ಧಾರ್ಮಿಕ ಚಿಂತನೆಯಿಂದ ಮಾನಸಿಕ ನೆಮ್ಮದಿ ಸಾಧ್ಯ: ಪತ್ತಾರ


Team Udayavani, Aug 4, 2018, 12:19 PM IST

vij-3.jpg

ತಾಳಿಕೋಟೆ : ಚೈತನ್ಯ ಶಕ್ತಿ ಎಂಬುದು ಗುರುವಿನಲ್ಲಿರುತ್ತದೆ. ಅದಕ್ಕಾಗಿಯೇ ಹರ ಮುನಿದರೂ ಗುರು ಕಾಯುವನು ಎಂಬುದು ಮಹಾಶರಣರ ಮಾತಾಗಿದೆ ಎಂದು ಪ್ರತಿಭಾಲೋಕ ಕರಿಯರ ಅಕಾಡೆಮಿ ಸಂಸ್ಥಾಪಕ ಶ್ರೀಕಾಂತ ಪತ್ತಾರ ಹೇಳಿದರು.

ಸ್ಥಳೀಯ ಶಿರಡಿ ಸಾಯಿ ಸೇವಾ ಟ್ರಸ್ಟ್‌ ವತಿಯಿಂದ ಗುರುಪೂರ್ಣಿಮೆ ಕುರಿತು ನಿಮಿಷಾಂಭಾ ದೇವಿ ಮಂದಿರದಲ್ಲಿ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಭಕ್ತಿಯಿಂದ ಗುರುಪೂರ್ಣಿಮೆ ದಿನದಂದು ಸಾಯಿಬಾಬಾ ಅವರ ಸ್ಮರಣೆ ಮಾಡುತ್ತಿರುವದು ಭಗವಂತನ ಪ್ರೀತಿಗೆ ಪಾತ್ರರಾಗುವಂತಹದ್ದಾಗಿದೆ. ಇದು ಭಾರತೀಯ ನಾಗರಿಕತೆ ಎಂಬುದು ಮೆಚ್ಚುವಂತಹದ್ದಾಗಿದೆ ಎಂದರು. 

ಜಗತ್ತಿಗೆ ಭಾರತ ದೇಶ ಸಂತರ ನಾಡೆಂದು ಕರೆಸಿಕೊಳ್ಳಲಾಗುತ್ತಿದೆ. ಹೊರ ದೇಶದವರು ವಿಜ್ಞಾನಿಗಳಾದರೂ ಅಂತರಂಗದ ಶೋಧನೆ ಮಾಡಿದ ಸ್ವಾಮಿ ವಿವೇಕಾನಂದರು ಗುರು ರಾಮಕೃಷ್ಣ ಪರಮಹಂಸ ಅವರಿಂದ ಭಗವಂತನನ್ನು ಕಾಣಲು ಮುಂದಾಗಿ ಗುರುವಿನ ಶಕ್ತಿ ಎಂತಹದೆಂಬುದು ತಿಳಿದುಕೊಂಡರೆಂದರು.

ಭಾರತದ ಆತ್ಮ ಎಂದರೆ ಅಧ್ಯಾತ್ಮ ಎನ್ನುವದಾಗಿದೆ. ಧಾರ್ಮಿಕ ಭಜನೆ, ಚಿಂತನೆ, ಆರಾಧನೆ ಮಾಡುವುದರಿಂದ ಮಾನಸಿಕ ನೆಮ್ಮದಿ ದೊರೆಯಲಿದೆ. ಮಹಾಭಾರತದ ಇತಿಹಾಸ, ಛತ್ರಪತಿ ಶಿವಾಜಿ ಮಹಾರಾಜರಿಗೆ ದೊರೆತ ಗುರು ರಾಮದಾಸ ಮಹಾರಾಜರ ಶಿಕ್ಷಣ ಕುರಿತು ವಿವರಿಸಿದರಲ್ಲದೇ ಭಕ್ತ ಕನಕದಾಸರು ತಿಳಿಸಿದಂತೆ ನನ್ನೊಳಗೆ ನಾನು ಇರುವ ಅಹಂಕಾರವನ್ನು ಸಾಧಿಸಬೇಕೆಂದ ಅವರು ಸತ್ಯ ಸಾಯಿಬಾಬಾರವರು ಸತ್ಯವಂತರಿಗೆ ಒಲಿಯುತ್ತಾ ಅವರ ಬೇಕು ಬೇಡಿಕೆಗಳನ್ನು ಈಡೇರಿಸುತ್ತಾ ಸಾಗಿದ ಸಾಯಿಬಾಬಾರವರ ಮಹಿಮೆ ಅವರ ಪವಾಡಗಳ ಕುರಿತು ವಿವರಿಸಿದರು.

ಹಿರಿಯ ಪತ್ರಕರ್ತ ಜಿ.ಟಿ. ಘೋರ್ಪಡೆ ಮಾತನಾಡಿ, ಸಾಯಿಬಾಬಾರವರ ಭಕ್ತರು ಕೇವಲ ಭಾರತದೇಶದಲ್ಲಿ ಅಷ್ಟೇ ಅಲ್ಲಾ ಸುಮಾರು 30ಕ್ಕೂ ಹೆಚ್ಚು ಹೊರದೇಶದಲ್ಲಿಯೂ ಇದ್ದಾರೆ. ಸಾಯಿಬಾಬಾರವರ ಮಹಿಮೆ ಅಪಾರವಾಗಿದ್ದು
ಅವರು ಭಕ್ತಿಯಿಂದ ಭಜಿಸಿದವರಿಗೆ ಬಹಳೇನು ದೂರವಿಲ್ಲವೆಂದರು.

ಶಿರಡಿ ಸಾಯಿ ಸೇವಾ ಟ್ರಸ್ಟ್‌ ಗೌರವಾಧ್ಯಕ್ಷ ಡಾ| ಎನ್‌.ಎಲ್‌. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸೇವಾ ಟ್ರಸ್ಟ್‌ ಅಧ್ಯಕ್ಷ ಸುರೇಶ ಸಾಲಂಕಿ, ಉಪಾಧ್ಯಕ್ಷ ಎಂ.ಜಿ. ಪಾಟೀಲ, ನಿರ್ದೇಶಕರಾದ ಜಿ.ಜಿ. ಕಾದಳ್ಳಿ, ಸಿ.ಬಿ. ತಿಳಗೂಳ, ಕಾಶೀನಾಥ ಪಾಟೀಲ, ಬಸನಗೌಡ ಮದರಕಲ್ಲ, ಸತೀಶ ದಪೆ¤ದಾರ, ಕಾಶೀನಾಥ ಸಜ್ಜನ, ಹಿರಿಯರಾದ ಶಂಕ್ರಪ್ಪಣ್ಣ ಸೋನಾರ, ಪ್ರೇಂಡ್ಸ್‌ ಕ್ಲಬ್‌ ಅಧ್ಯಕ್ಷ ಶಿವಾನಂದ ಹೂಗಾರ, ಅಣ್ಣಪ್ಪ ಜಗತಾಪ, ಬಿ.ಎಸ್‌. ಇಸಾಂಪುರ, ಉಪನ್ಯಾಸಕ ಪಿ.ವೈ. ಮಾರಲಭಾವಿ, ಸಂಗನಗೌಡ ಅಸ್ಕಿ(ಹಿರೂರ), ಈರಣ್ಣ ಕ್ವಾಟಿ, ಎಂ.ಎಸ್‌.ಸರಶೆಟ್ಟಿ, ಸಿ.ಎಂ.ದಾಯಪುಲೆ, ಗೀತಾ ಬಳಗಾನೂರ, ಜಯಶ್ರೀ ಸಜ್ಜನ, ಮಹಾನಂದ ತಿಳಗೂಳ, ಸವಿತಾ ವಾಲಿ, ಮೀನಾಕ್ಷಿ ಮೆಣಸಿನಕಾಯಿ, ರೇಣುಕಾ ಕಾಜೋಳ, ಪ್ರಭಾ ಕತ್ತಿ, ಸುಲೋಚನಾ ಶೆಟ್ಟಿ, ಸ್ನೇಹಾ ತಿಳಗೂಳ ಇದ್ದರು.

ಕಾರ್ಯಕ್ರಮದ ಮೊದಲಿಗೆ ಸಾಯಿಬಾಬಾರ ಭಾವಚಿತ್ರಕ್ಕೆ ಮಾಲಾರ್ಪಣೆ ಮಹಾಪೂಜೆ ಜರುಗಿತಲ್ಲದೇ ಭಕ್ತಿಭಾವದೊಂದಿಗೆ ಮಹಾಭಜನಾ ಕಾರ್ಯಕ್ರಮ ನಡೆಯಿತು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.