ದೆಹಲಿ ರೈತರ ಹೋರಾಟ ಬೆಂಬಲಿಸಿ ಬೆಂಗಳೂರಲ್ಲಿ Rally

ಜಿಲ್ಲೆಯ ಎಲ್ಲ ರೈತರೂ ಈ ಕಾಯ್ದೆಗಳ ವಿರುದ್ಧ ಬೃಹತ್‌ ಹೋರಾಟಕ್ಕೆ ಸಜ್ಜಾಗಬೇಕು ಎಂದು ಹೇಳಿದರು.

Team Udayavani, Jan 18, 2021, 6:28 PM IST

Delhi

Representative Image

ವಿಜಯಪುರ: ದೆಹಲಿಯಲ್ಲಿ ಜ. 26ರಂದು ರೈತರು ನಡೆಸಲಿರುವ ಟ್ರಾಕ್ಟರ್‌ ಪರೇಡ್‌ ಗೆ ಬೆಂಬಲವಾಗಿಅದೇ ದಿನ ಬೆಂಗಳೂರಿನಲ್ಲಿ ಬೃಹತ್‌ ರ್ಯಾಲಿ ನಡೆ ಯಲಿದೆ. ಜಿಲ್ಲೆಯ ಎಲ್ಲ ರೈತರು, ಕೃಷಿ ಕಾರ್ಮಿಕರು, ಹೋರಾಟ ಪರ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ರ್ಯಾಲಿಯಲ್ಲಿ ಭಾಗವಹಿಸಿ ಎಂದು ಆರ್‌ಕೆಎಸ್‌ ರಾಜ್ಯ ಉಪಾಧ್ಯಕ್ಷ ಬಿ.ಭಗವಾನರೆಡ್ಡಿ ಕರೆ ನೀಡಿದರು.

ರವಿವಾರ ಹೊನಗನಹಳ್ಳಿ, ಸವನಳ್ಳಿ, ಹಿಟ್ನಳ್ಳಿ, ಉತ್ನಾಳ, ಉಕಮನಾಳ, ಕತ್ನಳ್ಳಿ, ಉಕ್ಕಲಿ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ರೈತ ಕೃಷಿ ಕಾರ್ಮಿಕ ಸಂಘಟನೆಯಿಂದ ಹಮ್ಮಿಕೊಂಡಿದ್ದ ಜಾಥಾದಲ್ಲಿ ಮತನಾಡಿದ ಅವರು, ಕೃಷಿ ಕ್ಷೇತ್ರವನ್ನುಕಾರ್ಪೋರೇಟ್‌ ಮನೆತನಗಳಿಗೆ ಕೊಳ್ಳೆ ಹೊಡೆಯಲು ಅನುವು ಮಾಡಿಕೊಡುವ ಕಾಯ್ದೆಗಳನ್ನು ತಂದಿರುವ ಕೇಂದ್ರ ಸರ್ಕಾರ, ಸದರಿ ಕಾಯ್ದೆಗಳು ರೈತರನ್ನು ಉದ್ಧಾರ ಮಾಡುತ್ತವೆ ಎಂದು ಸುಳ್ಳು ಪ್ರಚಾರ ಮಾಡಿ, ಜನರನ್ನು ದಾರಿ ತಪ್ಪಿಸುತ್ತಿದೆ. ತೊಂಬತ್ತರ ದಶಕದಲ್ಲಿ ಇದೇ ರೀತಿ ಸುಳ್ಳು ಹೇಳಿ ಜಾಗತೀಕರಣ, ಉದಾರೀಕರಣ ನೀತಿಗಳನ್ನು ಅಂದಿನ ಕಾಂಗ್ರೆಸ್‌ ಸರ್ಕಾರ
ಜಾರಿಗೆ ತಂದಿದ್ದರಿಂದ ದೇಶದಲ್ಲಿ ರೈತರ ಆತ್ಮಹತ್ಯೆ ಆರಂಭಗೊಂಡವು ಎಂದು ಆಕ್ರೋಶ ಹೊರ ಹಾಕಿದರು.

ಈ ಕಾಯ್ದೆಗಳು ಜಾರಿಗಳು ಜಾರಿಯಾದರೆ ರೈತರು ತಮ್ಮ ಬೆಳೆ, ಭೂಮಿ ಕಳೆದುಕೊಂಡು ಕಾರ್ಪೋರೇಟ್‌ ಕಂಪನಿಗಳ ಬಾಗಿಲು ಕಾಯುವ ಪರಿಸ್ಥಿತಿ ಬರುತ್ತದೆ. ಆದ್ದರಿಂದ ಜಿಲ್ಲೆಯ ಎಲ್ಲ ರೈತರೂ ಈ ಕಾಯ್ದೆಗಳ ವಿರುದ್ಧ ಬೃಹತ್‌ ಹೋರಾಟಕ್ಕೆ ಸಜ್ಜಾಗಬೇಕು ಎಂದು ಹೇಳಿದರು.

ಜಾಥಾ ನೇತೃತ್ವ ವಹಿಸಿದ್ದ ಅರ್‌ಕೆಎಸ್‌ ಜಿಲ್ಲಾ ಸಂಚಾಲಕ ಬಾಳು ಜೇವೂರ ಮಾತನಾಡಿ, ಎಪಿಎಂಸಿಯಲ್ಲಿನ ಸಣ್ಣ-ಪುಟ್ಟ ಸಮಸ್ಯೆಗಳನ್ನು ಸರಿಪಡಿಸುವ ಬದಲು, ಈ ಕಾಯ್ದೆಗಳು ಅದಕ್ಕಿಂತಲೂ ಭೀಕರ ಸಮಸ್ಯೆಯನ್ನು ಸೃಷ್ಟಿ ಮಾಡುತ್ತವೆ ಎಂದು ಆತಂಕ ವ್ಯಕ್ತಪಡಿಸಿದರು.

ಸಂಘಟನಾಕಾರಾದ ಪೀರ್‌ ಜಮಾದಾರ, ಪ್ರಗತಿಪರ ಚಿಂತಕರಾದ ಸಂದೀಪ ವಠಾರ, ಸಿದ್ದಲಿಂಗ ಬಾಗೇವಾಡಿ, ಮಲ್ಲಿಕಾರ್ಜುನಎಚ್‌ .ಟಿ, ಭರತ್‌ಕುಮಾರ ವಿವಿಧ ಹಳ್ಳಿಗಳಲ್ಲಿ ಮಾತನಾಡಿದರು. ದಸ್ತಗೀರ್‌ ಉಕ್ಕಲಿ ಅವರ ಕಲಾ ತಂಡ ರೈತ ಕ್ರಾಂತಿ ಗೀತೆಗಳನ್ನು ಹಾಡಿತು.

ಮಹಾದೇವ ಲಿಗಾಡೆ, ತಿಪ್ಪರಾಯ ಹತ್ತರಕಿ, ಕಾವೇರಿ ರಜಪೂತ, ಸುರೇಖಾ ಕಡಪಟ್ಟಿ, ಗೌರಿ ಹಿರೇಮಠ, ರಾಜೇಶ್ವರಿ ಭಾಗವಹಿಸಿದ್ದರು. ವಿಜಯಪುರ ಜಿಲ್ಲೆಯ ಹೊನಗನಹಳ್ಳಿ, ಸವನಳ್ಳಿ, ಹಿಟ್ನಳ್ಳಿ, ಉತ್ನಾಳ, ಉಕಮನಾಳ, ಕತ್ನಳ್ಳಿ, ಉಕ್ಕಲಿ, ಮಸಬಿನಾಳ, ಡೋಣೂರ, ಎಂಬತ್ನಾಳ, ಹಡಗಲಿ, ಶಿವಣಗಿ, ಪಡಗಾನೂರ, ಕಗ್ಗೊàಡ, ಹೊನ್ನುಟಗಿ, ಕುಮಟಗಿ, ಕವಲಗಿ, ಮದಭಾವಿ, ಬುರಣಾಪುರ ಗ್ರಾಮಗಳಲ್ಲಿ ಜಾಥಾ ನಡೆಯಿತು.

ಟಾಪ್ ನ್ಯೂಸ್

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

1-aqwqw

BJP Rebel; ನಾಮಪತ್ರ ಹಿಂಪಡೆದ ಡಾ.ನಾಯಿಕ್ ಕಾಂಗ್ರೆಸ್ ಸೇರ್ಪಡೆ

Muddebihal: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಒಂದೇ ಕುಟುಂಬದ ಇಬ್ಬರು ದುರ್ಮರಣ

Muddebihal: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಒಂದೇ ಕುಟುಂಬದ ಇಬ್ಬರು ದುರ್ಮರಣ

Vijayapura; ನಾಮಪತ್ರ ಹಿಂಪಡೆದ ಬಿಜೆಪಿ ಬಂಡುಕೋರ ಡಾ.ನಾಯಿಕ್

Vijayapura; ನಾಮಪತ್ರ ಹಿಂಪಡೆದ ಬಿಜೆಪಿ ಬಂಡುಕೋರ ಡಾ.ನಾಯಿಕ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.