ಸಾಹಿತ್ಯಕ್ಕೆ ಶರಣರ ಕೊಡುಗೆ ಅಪಾರ


Team Udayavani, Oct 24, 2020, 6:32 PM IST

vp-tdy-1

ಸಿಂದಗಿ: ಶರಣರು ವಚನಗಳನ್ನು ರಚಿಸುವ ಮೂಲಕ ಕನ್ನಡ ಸಾಹಿತ್ಯಲೋಕಕ್ಕೆ ತಮ್ಮದೆಯಾದ ಕೊಡುಗೆನೀಡಿದ್ದಾರೆ ಎಂದು ಕಡಕೋಳ ಸಂಸ್ಥಾನ ಹಿರೇಮಠದ ಡಾ| ರುದ್ರಮುನಿ ಶಿವಾಚಾರ್ಯರು ಹೇಳಿದರು.

ತಾಲೂಕಿನ ಮುರಡಿ ಗ್ರಾಮದ ದಾರ್ಶನಿಕ ಗುರು ಘಂಟಾಕರ್ಣ ಶಿವಯೋಗಿಗಳ 16ನೇ ಪುಣ್ಯಾರಾಧನೆ ನಿಮಿತ್ತ ಹಮ್ಮಿಕೊಂಡ ಪುರಾಣ ಹಾಗೂ ಧರ್ಮಸಭೆ ಸಾನ್ನಿಧ್ಯ ವಹಿಸಿ ಅವರುಮಾತನಾಡಿದರು.

ಶರಣರು ತಮ್ಮ ಕಾಯಕದಾಸೋಹದ ಜೊತೆಗೆ ವಚನಗಳನ್ನು ರಚನೆ ಮಾಡುವ ಮೂಲಕ ಸಮಾಜದಲ್ಲಿ ಆಳವಾಗಿ ಬೆರೂರಿದ್ದ ಮುಢನಂಬಿಕೆ, ಅಂಧಕಾರ, ಅಸಮಾನತೆ, ಅನಿಷ್ಟ ಪದ್ಧತಿಗಳನ್ನು ಹೋಗಲಾಡಿಸುವಲ್ಲಿ ಶ್ರಮಿಸಿದಕಾಯಕ ಯೋಗಿಗಳು. ಅವರವಚನಗಳನ್ನು ನಾವು ಅಧ್ಯಯನ ಮಾಡಬೇಕು. ದಿನಕ್ಕೊಂದು ವಚನ ಪಠಣ ಮಾಡಬೇಕು. ದಾರ್ಶನಿಕ ಗುರು ಘಂಟಾಕರ್ಣ ಶಿವಯೋಗಿಗಳ ಆದರ್ಶ, ತತ್ವಗಳನ್ನು ಹಾಗೂ ಅವರು ಹಾಕಿಕೊಟ್ಟ ಮಾರ್ಗದಲ್ಲಿನಡೆದಾಗ ಮಾತ್ರ ನಮ್ಮ ಬದುಕು ಸಾರ್ಥಕವಾಗುತ್ತದೆ ಎಂದು ಹೇಳಿದರು.

ಮಡಿವಾಳೇಶ್ವರರು ಒಬ್ಬ ದಾರ್ಶನಿಕ ಸಂತ, ಅವರ ವಚನಗಳುಮಾನವ ಕುಲಕೋಟಿಗೆ ದಾರಿ ದೀಪಗಳಾಗಿವೆ. ನಮ್ಮ ಸಮಾಜದ ನಿತ್ಯ ಜೀವನದ ಸತ್ಯ ಸಂಗತಿಗಳನ್ನು ಯಾರ ಮುಲಾಜು ಕಾಯದೆ ತಮ್ಮ ವಚನ ಮತ್ತು ಹಾಡಿನ ಮೂಲಕ ಪ್ರಸ್ತುತ ಪಡಿಸಿದ್ದಾರೆ. ಘಂಟಾಕರ್ಣ ಶಿವಯೋಗಿಗಳು ಕೂಡಾ ಅನೇಕ ಪವಾಡ ಮಾಡಿ ಭಕ್ತರ ಉದ್ಧಾರ ಮಾಡಿ ಚಿರಸ್ಮರಣೀಯರಾಗಿದ್ದಾರೆ. ಶರಣ ಸಂತರ ಜೀವನದ ತತ್ವ ಸಿದ್ಧಾಂತಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸುಂದರ ಬದುಕು ಸಾಗಿಸಬೇಕು ಎಂದು ಹೇಳಿದರು.

ನೇತೃತ್ವ ವಹಿಸಿದ್ದ ಯಂಕಂಚಿ ಹಿರೇಮಠದ ಅಭಿನವರುದ್ರಮುನಿ ಶಿವಾಚಾರ್ಯರು ಮಾತನಾಡಿ, ಘಂಟೇಶ್ವರರು ಪ್ರಪಂಚ ಮಾಡುತ್ತಲೇಪಾರಮಾರ್ಥಿಕವನ್ನು ಗೆದ್ದು ಈ ಸಮಾಜದಲ್ಲಿ ಒಬ್ಬ ಮೇರುಪುರುಷರಾದರು. ನಮ್ಮ ಭರತಭೂಮಿಯಲ್ಲಿ ಇಂತಹ ಅನೇಕ ಸತ್ಪುರುಷರು ಬಾಳಿ ನಮಗೆಲ್ಲ ಜ್ಞಾನದ ಬೆಳಕು ನೀಡಿದ್ದಾರೆ. ಅವರ ತತ್ವ ಸಿದ್ಧಾಂತವನ್ನು ಅರಿತು ಅನುಸರಿಸಿಕೊಂಡು ನಮ್ಮ ಜೀವನ ಸಾರ್ಥಕಗಿಳಿಸಿಕೊಳ್ಳಬೇಕು ಎಂದು ಹೇಳಿದರು.

ಚಿಕ್ಕರೂಗಿಯ ಈರಣ್ಣ ಶಾಸ್ತ್ರಿ, ಸಂಖದ ಪ್ರವಚನಕಾರ ಪ್ರಶಾಂತ ಮಹಾರಾಜರು, ಡಾ| ಬಿ.ಜಿ. ಮಠ, ಶಿಕ್ಷಕ ಶ್ರೀಶೈಲ ಹದಗಲ ಮಾತನಾಡಿದರು. ಸಿದ್ರಾಮಯ್ಯ ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ಹುಮನಾಬಾದಿನ ಹನುಮಂತ್ರಾಯಗೌಡ ಪಾಟೀಲ, ಶಿವಪ್ಪ ಬ್ಯಾಕೋಡ, ಶಿವಶರಣಪ್ಪ ಸಾಲೋಟಗಿ, ನಿಂಗಣ್ಣ ಜೇವರ್ಗಿ, ಶಿವಶರಣಪ್ಪ ಹದಗಲ್ಲ, ಬಸಪ್ಪ ಸಜ್ಜನ, ಕೇಸುರಾಯ ಹಚ್ಚಡ, ಗುರುಲಿಂಗಪ್ಪ ಅಂಗಡಿ, ಷಣ್ಮುಖಪ್ಪ ಪೂಜಾರಿ, ಶಹಾಬುದ್ದೀನ್‌ ಶೀತನೂರ,ಭೀಮಾಶಂಕರ ದೊಡಮನಿ ಇದ್ದರು.ಸೂರ್ಯಕಾಂತ ಸಾಲೋಟಗಿ ಸ್ವಾಗತಿಸಿದರು. ವೀರೇಶ ಮಠ ನಿರೂಪಿಸಿದರು. ನಿಂಗಣ್ಣ ಜಂಬರಖಾನಿ ವಂದಿಸಿದರು.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

1-aqwqw

BJP Rebel; ನಾಮಪತ್ರ ಹಿಂಪಡೆದ ಡಾ.ನಾಯಿಕ್ ಕಾಂಗ್ರೆಸ್ ಸೇರ್ಪಡೆ

Muddebihal: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಒಂದೇ ಕುಟುಂಬದ ಇಬ್ಬರು ದುರ್ಮರಣ

Muddebihal: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಒಂದೇ ಕುಟುಂಬದ ಇಬ್ಬರು ದುರ್ಮರಣ

Vijayapura; ನಾಮಪತ್ರ ಹಿಂಪಡೆದ ಬಿಜೆಪಿ ಬಂಡುಕೋರ ಡಾ.ನಾಯಿಕ್

Vijayapura; ನಾಮಪತ್ರ ಹಿಂಪಡೆದ ಬಿಜೆಪಿ ಬಂಡುಕೋರ ಡಾ.ನಾಯಿಕ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.