
ಅನುಭವದ ಮೇಲೆ ಸಿದ್ದುಗೆ ರಾಹುಲ್ ಗಾಂಧಿ ಸಲಹೆ: ಜೋಶಿ ವ್ಯಂಗ್ಯ
Team Udayavani, Mar 18, 2023, 3:43 PM IST

ವಿಜಯಪುರ: ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದಲ್ಲಿ ತಲೆತಲಾಂತರದಿಂದ ಸ್ಪರ್ಧಿಸಿ ಗೆಲ್ಲುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋತಿದ್ದಾರೆ. ಈ ಅನುಭವದ ಆಧಾರದಲ್ಲಿ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಬೇಡ ಎಂದು ಸಿದ್ದರಾಮಯ್ಯಗೆ ಸಲಹೆ ನೀಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವ್ಯಂಗ್ಯವಾಡಿದ್ದಾರೆ.
ಶನಿವಾರ ನಗರದಲ್ಲಿ ಸರ್ಕಾರದ ಫಲಾನುಭವಿಗಳ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದಾಗ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈಶಾನ್ಯ ಭಾರತದಲ್ಲಿ ಒಂದೂ ಕ್ಷೇತ್ರದಲ್ಲಿ ಕಾಂಗ್ರೆಸ್ ಸಂಸದರಿಲ್ಲ. ಕಾಂಗ್ರೆಸ್ ಅಷ್ಟರ ಮಟ್ಟಿಗೆ ಸೋತು ಸುಣ್ಣವಾಗಿದೆ ಎಂದು ಟೀಕಿಸಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಧಾನ-ಕದನ 2023: ಇಲ್ಲಿ ವ್ಯಕ್ತಿ ನಿಷ್ಠೆಗಿಂತ ಪಕ್ಷನಿಷ್ಠೆಯೇ ಅಂತಿಮ!

ಡೈಲಿ ಡೋಸ್: ಆಡಿಸುವಾತ ಆಟವ ಮುಗಿಸಿ ಸೀಟಿ ಊದಿದ ಓಡುವಾತನ ಕುರ್ಚಿ ಕಸಿದು ಕೆಳಗೆ ಕೂರಿಸಿದ !

ವಿಧಾನ-ಕದನ 2023: ಉಡುಪಿ ಜಿಲ್ಲೆಯ ಎರಡರಲ್ಲಿ ಹತ್ತು ಬೇಡಿಕೆ

ವಿಧಾನ-ಕದನ 2023: ಇನ್ನೇನಿದ್ದರೂ ನೀತಿ ಸಂಹಿತೆಯ ಕಾಲ

ನಮ್ಮ ಹಕ್ಕೊತ್ತಾಯ-ಉಡುಪಿ: ಕಂಪ್ಯೂಟರೈಸ್ಡ್ ಡ್ರೈವಿಂಗ್ ಟೆಸ್ಟ್ ಟ್ರ್ಯಾಕ್ ನಿರ್ಮಾಣವಾಗಲಿ
MUST WATCH
ಹೊಸ ಸೇರ್ಪಡೆ

ಐಟಂ ಡ್ಯಾನ್ಸ್ ಮಾಡ್ಬೇಡ… ʼಊ ಅಂಟವಾʼ ಹಾಡಿಗೆ ಸಮಂತಾ ಆಪ್ತರಿಂದಲೇ ವ್ಯಕ್ತವಾಗಿತ್ತು ವಿರೋಧ

ತೆರೆಗೆ ಬಂತು ಡಾಲಿ ಧನಂಜಯ ಅಭಿನಯದ ‘ಗುರುದೇವ್ ಹೊಯ್ಸಳ’

ಜನಪ್ರತಿನಿಧಿಗಳಿಗೂ ಜನಸಾಮಾನ್ಯರಿಗೂ ಒಂದೇ ನಿಯಮ; ಸುಪ್ರೀಂ ಕೋರ್ಟ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್ʼ ಹೊಸ ಪೋಸ್ಟರ್ ಹಂಚಿಕೊಂಡ ಪ್ರಭಾಸ್

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು