ಮಳೆ; ಕೆಲ ರೈತರಲ್ಲಿ ಹರ್ಷ-ಕೆಲವರಲ್ಲಿ ಆತಂಕ


Team Udayavani, Nov 21, 2021, 6:15 PM IST

24former

ಆಲಮಟ್ಟಿ: ಕಳೆದ ಎರಡು ದಿನಗಳಿಂದ ಜಿಟಿ ಜಿಟಿ ಸುರಿಯುತ್ತಿರುವ ಮಳೆಯಿಂದ ಬಿಳಿ ಜೋಳ ಬಿತ್ತನೆ ಮಾಡಿದ ರೈತರ ಮೊಗದಲ್ಲಿ ಮಂದಹಾಸ ಮೂಡುವಂತಾಗಿದೆ. ಜತೆಗೆ ಕೆಲ ರೈತರಲ್ಲಿ ಆತಂಕವನ್ನೂ ಮೂಡಿಸಿದೆ.

ಮುಂಗಾರು ಹಂಗಾಮಿನಲ್ಲಿ ಸಮರ್ಪಕವಾಗಿ ಮಳೆಯಾಗದಿದ್ದರೂ ಕಾಲುವೆ ನೀರು ಮತ್ತು ಅಲ್ಪ ಸುರಿದ ಮಳೆಯಿಂದ ರೈತರು ಮೆಕ್ಕೆ ಜೋಳವನ್ನು ಬಿತ್ತನೆ ಮಾಡಿ ರಾಶಿಯನ್ನೂ ಮಾಡಿದ್ದಾರೆ. ಆದರೆ ಕಳೆದ ಒಂದು ವಾರದಿಂದ ಮೋಡ ಕವಿದ ವಾತಾವರಣ ಹಾಗೂ ಜಿಟಿಜಿಟಿ ಮಳೆಯಿಂದ ಫಸಲು ಒಣಗಿಸಲು ಸಾಧ್ಯವಾಗದೇ ಅವುಗಳಿಗೆ ಪ್ಲಾಸ್ಟಿಕ್‌ ಹಾಳೆಯಿಂದ ಮುಚ್ಚಿ ಮಳೆಯ ನೀರಿನಿಂದ ಸಂರಕ್ಷಿಸಲಾಗುತ್ತಿದ್ದರೂ ಪ್ಲಾಸ್ಟಿಕ್‌ ಹಾಳೆ ಬೇಗುದಿಯಿಂದ ಮೆಕ್ಕೆಜೋಳದ ಕಾಳುಗಳು ಅಲ್ಲಿಯೇ ಕೊಳೆಯುವ ಸ್ಥಿತಿ ನಿರ್ಮಾಣವಾಗಿದೆ.

ಇದರಿಂದ ರೈತರು ಕಷ್ಟಪಟ್ಟು ಬೆಳೆದ ಬೆಳೆಯ ಫಸಲು ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ ಎಂದು ಮಕ್ಕೆಜೋಳ ಬೆಳೆದ ರೈತರು ಅಳಲು ತೋಡಿಕೊಳ್ಳುತ್ತಿದ್ದಾರೆ. ಎರಡನೇ ತೊಗರಿಯ ಕಣಜ ಎಂಬ ಖ್ಯಾತಿಗೆ ಒಳಗಾಗಿರುವ ವಿಜಯಪುರ ಜಿಲ್ಲೆಯಲ್ಲಿ ಮುಂಗಾರು ಬೆಳೆ ಸಮರ್ಪಕವಾಗಿ ಸುರಿಯದ್ದರಿಂದ ಅಪಾರ ಪ್ರಮಾಣದಲ್ಲಿ ತೊಗರಿ ಬೆಳೆಯು ನಾಶವಾಗುವಂತಾಗಿತ್ತು. ಇನ್ನು ಅಲ್ಪಸ್ವಲ್ಪ ಉಳಿದಿರುವ ಬೆಳೆಯಾದರೂ ಕೈಗೆ ಬರಬಹುದೆಂಬ ನಿರೀಕ್ಷೆಯಲ್ಲಿದ್ದ ರೈತರಿಗೆ ಒಂದು ವಾರದಿಂದ ಮೋಡ ಮುಸುಕಿದ ವಾತಾವರಣದಿಂದ ತೊಗರಿ ಬೆಳೆಯಲ್ಲಿ ಕೀಟಗಳ ಹಾವಳಿ ಹೆಚ್ಚಾಗಿರುವುದು ನುಂಗಲಾರದ ತುತ್ತಾಗಿದೆ ಎನ್ನುತ್ತಾರೆ ರೈತರು.

ರೈತರು ಕಬ್ಬು ಕಟಾವು ಮಾಡದಿರುವುದರಿಂದ ಈಗಾಗಲೇ ಕಬ್ಬು ಗರಿ ಬಿಟ್ಟಿರುವುದರಿಂದ ತೂಕದಲ್ಲಿ ವ್ಯಾಪವಾಗಿ ಕಡಿಮೆಯಾಗುತ್ತದೆ. ಇದರಿಂದ ವರ್ಷದವರೆಗೂ ಹಗಲಿರುಳು ಶ್ರಮಿಸಿ ನೀರು, ಗೊಬ್ಬರ ಹಾಕಿ ಉತ್ತಮವಾಗಿ ಬೆಳೆದರೂ ಜಿಟಿ ಜಿಟಿ ಮಳೆಯ ಕಾರಣದಿಂದ ರೈತರು ಹಾನಿ ಅನುಭವಿಸುವಂತಾಗಿದೆ. ಒಟ್ಟಾರೆ ಈಗ ಸುರಿಯುತ್ತಿರುವ ಮಳೆ ಕೆಲ ರೈತರ ಮಂದಹಾಸಕ್ಕೆ ಕಾರಣವಾಗಿದ್ದರೆ ಇನ್ನುಳಿದ ರೈತರ ಸಂಕಟಕ್ಕೆ ಕಾರಣವಾಗಿದೆ.

ಟಾಪ್ ನ್ಯೂಸ್

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.