Ram Mandir; ಕಾಂಗ್ರೆಸ್ ನ ಡೋಂಗಿ ಜಾತ್ಯತೀತವಾದ: ಯತ್ನಾಳ್ ಟೀಕೆ
Team Udayavani, Jan 11, 2024, 10:50 AM IST
ವಿಜಯಪುರ: ಅಯೋಧ್ಯಾ ರಾಮ ಮಂದಿರ ಲೋಕಾರ್ಪಣೆ ಆಹ್ವಾನ ತಿರಸ್ಕರಿಸಿರುವ ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಟೀಕಾ ಪ್ರಹಾರ ನಡೆಸಿದ್ದಾರೆ.
ಈ ಕುರಿತು ತಮ್ಮ “ಎಕ್ಸ್’ ಖಾತೆಯಲ್ಲಿ ಅಸಮಾಧಾನ ಹೊರ ಹಾಕಿರುವ ವಿಜಯಪುರ ನಗರ ಶಾಸಕ ಯತ್ನಾಳ, ಕಾಂಗ್ರೆಸ್ ಪಕ್ಷದ ನೈಜ ಮನಃಸ್ಥಿತಿ ಹಿಂದೂ ವಿರೋಧಿ ನಿಲುವು ಏನೆಂದು ತಿಳಿಯುವುದಕ್ಕೆ ಇದಕ್ಕಿಂತ ಉತ್ತಮವಾದ ಉದಾಹರಣೆ ಬೇಕಿಲ್ಲ ಎಂದಿದ್ದಾರೆ.
ಇಡೀ ದೇಶದಲ್ಲೇ ಹಬ್ಬದ ವಾತಾವರಣ ಇರಬೇಕಾದರೆ, ಕ್ಷುಲ್ಲಕ ರಾಜಕಾರಣಕ್ಕೆ ಇವರು ಶ್ರೀ ರಾಮ ದೇವರ ಪ್ರಾಣಪ್ರತಿಷ್ಠಾಪನೆ ಆಮಂತ್ರಣವನ್ನು ತಿರಸ್ಕರಿಸುವುದು ಇವರ ಡೋಂಗಿ ಜಾತ್ಯತೀತವಾದಕ್ಕೆ ಹಿಡಿದ ಕೈಗನ್ನಡಿ ಶ್ರೀ ರಾಮನು ಇವರಿಗೆ ಒಳ್ಳೆಯ ಬುದ್ದಿಯನ್ನು ನೀಡಲಿ ಎಂದು ಕುಟುಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು