ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರ ಪ್ರತಿಭಟನೆ


Team Udayavani, May 24, 2020, 12:10 PM IST

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರ ಪ್ರತಿಭಟನೆ

ಮುದ್ದೇಬಿಹಾಳ: ರಾಜ್ಯದಲ್ಲಿ ಬಹುಹಳ್ಳಿ ಕುಡಿಯುವ ನೀರು ಸರಬರಾಜು ಯೋಜನೆಯ ಕಾರ್ಮಿಕರ ಪರಿಸ್ಥಿತಿ ಅತಂತ್ರವಾಗಿದ್ದು, ಸರ್ಕಾರ ಅಂಥವರ ನೆರವಿಗೆ ಧಾವಿಸಬೇಕು ಎಂದು ಬಹುಹಳ್ಳಿ ಕುಡಿಯುವ ನೀರು ಸರಬರಾಜು ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಹಿರೇಮಠ ಆಗ್ರಹಿಸಿದ್ದಾರೆ.

ನಾಗರಬೆಟ್ಟದಲ್ಲಿರುವ ಅಡವಿಸೋಮನಾಳ ಮತ್ತು 30 ಹಳ್ಳಿಗಳ ಬಹುಹಳ್ಳಿ ಯೋಜನಾ ಘಟಕದಲ್ಲಿ ಕಾರ್ಮಿಕರನ್ನುದ್ದೇಶಿಸಿ ಮಾತನಾಡಿದ ಅವರು, ಕೋವಿಡ್
ಲಾಕಡೌನ್‌ ನಂತರ ಕಠಿಣ ಪರಿಸ್ಥಿತಿಯಲ್ಲೂ ಬಹುಹಳ್ಳಿ ಯೋಜನೆ ಕಾರ್ಮಿಕರು ತಮ್ಮ ಜೀವದ ಹಂಗು ತೊರೆದು ಪ್ರತಿ ಹಳ್ಳಿಗೂ ಶುದ್ಧ ನೀರು ತಲುಪಿಸುವ ಕೆಲಸ ಮಾಡಿದ್ದಾರೆ. ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡುವ ಸೌಲಭ್ಯವನ್ನು ಎಲ್ಲ ಬಹುಹಳ್ಳಿ ಯೋಜನೆಯ ಕಾರ್ಮಿಕರಿಗೂ ವಿಸ್ತರಿಸಬೇಕು. ಕನಿಷ್ಠವೇತನ, ಮೂಲಭೂತ ಸೌಲಭ್ಯ, ಇಪಿಎಸ್‌, ಇಎಸ್‌ಐ ಕಾರ್ಡ್‌, ಸೇವಾ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು. ಕಾರ್ಮಿಕರಾದ ಪರಸಪ್ಪ ವಳಕಲದಿನ್ನಿ, ಯಲ್ಲಪ್ಪ ಚಲವಾದಿ, ಪರಮಪ್ಪ ರಕ್ಕಸಗಿ, ಬಸವರಾಜ ವಳಕಲದಿನ್ನಿ, ಸಿದ್ದಪ್ಪ ವಾಲಿಕಾರ, ಹಣಮಂತ ಚಲವಾದಿ, ಮಹಾಂತೇಶ ಹಿರೇಮಠ, ನಾಗಪ್ಪ ಮುರಾಳ, ಅಮ್ಮಪ್ಪ ಚಲವಾದಿ, ಪರಸಪ್ಪ ಮುರಾಳ, ಪರಮಣ್ಣ ವಳಕಲದಿನ್ನಿ, ಭೀಮಪ್ಪ ವಳಕಲದಿನ್ನಿ, ಶರಣಪ್ಪ ವಳಕಲದಿನ್ನಿ, ಶರಣಪ್ಪ ಕೊಂಡಗೂಳಿ, ನಿಸ್ಸಾರುದ್ದೀನ ಪಾಶಾ, ರಾಜಶೇಖರ ದೊಡಮನಿ ಇದ್ದರು. ಈ ವೇಳೆ ಗುತ್ತಿಗೆಪದ್ಧತಿ ರದ್ದುಗೊಳಿಸುವ ಬರಹದ ಬೋರ್ಡ್‌ ಹಿಡಿದು ಸಾಂಕೇತಿಕ ಧರಣಿ ನಡೆಸಿದರು.

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

6-vijayapura

Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್‌ ಸ್ಟೇಬಲ್‌ ಲೋಕಾಯುಕ್ತ ಬಲೆಗೆ

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.