ಸಚಿವರಿಂದ ರೈತರ ಅವಮಾನ ಖಂಡಿಸಿ ಪ್ರತಿಭಟನೆ


Team Udayavani, Jan 28, 2022, 5:57 PM IST

25protest

ಬಸವನಬಾಗೇವಾಡಿ: ರೈತರ ಸಮಸ್ಯೆ ಆಲಿಸದೆ ಉದ್ಧಟತನ ಪ್ರದರ್ಶಿಸಿದ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ವರ್ತನೆ ಖಂಡಿಸಿ ಗುರುವಾರ ರೈತರು ಮಿನಿ ವಿಧಾನಸೌಧ ತಹಶೀಲ್ದಾರ್‌ ಕಚೇರಿ ಎದುರು ಕೆಲಹೊತ್ತು ಪ್ರತಿಭಟನೆ ನಡೆಸಿ, ನಂತರ ತಹಶೀಲ್ದಾರ್‌ ಎಂ.ಎನ್‌. ಬಳಿಗಾರಗೆ ಮನವಿ ಸಲ್ಲಿಸಿದರು.

ಬುಧವಾರ ಪಟ್ಟಣದ ಮಾರ್ಗಮಧ್ಯ ಹೋಗುವಾಗ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿಯವರು ಕಾರಿನಲ್ಲೇ ಕುಳಿತು ಮನವಿ ಸ್ವೀಕರಿಸಿ ಹೋರಾಟಗಾರರಿಗೆ ಅಗೌರವ ತೋರಿಸಿದ್ದಾರೆ ಎಂದು ಆರೋಪಿಸಿ ಅಖಂಡ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ಹಾಗೂ ರೈತರು ಪ್ರತಿಭಟಿಸಿದರು.

ಈ ವೇಳೆ ಅಖಂಡ ಕರ್ನಾಟಕ ರೈತ ಸಂಘ ರಾಜ್ಯ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ಜಿಲ್ಲಾ ಘಟಕದ ಅಧ್ಯಕ್ಷ ಸಿದ್ರಾಮಪ್ಪ ರಂಜಣಗಿ ಮಾತನಾಡಿ, ಸಚಿವರ ಪಕ್ಕದಲ್ಲಿಯೇ ಕುಳಿತಿದ್ದ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅವರು ರೈತ ಮುಖಂಡರಿಗೆ ಉಡಾಫೆ ಮಾತನಾಡಿ, ದಾರಿ ಮಧ್ಯದಲ್ಲಿ ಕಾರು ಏಕೆ ತಡೆದು ನಿಲ್ಲಿಸುತ್ತಿರಿ. ನಿಮ್ಮದು ಯಾವ ರೈತ ಸಂಘ. ಯಾವ ದಾರಿ ಸಮಸ್ಯೆ. ನಿಮಗೆ ತಿಳಿವಳಿಕೆ ಇಲ್ಲವೆಂದು ಅವಮಾನ ಮಾಡಿದ್ದಾರೆ. ಕೂಡಲೇ ಶಾಸಕರು ರೈತ ಮುಖಂಡರಿಗೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಗುರುಲಿಂಗಪ್ಪ ಪಡಸಲಗಿ, ಮಲ್ಲಪ್ಪ ಪಡಸಲಗಿ, ಶೇಖಪ್ಪ ಸಕ್ಕನ, ಗಿರಿಮಲ್ಲಪ್ಪ ದೊಡಮನಿ, ಚನ್ನಬಸಪ್ಪ ಸಿಂಧೂರ, ಹೊನಕೆರಪ್ಪ ತೆಲಗಿ, ಗೊಲ್ಲಾಳಪ್ಪ ಚೌಧರಿ, ಮಲ್ಲಪ್ಪ ಮಾಡ್ಯಾಳ, ರಾಜೇಸಾಬ ವಾಲಿಕಾರ, ಕೃಷ್ಣಪ್ಪ ಬೊಮ್ಮರಡ್ಡಿ, ರೇವಪ್ಪಗೌಡ ಸೇರಿದಂತೆ ಅನೇಕರು ಇದ್ದರು

ಟಾಪ್ ನ್ಯೂಸ್

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

1-aqwqw

BJP Rebel; ನಾಮಪತ್ರ ಹಿಂಪಡೆದ ಡಾ.ನಾಯಿಕ್ ಕಾಂಗ್ರೆಸ್ ಸೇರ್ಪಡೆ

Muddebihal: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಒಂದೇ ಕುಟುಂಬದ ಇಬ್ಬರು ದುರ್ಮರಣ

Muddebihal: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಒಂದೇ ಕುಟುಂಬದ ಇಬ್ಬರು ದುರ್ಮರಣ

Vijayapura; ನಾಮಪತ್ರ ಹಿಂಪಡೆದ ಬಿಜೆಪಿ ಬಂಡುಕೋರ ಡಾ.ನಾಯಿಕ್

Vijayapura; ನಾಮಪತ್ರ ಹಿಂಪಡೆದ ಬಿಜೆಪಿ ಬಂಡುಕೋರ ಡಾ.ನಾಯಿಕ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.