ಬಿಲ್‌ ಪಾವತಿಗೆ ಆಗ್ರಹಿಸಿ ಪ್ರತಿಭಟನೆ


Team Udayavani, Jun 21, 2018, 4:14 PM IST

vijayapura-1.jpg

ವಿಜಯಪುರ: ಜಿಲ್ಲೆಯಲ್ಲಿ 2017-18ನೇ ಸಾಲಿನಲ್ಲಿ ರೈತರಿಂದ ಕಬ್ಬು ಬೆಳೆ ಪಡೆದಿರುವ ಜಿಲ್ಲೆಯ 9 ಸಕ್ಕರೆ ಕಾರ್ಖಾನೆಗಳು 229 ಕೋಟಿ ರೂ. ಹಿಂಬಾಕಿ ಪಾವತಿಸದೇ ತೊಂದರೆ ನೀಡುತ್ತಿವೆ. ಕೂಡಲೇ ಹಿಂಬಾಕಿ ಬಿಲ್‌ ಪಾವತಿಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸಿದರು.

ನಗರದಲ್ಲಿ ಪ್ರತಿಭಟನೆ ನಡೆಸಿದ ಕಬ್ಬು ಬೆಳೆಗಾರರು, ಜಿಲ್ಲೆ ಸಕ್ಕರೆ ಕಾರ್ಖಾನೆಗಳು ನವೆಂಬರ್‌ ಮೊದಲ ವಾರದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಿ,  ಮಾರ್ಚ್‌ ಅಂತ್ಯಕ್ಕೆ22 ಲಕ್ಷ ಟನ್‌ ಕಬ್ಬು ನುರಿಸಿವೆ.ಡಿಸೆಂಬರ್‌ ವೇಳೆಗೆ ನಿಯಮದ ಪ್ರಕಾರ ರೈತರಿಗೆ ಬಿಲ್‌ ಪಾವತಿಸಬೇಕು. 

ಮೊದಲ ಕಂತಿನ ಹಣ ಪಾವತಿಸಿದ ಬಳಿಕ ಸಕ್ಕರೆ ಕಾರ್ಖಾನೆಗಳು ರೈತರಿಗೆ ಬಾಕಿ ಬಿಲ್‌ ಪಾವತಿ ಮಾಡಿಲ್ಲ
ಎಂದು ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಶ್ರೀಮಂತ ದುದ್ದಗಿ, ಪ್ರಧಾನ ಕಾರ್ಯದರ್ಶಿ ರಾಜು ಗುಂದಗಿ, ಬಾಬು
ಕೋತಂಬರಿ ದೂರಿದರು.

ಜಿಲ್ಲೆಯ ಎಲ್ಲಾ ಸಕ್ಕರೆ ಕಾರ್ಖಾನೆಗಳು 229 ಕೋಟಿ ರೂ. ಬಾಕಿ ಉಳಿಸಿಕೊಡಿದ್ದು, ಜಿಲ್ಲಾಧಿಕಾರಿಗಳು ವಾರದೊಳಗೆ ಸಕ್ಕರೆ ಕಾರ್ಖಾನೆಗಳ ಮಾಲಿಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ ಹಿಂಬಾಕಿ ಪಾವತಿಗೆ ಕ್ರಮ ಕೈಗೊಳ್ಳಬೇಕು. ಪಾವತಿ ಮಾಡದಿದ್ದಲ್ಲಿ ಸಕ್ಕರೆ ಕಾರ್ಖಾನೆಗಳ ಮೇಲೆ ಶಿಸ್ತು ಕ್ರಮಕ್ಕೆ ಮುಂದಾಗಬೇಕು. ಜಿಲ್ಲಾಡಳಿತ ತ್ವರಿತ ಗತಿಯಲ್ಲಿ ಕ್ರಮ ಕೈಗೊಳ್ಳದಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದರು.

ಜಮಖಂಡಿ ಶುಗರ್ (ನಾದ) 58.54 ಕೋಟಿ ರೂ. ಜ್ಞಾನಯೋಗೇಶ ಶಿವುಕುಮಾರ 41.3 ಕೋಟಿ ರೂ. ಇಂಡಿಯನ್‌ ಶುಗರ್ ಲಿ 42.39 ಕೋಟಿ ರೂ. ನಂದಿ ಶುಗರ್ 26.3 ಕೋಟಿ ರೂ., ಕೆ.ಪಿ.ಆರ್‌. ಶುಗರ್ 30.7 ಕೋಟಿ ರೂ., ಮನಾಲಿ ಶುಗರ್ 6.50 ಕೋಟಿ ರೂ. ಬಸವೇಶ್ವರ ಶುಗರ್ 16.3 ಲಕ್ಷ, ಬಾಲಾಜಿ ಶುಗರ್ 6.59 ಕೋಟಿ ರೂ.,
ಭೀಮಾಶಂಕರ ಸಹಕಾರಿ ಶುಗರ್ 17.56 ಕೋಟಿ ರೂ. ಬಾಕಿ ಉಳಿಸಿಕೊಂಡಿವೆ ಎಂದು ದೂರಿದ್ದಾರೆ.

ಕಬ್ಬು ಬೆಳೆಗಾರರಿಗೆ ಏಕರೂಪದ ಬೆಲೆ ನೀಡದೇ ಹಾಗೂ ಏಕ ಸ್ವರೂಪದ ನಿಯಮ ಪಾಲಿಸದೇ ಕಳೆದ ಒಂದು ದಶಕದಿಂದ ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೇಗಾರರನ್ನು ವಂಚಿಸುತ್ತಿವೆ. ಹೀಗಾಗಿ ರೈತರಿಗೆ ಮೋಸ ಮಾಡುವ ಸಕ್ಕರೆ ಕಾರ್ಖಾನೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕೇಂದ್ರ ಸರಕಾರ ಕಬ್ಬು ಬೆಳೆದ ರೈತರಿಗೆ ಪ್ರೋತ್ಸಾಹ ನೀಡಲು 10 ಸಾವಿರ ಕೋಟಿ ರೂ. ಹಣ ನೀಡಿದ್ದರೂ ಸ್ವಾಗತಾರ್ಹ. ಅದೇ ರೀತಿ ರಾಜ್ಯ ಸರಕಾರ ಕಬ್ಬು ಬೆಳೆಗಾರರ ಪ್ರೋತ್ಸಾಹಕ್ಕಾಗಿ ಆರ್ಥಿಕ ನೆರವು ನೀಡಬೇಕು. ಮತ್ತೂಂದೆಡೆ ರೈತರ ಸಂಪೂರ್ಣ ಕೃಷಿ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspended

Vijaypur: ಕರ್ತವ್ಯ ಲೋಪ ಡಿಡಿಪಿಐ ನಾಗೂರ ಮತ್ತೆ ಸಸ್ಪೆಂಡ್

1-qweqeweqw

Congress ಅಭ್ಯರ್ಥಿ ಮೆರವಣಿಗೆಯಲ್ಲಿ ಹಣ ಹಂಚಿದ ವಿಡಿಯೋ ವೈರಲ್

shivananda

Vijayapura; ಯತ್ನಾಳಗೆ ತಾಕತ್ತಿದ್ದರೆ ಈಗಲೇ ಸ್ಪರ್ಧೆಗೆ ಬರಲಿ: ಸಚಿವ ಶಿವಾನಂದ ಪಾಟೀಲ

MB Patil 2

Electoral bonds; ಮೋದಿ ಭ್ರಷ್ಟಾಚಾರದ ಮತ್ತೊಂದು ಮುಖ ಬಯಲು:ಎಂ.ಬಿ.ಪಾಟೀಲ್

Vijayapura; ನಾಮಪತ್ರ ಸಲ್ಲಿಕೆಗೆ ಮುನ್ನ ಬಿ.ಎಂ.ಪಾಟೀಲ ಸಮಾಧಿಗೆ ನಮಿಸಿದ ಆಲಗೂರ

Vijayapura; ನಾಮಪತ್ರ ಸಲ್ಲಿಕೆಗೆ ಮುನ್ನ ಬಿ.ಎಂ.ಪಾಟೀಲ ಸಮಾಧಿಗೆ ನಮಿಸಿದ ಆಲಗೂರ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.