ಹಲ್ಲೆಕೋರರ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ


Team Udayavani, Sep 6, 2017, 3:03 PM IST

06-YAD-6.jpg

ಇಂಡಿ: ಸೋಮವಾರ ಸಾಯಂಕಾಲ ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆಯಾಗಿದ್ದು ಆರೋಪಿತರನ್ನು ಬಂಧಿಸುವಲ್ಲಿ ಪೊಲೀಸ್‌ ಇಲಾಖೆ ಮೀನ ಮೇಷ ಎಣಿಸುತ್ತಿದೆ ಎಂದು ಆರೋಪಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಡಿವೈಎಸ್‌ಪಿ ಕಚೇರಿ ಎದುರು ಜಮಾಯಿಸಿ ಪೊಲೀಸ್‌ ಅಧಿಕಾರಿಗಳ ವರ್ತನೆಗೆ ಧಿಕ್ಕಾರ ಕೂಗಿದರು. 

ಹಿಂದೂಪರ ಸಂಘಟನೆಗಳ ಮುಖಂಡರು ಮಾತನಾಡಿ, ಇಂಡಿಯಲ್ಲಿ ಪದೇ ಪದೇ ಹಿಂದೂ ಯುವಕರ ಮೇಲೆ ಮಾರಣಾಂತಿಕವಾಗಿ ಹಲ್ಲೆಯಾಗುತ್ತಿದೆ. ಅನೇಕ ಬಾರಿ ಪೊಲೀಸ್‌ ಇಲಾಖೆಯವರಿಗೆ ಪ್ರಕರಣ ದಾಖಲಿಸಿದರೂ ಆರೋಪಿಗಳನ್ನು ಹಿಡಿಯುವಲ್ಲಿ ಪೊಲೀಸರು ಹಿಂದೇಟು ಹಾಕುತ್ತಾರೆ ಎಂದು ಆರೋಪಿಸಿದರು. ಇಂಡಿ ಸೌಹಾರ್ದ ಪಟ್ಟಣವಾಗಿದ್ದು ಮೇಲಿಂದ ಮೇಲೆ ಅದನ್ನು ಕೆಡಿಸಲು ಮುಸ್ಲಿಂ ಯುವಕರು ಪ್ರಯತ್ನಿಸುತ್ತಿದ್ದಾರೆ. ಈ ಹಿಂದೆ 2002ರಲ್ಲಿ ಮತ್ತು ಇತ್ತಿತ್ತಲಾಗಿ ಹಿಂದು ಸಂಘಟನೆ ಕಾರ್ಯಕರ್ತ ಪ್ರವೀಣ  ತಾಂಬೆ ಅವರ ಮೇಲಿನ ಹಲ್ಲೆ ಮತ್ತು ನಿನ್ನೆ ನಡೆದ ಯಲ್ಲಪ್ಪ ಕುಂಬಾರ ಅವರ ಮೇಲಿನ ಹಲ್ಲೆ ಹೀಗೆ ಹತ್ತು ಹಲವು ಪ್ರಕರಣಗಳನ್ನು ನೋಡಲಾಗಿ ವ್ಯವಸ್ಥಿತವಾಗಿ ಹಿಂದು ಯುವಕರ ಮೇಲೆ ಕ್ಷುಲ್ಲಕ ಕಾರಣಗಳಿಗಾಗಿ
ಮಾರಣಾಂತಿಕ ಹಲ್ಲೆಗಳಾಗುತ್ತಿವೆ ಎಂದರು.

ನಿನ್ನೆ ನಡೆದ ಪ್ರಕರಣದಲ್ಲಿ ಭಾಗಿಯಾದ ಗೌಸ್ಪಾಕ್‌ ಸೇಖ್‌, ಅಸ್ಪಾಕ ಶೇಖ್‌, ಯಾಶಿನ ಶೇಖ್‌, ಸದ್ದಾಂ ಶೇಖ್‌, ಸಿಕಂದರ ಶೇಕ್‌, ಜಜ್ಜು ಶೇಖ್‌ ಅವರನ್ನು ಬಂಧಿ ಸಬೇಕು. ಗುಂಡಾ ಕಾಯ್ದೆಯಡಿ ಅವರನ್ನು ಹದ್ದು ಪಾರು ಮಾಡಬೇಕು. ರೌಡಿಶೀಟರ್‌ ಅಂತ ತೆಗೆದು ಅವರನ್ನು ಗುಂಡಾಗಳೆಂದು ಘೋಷಿಸಬೇಕು ಎಂದು ಆಗ್ರಹಿಸಿದರು.

ಡಿವೈಎಸ್‌ಪಿ ರವೀಂದ್ರ ಶಿರೂರ ಮಾತನಾಡಿ, 24 ಗಂಟೆಗಳಲ್ಲಿ ಆರೋಪಿತರನ್ನು ಬಂಧಿಸುತ್ತೇವೆ. ಈಗಾಗಲೆ ಆರೋಪಿತರ ಪತ್ತೆಗಾಗಿ ತಂಡ ರಚಿಸಲಾಗಿದೆ ಎಂದು ಹೇಳಿದರು. ಪ್ರತಿಭಟನೆ ಹಿಂಪಡೆಯಲು ಮನವಿ ಮಾಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು. ಪಿಎಸ್‌ಐ ಜಿ.ಎಸ್‌. ಬಿರಾದಾರ, ಶಿವಕುಮಾರ ಮುಚ್ಚಂಡಿ ಇದ್ದರು.

ಈ ವೇಳೆ ಕಾಸುಗೌಡ ಬಿರಾದಾರ, ಶ್ರೀಶೈಲಗೌಡ ಬಿರಾದಾರ, ಭೀಮನಗೌಡ ಪಾಟೀಲ, ರವಿಕಾಂತ ಬಗಲಿ, ಜಗದೀಶ ಕ್ಷತ್ರಿ, ಅನಿಲ ಜಮಾದಾರ, ದಯಾಸಾಗರ ಪಾಟೀಲ, ಮುತ್ತು ದೇಸಾಯಿ, ಪಾಪು ಕಿತ್ತಲಿ, ಶ್ರೀಮಂತ ಬಾರಿಕಾಯಿ, ಯಮನಾಜಿ ಸಾಳುಂಕೆ, ಶೀಲವಂತ ಉಮರಾಣಿ, ಎಸ್‌.ಜಿ. ಕುಲಕರ್ಣಿ, ಬುದ್ದುಗೌಡ ಪಾಟೀಲ, ವಿಠuಲ ಕುಂಬಾರ, ದೇವೇಂದ್ರ ಕುಂಬಾರ, ಅನಿಲಗೌಡ ಬಿರಾದಾರ, ಸೋಮು ನಿಂಬರಗಿಮಠ, ಶಿವು ಕುಂಬಾರ, ಸಂಜು ಪವಾರ, ಚನ್ನಪ್ಪ ದೇವರ, ಶಾಂತು ಕಂಬಾರ, ಸಿದ್ದು ಬೇಲ್ಯಾಳ, ಮಲ್ಲು ಬಿರಾದಾರ, ಸುನೀಲ ಕುಲಕರ್ಣಿ, ಜಿ.ಎಸ್‌. ಭಂಕೂರ, ಸಿದ್ದಲಿಂಗ
ಹಂಜಗಿ, ಕೇಶವ ಕಾಟಕರ, ಮಲ್ಲು ಬಿರಾದಾರ, ಶ್ರೀಧರ ತಾಂಬೆ, ಶ್ರೀಧರ ಝಂಪಾ, ಸುನೀಲ ರಬಶೆಟ್ಟಿ, ಕಿರಣ ಕ್ಷತ್ರಿ, ಭಗತ್‌ ಹಲವಾಯಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಭಾಗಿಯಾಗಿದ್ದರು. 

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.