ಕೃಷಿ ವಿಜ್ಞಾನ ಕೇಂದ್ರಕ್ಕೆ ಮೂಲ ಸೌಲಭ್ಯ ಒದಗಿಸಿ


Team Udayavani, Jun 30, 2021, 7:52 PM IST

ಸದ್ಗಹಜಹಗ್ದಸಅಕ್ಷಛಘಃಝಖಝಃರ್ಘಧ

ಇಂಡಿ: ಪಟ್ಟಣದಲಿ ಕೃಷಿ ವಿಜ್ಞಾನ ಕೇಂದ್ರ ಇದ್ದರೂ ವಿಜ್ಞಾನ ಕೇಂದ್ರದಲ್ಲಿ ರೈತರಿಗೆ ಅವಶ್ಯವಿರುವ ಎಲ್ಲ ಸೌಲಭ್ಯಗಳೂ ಇದುವರೆಗೂ ದೊರೆಯದೇ ಇರುವುದು ಖೇದಕರ ಸಂಗತಿಯಾಗಿದೆ. ಮುಖ್ಯವಾಗಿ ರೈತರಿಗೆ ಅವಶ್ಯವಿರುವ ಮಣ್ಣು ಮತ್ತು ನೀರು ಪರೀûಾ ಘಟಕ ಮತ್ತು ಗೊಬ್ಬರದ ಗುಣಮಟ್ಟ ಪರೀಕ್ಷಿಸಲು ಪ್ರಯೋಗಾಲಯ ಇಲ್ಲ. ಮಣ್ಣು, ನೀರು ಪರೀಕ್ಷೆಗೆ ವಿಜಯಪುರಕ್ಕೆ ಹೋಗಬೇಕಾಗಿದ್ದು, ಗೊಬ್ಬರದ ಗುಣಮಟ್ಟ ಪರಿಶೀಲಿಸಲು ಬೆಳಗಾವಿ ಅಥವಾ ಧಾರವಾಡಕ್ಕೆ ಮಾದರಿ ಕಳುಹಿಸಿ ಕೊಡಬೇಕಾಗಿದೆ.

ಗೊಬ್ಬರದ ಮಾದರಿ ಪರೀಕ್ಷೆಗೆ ಕಳುಹಿಸಿದ 15 ದಿನಗಳ ನಂತರ ಮತ್ತು ಒಂದು ತಿಂಗಳ ಒಳಗಾಗಿ ಪರೀûಾ ವರದಿ ಬರುತ್ತಿದ್ದು ರೈತರಿಗೆ ತೀವ್ರ ತೊಂದರೆಯಾಗುತ್ತಿದೆ. ಸದ್ಯ ಅವಶ್ಯವಾಗಿರುವ ಫರ್ಟಿಲೈಸರ್‌ ಟೆಸ್ಟಿಂಗ್‌ ಲ್ಯಾಬ್‌ ಅನ್ನು ಇಂಡಿ ಕೃಷಿ ವಿಜ್ಞಾನ ಕೇಂದ್ರ ಅಥವಾ ಕೃಷಿ ಇಲಾಖೆಯಲ್ಲಿ ನಿರ್ಮಾಣ ಮಾಡಿ ಅನುಕೂಲ ಮಾಡಿ ಕೊಡಬೇಕೆಂಬುವುದು ರೈತ ಸಂಘಟನೆಗಳು ಮತ್ತು ಪ್ರಗತಿಪರ ರೈತರ ಕೂಗಾಗಿದೆ.

ತಾಲೂಕಿನಲ್ಲಿ ಹಲವು ವರ್ಷಗಳಿಂದ ಹಲವಾರು ಬಾರಿ ನಕಲಿ ಗೊಬ್ಬರ ಮತ್ತು ಕೀಟನಾಶಕ ಔಷ ಧಗಳು ಮಾರಾಟವಾಗುತ್ತಿರುವ ಬಗ್ಗೆ ಕೃಷಿ ಇಲಾಖೆ ಅ ಧಿಕಾರಿಗಳು ದಾಳಿ ನಡೆಸಿದರೂ ಅಂತಹ ದಂಧೆಗಳು ಮರುಕಳಿಸುತ್ತಲೇ ಇವೆ. ಇದಕ್ಕೆ ನಿದರ್ಶನವೆಂಬಂತೆ ಜೂನ್‌ 21ರಂದು ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಕಲಿ ಗೊಬ್ಬರ ಅಡ್ಡೆ ಮೇಲೆ ಕೃಷಿ ಇಲಾಖೆ ಅಧಿ ಕಾರಿಗಳು ದಾಳಿ ನಡೆಸಿ ಗೊಬ್ಬರ ವಶಪಡಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಗೊಬ್ಬರ ಗುಣಮಟ್ಟ ಪರಿಶೀಲಿಸಲು ಪ್ರಯೋಗಾಲಯ ಇಲ್ಲದ ಕಾರಣ ಕೃಷಿ ಇಲಾಖೆ ಅಧಿ ಕಾರಿಗಳು ಗೊಬ್ಬರದ ಮಾದರಿ ಸಂಗ್ರಹಿಸಿ ಧಾರವಾಡಕ್ಕೆ ಕಳುಹಿಸಿ ಕೊಟ್ಟಿದ್ದು ಇನ್ನೂ ವರದಿ ಬಂದಿಲ್ಲ.

ವರದಿ ಬರಲು ಇನ್ನೂ ಕನಿಷ್ಠ 10-12 ದಿನಗಳಾದರೂ ಬೇಕು ಎಂದು ಅಧಿ ಕಾರಿಗಳು ತಿಳಿಸಿದ್ದಾರೆ. ಪ್ರಯೋಗಾಲಯ ನಮ್ಮ ಜಿಲ್ಲೆಯಲ್ಲಿ ಅಥವಾ ಕೃಷಿ ವಿಜ್ಞಾನ ಕೇಂದ್ರ ಇಂಡಿಯಲ್ಲಿಯೇ ನಿರ್ಮಿಸಿ ಅದಕ್ಕೆ ಅವಶ್ಯವಿರುವ ಯಂತ್ರೋಪಕರಣ ಮತ್ತು ಸಿಬ್ಬಂದಿ ನೇಮಕ ಮಾಡಿದರೆ ಇಡಿ ಜಿಲ್ಲೆಯ ರೈತರಿಗೆ ಅನುಕೂಲವಾಗುತ್ತದೆ. ರೈತರು ತಾವು ಖರೀದಿಸಿದ ಗೊಬ್ಬರ ಡೂಪ್ಲಿಕೇಟ್‌ ಎಂದು ತಿಳಿದರೆ ಕೂಡಲೆ ಮಾದರಿ ತೆಗೆದು ಪರೀಕ್ಷೆಗೆ ಒಳಪಡಿಸಲು ಸಾಧ್ಯವಾಗುತ್ತದೆ.

ಟಾಪ್ ನ್ಯೂಸ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

1-aqwqw

BJP Rebel; ನಾಮಪತ್ರ ಹಿಂಪಡೆದ ಡಾ.ನಾಯಿಕ್ ಕಾಂಗ್ರೆಸ್ ಸೇರ್ಪಡೆ

Muddebihal: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಒಂದೇ ಕುಟುಂಬದ ಇಬ್ಬರು ದುರ್ಮರಣ

Muddebihal: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಒಂದೇ ಕುಟುಂಬದ ಇಬ್ಬರು ದುರ್ಮರಣ

Vijayapura; ನಾಮಪತ್ರ ಹಿಂಪಡೆದ ಬಿಜೆಪಿ ಬಂಡುಕೋರ ಡಾ.ನಾಯಿಕ್

Vijayapura; ನಾಮಪತ್ರ ಹಿಂಪಡೆದ ಬಿಜೆಪಿ ಬಂಡುಕೋರ ಡಾ.ನಾಯಿಕ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.