾರ್ಷಿಕ ಕೂಲಿ ಹೆಸರಿನ ಜೀತಕ್ಕಿದ್ದು, ಕುರಿ, ಮೇಕೆ, ದನ ಕಾಯುತ್ತಿದ್ದಾರೆ. ಸುಮಾರು ಮಕ್ಕಳು ಪಾಲಕರೊಂದಿಗೆ ವಲಸೆ ಹೋಗಿ, ಅಲ್ಲಿಯೂ ದುಡಿಯುತ್ತಿದ್ದಾರೆ. ಬಾಲ ಕಾರ್ಮಿಕರ ನಿರ್ಮೂಲನೆಗಾಗಿ ಸರ್ಕಾರದಿಂದ ನಿಯುಕ್ತ ಅಧಿಕಾರಿಗಳು, ಎಲ್ಲ ರೀತಿಯ ಉದ್ಯೋಗಿ-ಉದ್ಯಮಿಗಳು ಮನಸ್ಥಿತಿ ಬದಲಾವಣೆ ಆಗಬೇಕಿದೆ.

ಎಲ್ಲಕ್ಕಿಂತ ಹೆಚ್ಚಾಗಿ ಪಾಲಕರು ತಮ್ಮ ಮಕ್ಕಳ ಭವಿಷ್ಯದ ಕುರಿತು ಪ್ರಾಮಾಣಿಕ ಕಾಳಜಿ ವಹಿಸುವುದು ಇಂದಿನ ಅಗತ್ಯವಾಗಿದೆ ಎಂದು ಮಕ್ಕಳ ಸಹಾಯವಾಣಿ ಜಿಲ್ಲಾ ಸಂಯೋಜಕಿ ಸುನಂದಾ ತೋಳಬಂದಿ ಹೇಳುತ್ತಾರೆ. 

ಟಾಪ್ ನ್ಯೂಸ್

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.