ಹಾಸ್ಟೆಲ್‌ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ


Team Udayavani, Dec 3, 2019, 4:25 PM IST

vp-tdy-1

ತಾಳಿಕೋಟೆ: ಪಟ್ಟಣದ ಸರಕಾರಿ ಮೆಟ್ರಿಕ್‌ ನಂತರದ ಬಾಲಕರ ಹಾಸ್ಟೆಲ್‌ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿಯ ಅವ್ಯವಸ್ಥೆ ಖಂಡಿಸಿ ಸೋಮವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ದೇವರಹಿಪ್ಪರಗಿ ರಸ್ತೆಯಲ್ಲಿರುವ ಜಿಪಂ, ಸಮಾಜ ಕಲ್ಯಾಣಇಲಾಖೆ ಸರಕಾರಿ ಮೆಟ್ರಿಕ್‌ ನಂತರ ಹಾಸ್ಟೆಲ್‌ ನಲ್ಲಿರುವ ನೂರಾರು ವಿದ್ಯಾರ್ಥಿಗಳು ದಿಢೀರ್‌ ಪ್ರತಿಭಟನೆಗಿಳಿದರು. ಹಾಸ್ಟೆಲ್‌ ನಲ್ಲಿಯ ಅವ್ಯವಸ್ಥೆ ಕುರಿತು ವಿದ್ಯಾರ್ಥಿಗಳುನಿವೃತ್ತ ಪೊಲೀಸ್‌ ವರಿಷ್ಠಾಧಿಕಾರಿ ಎಸ್‌.ಬಿ. ಕಟ್ಟಿಮನಿ ಅವರಿಗೆ ದೂರವಾಣಿ ಮೂಲಕಹಾಸ್ಟೆಲ್‌ನಲ್ಲಿಯ ಅವ್ಯವಸ್ಥೆ ಬಿಚ್ಚಿಟ್ಟರು. ಸ್ಥಳಕ್ಕೆ ಆಗಮಿಸಿದ ಕಟ್ಟಿಮನಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿದರು.

ನಂತರ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಎನ್‌.ಆರ್‌. ಉಂಡಿಗೇರಿ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ವಿವರಿಸಿ ತರಾಟೆಗೆ ತೆಗೆದುಕೊಂಡರು. ಪ್ರತಿಭಟನಾ ವಿಷಯ ಅರಿತ ಅಧಿಕಾರಿ ಉಂಡಿಗೇರಿ ಹಾಸ್ಟೆಲ್‌ಗೆ ಆಗಮಿಸಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಅಲಿಸಿದರು. ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಬಿಡುಗಡೆಯಾಗುವ ಆಹಾರ ಧಾನ್ಯಗಳು ಹಾಸ್ಟೆಲ್‌ ವಾರ್ಡನ್‌ ನಮಗೆ ನೀಡುತ್ತಿಲ್ಲ. ದಿನನಿತ್ಯ ಒಂದು ಹೊತ್ತು ಊಟ ಸಿಗುವುದೇ ದುಸ್ಥರವೆಂಬಂತಾಗಿದೆ. ಪ್ರತಿದಿನ ಕೇವಲ ಅನ್ನ ಬೇಯಿಸಿ ಹಾಕಲಾಗುತ್ತಿದೆ ಎಂದರು.

ಶುದ್ಧ ಕುಡಿಯುವ ನೀರು ಇರದಿದ್ದಕ್ಕೆ ಸುಮಾರು ವಾರ ಶೇಖರಿಸಿಟ್ಟ ನೀರಿನಲ್ಲಿ ಹುಳಗಳು ಆಗಿರುತ್ತವೆ. ಅಂತಹ ನೀರನ್ನು ಸೇವಿಸಬೇಕಾಗಿದೆ. ಹಾಸ್ಟೆಲ್‌ನಲ್ಲಿಯ ಇಕ್ಕಟ್ಟಿನ ಜಾಗದಿಂದ ಶೌಚಾಲಯದಲ್ಲಿ, ಸ್ನಾನ ಕೊಣೆಯಲ್ಲಿ ಮಲಗುತ್ತ ಓದುತ್ತದ್ದೇವೆ. ವಾರ್ಡನ್‌ ಎಸ್‌.ಎಂ. ಬಾಸಗಿ ಅವರನ್ನು ಬದಲಿಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದರು.

ವಿದ್ಯಾರ್ಥಿಗಳ ಸಮಸ್ಯೆಯನ್ನು ಆಲಿಸಿದ ಎನ್‌.ಆರ್‌. ಉಂಡಿಗೇರಿ, ವಾರ್ಡನ್‌ ಎಸ್‌.ಎಂ. ಬಾಸಗಿ ನಡೆದುಕೊಳ್ಳುತ್ತಿರುವ ರೀತಿ ಮತ್ತು ದಿನನಿತ್ಯ ಊಟಕ್ಕಾಗಿ ನೀಡುತ್ತಿರುವದೇನು ಎಂಬ ಕುರಿತು ಲಿಖೀತವಾಗಿ ನನಗೆ ಕೊಡಿ, ವಾರ್ಡನ್‌ ಮೇಲೆ ಕ್ರಮಕ್ಕೆ ಮೇಲಧಿಕಾರಿಗಳ ಗಮನಕ್ಕೆ ತರಲಾಗುವದು ಎಂದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.