ಬಗರ್‌ಹುಕುಂ ಸಾಗುವಳಿ ಹಕ್ಕು ಪತ್ರ ವಿತರಣೆಗೆ ಆಗ್ರಹಿಸಿ ಪ್ರತಿಭಟನೆ


Team Udayavani, Feb 4, 2022, 3:39 PM IST

12protest

ವಿಜಯಪುರ: ಜಿಲ್ಲೆಯಲ್ಲಿ ಬಗರ್‌ಹುಕುಂ ಸಾಗುವಳಿ ಅಕ್ರಮ ಸಕ್ರಮಗೊಳಿಸಿ, ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್‌)ದಿಂದ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಸಂಘಟನೆ ರಾಜ್ಯ ಉಪಾಧ್ಯಕ್ಷ ಭೀಮಶಿ ಕಲಾದಗಿ, ರಾಜ್ಯದಲ್ಲಿ ಭೂಹೀನರು ಗೋಮಾಳ, ಗೈರಾಣು, ಹುಲ್ಲುಬನ್ನಿ, ಸೊಪ್ಪಿನ ಬೆಟ್ಟ ಮುಂತಾದ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿದ್ದಾರೆ. ಅದರಲ್ಲಿ ಹಾಲಿ ಸಾಗುವಳಿ ನಿರತ ಬಡ ರೈತ ಹಾಗೂ ಕೃಷಿ ಕೂಲಿಕಾರರು ಮತ್ತು ಕಸುಬುದಾರರನ್ನು ರಾಜ್ಯ ಸರಕಾರ ಒಕ್ಕಲೆಬ್ಬಿಸಿ ಖಾಸಗಿ ಸಂಸ್ಥೆಗಳಿಗೆ ನೀಡುವ ದುರುದ್ದೇಶದ ನೀತಿ ರೂಪಿಸಲು ಮುಂದಾಗಿದೆ ಎಂದು ಟೀಕಾ ಪ್ರಹಾರ ನಡೆಸಿದರು.

ಇದಕ್ಕಾಗಿ ಸರ್ಕಾರ ಸಚಿವ ಸಂಪುಟದ ಉಪ ಸಮಿತಿ ರಚಿಸಿದ್ದು, ಭೂಹೀನರ ಪಾಲಿಗೆ ಶಾಪವಾಲಿರುವ ಇಂಥ ನಿರ್ಧಾರ ಸಮಂಜಸವಲ್ಲ. ಜಿಲ್ಲೆಯಲ್ಲಿ ಸರ್ಕಾರ ಅರಣ್ಯ, ಇನ್ನೀತರ ಭೂಮಿ ಸುಮಾರು ವರ್ಷದಿಂದ ಬಗರ್‌ಹುಕುಂ ಸಾಗುವಳಿ ಮಾಡುತ್ತಿದ್ದಾರೆ. ಕರ್ನಾಟಕ ಸರ್ಕಾರ 2018ರಲ್ಲಿ ಆದೇಶ ಮಾಡಿದ್ದು, ಫಾರ್ಮ್ ನಂ. 57 ತುಂಬಿದ್ದಾರೆ. ಆದರೆ ಈವರೆಗಗೂ ಅಕ್ರಮ ಸಕ್ರಮ ಮಾಡಿ ಹಕ್ಕುಪತ್ರ ನೀಡಿಲ್ಲ. ಕೆಲವು ಕಡೆ ಗಳಲ್ಲಿ ಸದರಿ ಕಾರ್ಯಕ್ಕೆ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಸಮಿತಿಯನ್ನೂ ರಚಿಸಿಲ್ಲ. ಹೀಗಾಗಿ ಕೂಡಲೇ ಸರ್ಕಾರ ಸಮಿತಿ ರಚಿಸಿ, ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಬೇಕು ಎಂದು ಆಗ್ರಹಿಸಿದರು.

ಭೂ ಸುಧಾರಣೆ ಕಾಯ್ದೆಯಂತೆ ಸುಮಾರು ವರ್ಷದಿಂದ ಸಾಗುವಳಿ ಮಾಡುತ್ತಿರುವ ದಲಿತರ ಹಿಂದುಳಿದ ಭೂ ಹೀನ ಬಡವರಿಗೆ ಹಕ್ಕುಪತ್ರ ಕೊಡಬೇಕು. ವಿಜಯಪುರ ತಾಲೂಕಿನ ಶಾಸಕರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಬೇಕು. ಮದಬಾವಿ, ಹಡಗಲಿ, ಐನಾಪುರ, ಅಲಿಯಾಬಾದ, ಬುರಣಪುರ, ಭೂತ್ನಾಳ, ಸಾಗುವಳಿದಾರರಿಗೆ ಹಕ್ಕುಪತ್ರ ವಿತರಿಸಬೇಕು ಎಂದು ಮನವಿ ಮಾಡಿದರು.

ಸುರೇಖಾ ರಜಪೂತ ಮಾತನಾಡಿ, ಬಲೇಶ್ವರ, ಸಿರಬೂರ, ಹೊಸುರ,ಜಂಬಗಿ, ಕಣಬೂರ, ಚಿಕ್ಕಗಲಗಲಿ ಸರ್ಕಾರ ಜಾರಿ ಸಾಗುವಳಿ ಮಾಡಿರುತ್ತಾರೆ. ತಿಕೋಟಾ, ಇಟ್ಟಂಗಿಹಾಳ, ಸಿದ್ದಾಪುರ, ಸೊಮದೇವರ ಹಟ್ಟಿ, ಇಂಡಿ ತಾಲೂಕಿನ ಸಾಗುವಳಿ ತಡಲಗಿ, ಇಂಚಗೇರಿ, ಬಬಲಾದಿ, ಬಸವನಬಾಗೇವಾಡಿ, ಬೇವನೂರ ಗ್ರಾಮದ ಕಂದಾಯ ಇದ್ದಿದ್ದು ಅರಣ್ಯ ಮಾಡಿ ಸರ್ಕಾರ ಇದನ್ನು ರದ್ದು ಪಡಿಸಿ ಕಂದಾಯ ಭೂಮಿ ಮಾಡಿದ್ದಾರೆ ಕೆಲವು ತಾಲೂಕಿನಲ್ಲಿ ತಹಶೀಲ್ದಾರ್‌ರು ಸರ್ವೇ ಮಾಡಿರುವುದಿಲ್ಲ, ತಕ್ಷಣ ತಾಲೂಕಿಗಳಿಗೆ ಭೇಟಿ ನೀಡಿ ಸರ್ವೇ ಮಾಡಬೇಕು ಎಂದು ಆಗ್ರಹಿಸಿದರು.

ಪರಶುರಾಮ ಮಂಟೂರ, ಬಸವರಾಜ ಗುಡಿಮನಿ ಮಾತನಾಡಿದರು. ಶರಣಗೌಡ ಬಿರಾದಾರ, ಸಿದ್ರಾಮ ತಳಕೇರಿ, ಸುಭಾಷ್‌ ತಳಕೇರಿ, ಮಲ್ಲಪ್ಪ ಕಲಾದಗಿ, ಸಂತೋಷ ಕಲಾದಗಿ, ಲಕ್ಷ್ಮಣ ನಡುವಿನಕೇರಿ, ಬಸಪ್ಪ ಅಲಿಯಾಬಾದ, ಯಲ್ಲಪ್ಪ ಅಲಿಯಾಬಾದ, ಬಸಪ್ಪ ಮಾದರ, ಪುಂಡಲೀಕ ತಳಕೇರಿ, ಯಮನಪ್ಪ ಪೂಜಾರಿ, ಲಾಲಸಾಬ ಮ್ಯಾಗೇರಿ, ಮಹಾದೇವಿ ತಳಕೇರಿ ಇದ್ದರು.

ಟಾಪ್ ನ್ಯೂಸ್

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.