ಅಂಬೇಡ್ಕರ್‌ಗೆ ಅವಮಾನ ಖಂಡಿಸಿ ಪ್ರತಿಭಟನೆ

ಮೀನಮೇಷ ಎಣಿಸದೆ ಆರೋಪಿಗಳು ಯಾರೇ ಆಗಿದ್ದರೂ ಬಂಧಿಸಬೇಕು.

Team Udayavani, Feb 12, 2021, 6:08 PM IST

ಅಂಬೇಡ್ಕರ್‌ಗೆ ಅವಮಾನ ಖಂಡಿಸಿ ಪ್ರತಿಭಟನೆ

ಮುದ್ದೇಬಿಹಾಳ: ಇಂಡಿ ತಾಲೂಕು ಮಾರ್ಸನಳ್ಳಿಯಲ್ಲಿ ಡಾ|ಅಂಬೇಡ್ಕರ್‌ ನಾಮಫಲಕಕ್ಕೆ ಅವಮಾನ ಘಟನೆ ಖಂಡಿಸಿ ಇಲ್ಲಿನ ದಲಿತಪರ, ಪ್ರಗತಿಪರ ಸಂಘಟನೆಗಳ ನೂರಾರು ಸದಸ್ಯರು ಪಟ್ಟಣದಲ್ಲಿ ಹಲಗೆ ಮೆರವಣಿಗೆ ಮೂಲಕ ಪ್ರತಿಭಟನಾ ರ್ಯಾಲಿ ನಡೆಸಿ ತಹಶೀಲ್ದಾರ್‌ ಮೂಲಕ ರಾಜ್ಯದ ಗೃಹ ಸಚಿವ ಎಸ್‌.ಆರ್‌.ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.

ಇದಕ್ಕೂ ಮುನ್ನ ಪಟ್ಟಣದ ಡಾ|ಅಂಬೇಡ್ಕರ್‌ ವೃತ್ತದಲ್ಲಿರುವ ಡಾ|ಅಂಬೇಡ್ಕರ್‌ ಪುತ್ಥಳಿಗೆ ಮಾಲಾರ್ಪಣೆ ಮಾಡಿ ರ್ಯಾಲಿಗೆ ಚಾಲನೆ ನೀಡಲಾಯಿತು. ನಂತರ ಸಂಗೊಳ್ಳಿ ರಾಯಣ್ಣ, ಬಸವೇಶ್ವರ ವೃತ್ತ, ಕಿತ್ತೂರು ಚನ್ನಮ್ಮ ವೃತ್ತ ಮಾರ್ಗವಾಗಿ ಮಿನಿ ವಿಧಾನಸೌಧಕ್ಕೆ ಆಗಮಿಸಿತು.

ಮಾರ್ಗ ಮಧ್ಯೆ ಬಸವೇಶ್ವರ ವೃತ್ತದಲ್ಲಿ ಹಾಗೂ ಮಿನಿ ವಿಧಾನಸೌಧ ಎದುರು ಪ್ರತಿಭಟನಾನಿರತರನ್ನುದ್ದೇಶಿಸಿ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಡಿ.ಬಿ. ಮುದೂರ, ಬಹುಜನ ಸಮಾಜ ಪಕ್ಷದ ಜಿಲ್ಲಾ ಉಸ್ತುವಾರಿ ವಕೀಲ ಕೆ.ಬಿ.ದೊಡಮನಿ, ಜಿಲ್ಲಾ ದಲಿತ ಸಾಹಿತ್ಯ ಪರಿಷತ್‌ ಅಧ್ಯಕ್ಷ ಶಿವಪುತ್ರ ಅಜಮನಿ, ಜಿಲ್ಲಾ ಸಂಚಾಲಕರಾದ ಚನ್ನಪ್ಪ ವಿಜಯಕರ್‌, ಹರೀಶ ನಾಟೀಕಾರ, ದಲಿತ ಸಂಘಟನೆಗಳ ಮುಖಂಡರಾದ ಬಸವರಾಜ ಪೂಜಾರಿ, ದೇವರಾಜ ಹಂಗರಗಿ ಮತ್ತಿತರರು ಮಾತನಾಡಿದರು.

ಈ ವೇಳೆ ಗ್ರೇಡ್‌-2 ತಹಶೀಲ್ದಾರ್‌ ಡಿ.ಜಿ.ಕಳ್ಳಿಮನಿ ಅವರ ಮೂಲಕ ಗೃಹಸಚಿವರಿಗೆ ಸಲ್ಲಿಸಿದ ಮನವಿಯಲ್ಲಿ ದೇಶದ ಮಹಾನ್‌ ನಾಯಕ ಡಾ|ಅಂಬೇಡ್ಕರ್‌ ಅವರನ್ನು ಅವಮಾನಿಸಿದ್ದು ಖಂಡನೀಯ. ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಕೊಂಡು ರಾಜ್ಯದಿಂದಲೇ ಗಡಿಪಾರು ಮಾಡಬೇಕು. ಪೊಲೀಸ್‌ ಇಲಾಖೆ ರಾಜಕೀಯ ಪ್ರಭಾವಕ್ಕೆ ಒಳಗಾಗದೆ, ಮೀನಮೇಷ ಎಣಿಸದೆ ಆರೋಪಿಗಳು ಯಾರೇ ಆಗಿದ್ದರೂ ಬಂಧಿಸಬೇಕು. ಇದರಲ್ಲಿ ವಿಫಲವಾದರೆ ಅಥವಾ ವಿಳಂಬ ಮಾಡಿದರೆ ರಾಜ್ಯಾದ್ಯಂತ ಹೋರಾಟ ನಡೆಸಬೇಕಾಗುತ್ತದೆ ಎಂದು ತಿಳಿಸಲಾಗಿದೆ.

ವಿವಿಧ ಸಂಘಟನೆಗಳ ಪ್ರಮುಖರಾದ ಭಗವಂತ ಕಬಾಡೆ, ಅಶೋಕ ಇರಕಲ್‌, ಸಂಗಮೇಶ ನಾಲತವಾಡ, ಬಾಲಚಂದ್ರ ಹುಲ್ಲೂರ, ತಿಪ್ಪಣ್ಣ ಗೋನಾಳ, ಪ್ರಕಾಶ ಚಲವಾದಿ, ಸಂತೋಷ ಅಜಮನಿ, ಮಲ್ಲು ತಳವಾರ, ಕರ್ನಾಟಕ ಮಾದಿಗರ ಸಂಘದ ತಾಲೂಕು ಅಧ್ಯಕ್ಷ ಶೇಖರ ಮಾದರ, ಹಣಮಂತ ಗುಂಡಕರ್ಜಗಿ, ಪರಸಪ್ಪ ಮಾದರ, ಮಹಾಂತೇಶ ಬಾಗಲಕೋಟ, ರಾಜು ಚಲವಾದಿ, ತನ್ವೀರ ಮಕಾನದಾರ, ಖಯ್ಯೂಮ್‌ ಚೌಧರಿ, ರಾವುತಪ್ಪ ಮಾದರ, ಹಣಮಂತ ಚಿರ್ಚನಕಲ್‌, ಮಂಜುನಾಥ ಮಾದರ, ಯಲ್ಲಪ್ಪ ಚಲವಾದಿ, ಜೆ.ಬಿ.ಚಲವಾದಿ ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.