ಅಂಗನವಾಡಿ ದುರಸ್ತಿಗೆ ಒತ್ತಾಯಿಸಿ ಪ್ರತಿಭಟನೆ
Team Udayavani, Sep 10, 2022, 4:47 PM IST
ನಾಲತವಾಡ: ಕುಸಿಯುವ ಸ್ಥಿತಿಯಲ್ಲಿರುವ ಹಡಗಲಿ ಅಂಗನವಾಡಿ ಕೇಂದ್ರವನ್ನು ಶೀಘ್ರ ದುರಸ್ತಿ ಮಾಡಬೇಕು ಎಂದು ಒತ್ತಾಯಿಸಿ ಗ್ರಾಮದ ಯುವಕರು ಕೇಂದ್ರದ ಎದುರು ಪ್ರತಿಭಟನೆ ನಡೆಸಿದರು.
ಅಂಗನವಾಡಿ ಕೇಂದ್ರದ ಸುತ್ತ ಕಂಟಿ ಬೆಳೆದಿದ್ದು ಗೋಡೆಗಳು ಬಿರುಕು ಬಿಟ್ಟಿವೆ. ದಿನ ಕಳೆದಂತೆಲ್ಲ ಕೇಂದ್ರದ ಕುಸಿಯುವ ಸಾಧ್ಯತೆ ಇದೆ. ಶೀಘ್ರವೇ ಸಂಬಂಧಿಸಿದರು ಅಂಗನವಾಡಿ ಕೇಂದ್ರವನ್ನು ದುರಸ್ತಿ ಮಾಡಬೇಕು. ನಿರ್ಲಕ್ಷé ತೋರಿದಲ್ಲಿ ಮಕ್ಕಳೊಂದಿಗೆ ಬೀದಿಯಲ್ಲಿ ಕುಳಿತು ಗ್ರಾಪಂ ಎದುರು ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ಯುವಜನ ಸೇನೆಯ ಮುತ್ತು ಟಕ್ಕಳಕಿ, ಎಂ.ಎಚ್. ಸಾಂಶಿ, ಸಿದ್ದಮ್ಮ ಓಲೇಕಾರ, ಅಜಮೀರ ಮಸೂತಿ, ಬಸಪ್ಪ ಮರೋಳ, ಧರ್ಮಗೌಡ ಗೌಡರ,ಬಂದಗೀಸಾ ಬೇನಾಳ, ಮಲ್ಲು ಬಂಕದ, ಮುತ್ತು ಬೇನಾಳ, ಸಂಗಪ್ಪ ಬಾರಕೇರ, ರಾಗಪ್ಪ ಮಾಗಿ, ವಿಜಯ ಬಂಕದ, ಬಾಲಾರಿ ಕುರಿ ಹಾಗೂ ಮಡಿವಾಳಪ್ಪ ಮೇಟಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ
Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ
Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್ಗೆ ಬೆಂಬಲ ಎಂದ ನಾಯಕರು
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು
China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು
VS Ugrappa: ಪ್ರಜ್ವಲ್ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ
JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು
Uppinangady: ತೀವ್ರ ಜ್ವರ; ಅರ್ಚಕ ಸಾವು