ಭೀಮಾನದಿ ಪಾತ್ರದಲ್ಲಿ ಅನಧಿಕೃತ ಮರಳು ಅಡ್ಡೆಗೆ ದಾಳಿ: 5 ಲಕ್ಷ .ರೂ ಮೌಲ್ಯದ ಮರಳು ವಶ
Team Udayavani, May 18, 2021, 5:19 PM IST
ವಿಜಯಪುರ: ಇಂಡಿ ಉಪ ವಿಭಾಗಾಧಿಕಾರಿ ರಾಹುಲ್ ಶಿಂಧೆ ನೇತೃತ್ವದಲ್ಲಿ ಕಂದಾಯ, ಪೊಲೀಸ್ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ತಂಡ ಸಿಂದಗಿ ತಾಲೂಕಿನ ಭೀಮಾ ನದಿ ಪಾತ್ರದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಮರಳು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ.
ಸಿಂದಗಿ ತಾಲೂಕಿನ ದೇವಣಗಾಂವ ಮತ್ತು ಶಂಬೆವಾಡ ಗ್ರಾಮ ವ್ಯಾಪ್ತಿಯ ಭೀಮಾ ನದಿ ಪಾತ್ರದಲ್ಲಿ ಅನಿರೀಕ್ಷಿತವಾಗಿ ದಾಳಿ ನಡೆಸಿ 629 ಕ್ಯೂಬಿಕ್ ಮೀಟರ್ ಅನಧಿಕೃತ ಮರಳನ್ನು ವಶಕ್ಕೆ ಪಡೆದಿದೆ.
ಇದನ್ನೂ ಓದಿ:ಇವರೇನು ಶೋಕಿ ಮಾಡುವುದಕ್ಕೆ ಬಂದಿದ್ದಾ? : ಆರ್. ಅಶೋಕ್ ವಿರುದ್ಧ ಮೀನುಗಾರರ ಆಕ್ರೋಶ
ಎರಡು ಕಡೆ ಈ ದಾಳಿ ನಡೆಸಲಾಗಿದ್ದು, ಕ್ರಮವಾಗಿ ದೇವಣಗಾಂವ ಗ್ರಾಮದ ಎರಡು ಸ್ಥಳಗಳಲ್ಲಿ 294 ಕ್ಯೂಬಿಕ್ ಮೀಟರ್ ಹಾಗೂ ಶಂಭೇವಾಡ ಗ್ರಾಮದ ಎರಡು ಸ್ಥಳಗಳಲ್ಲಿ 335 ಕ್ಯೂಬಿಕ್ ಮೀಟರ್ ಗಳಂತೆ ಒಟ್ಟು 629 ಕ್ಯೂಬಿಕ್ ಮೀಟರ್ ಮರಳನ್ನು ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ಅಕ್ರಮ ಮರಳು ಅಂದಾಜು 5,31,505 ರೂ. ಮೌಲ್ಯದಾಗಿದ್ದು, ಆಲಮೇಲ ಪೊಲೀಸ್ ಠಾಣೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಾಗಿದೆ ಎಂದು ಉಪ ವಿಭಾಗ ಅಧಿಕಾರಿ ಶಿಂಧೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು
Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ
BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ