ಜನ ಛೀ ಥೂ ಎನ್ನುವ ಮೊದಲೇ ರಾಜಕೀಯ ನಿವೃತ್ತಿ: ಬಿಜೆಪಿ ಸಂಸದ ರಮೇಶ ಜಿಗಜಿಣಗಿ
Team Udayavani, Jan 4, 2020, 11:07 AM IST
ವಿಜಯಪುರ: ಜನರಿಂದ ಛೀ ಥೂ ಎನಿಸಿಕೊಳ್ಳುವ ಮುನ್ನವೇ ಗೌರವದಿಂದಲೇ ರಾಜಕೀಯದಿಂದ ನಿವೃತ್ತಿ ಆಗುವೆ ಎಂದು ಸಂಸದ ರಮೇಶ ಜಿಗಜಿಣಗಿ ತಿಳಿಸಿದರು.
ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಮ್ಮ ಭವಿಷ್ಯದ ರಾಜಕೀಯ ನಡೆಯ ಕುರಿತು ಹೇಳಿಕೊಂಡ ಅವರು, ರಾಮಕೃಷ್ಣ ಹೆಗಡೆ ಅವರಂಥಹ ಸೈದ್ದಾಂತಿಕ ನಾಯಕರ ಗರಡಿಯಲ್ಲಿ ಬೆಳೆದವನು ನಾನು. ರಾಜಕೀಯಕ್ಕೆ ಗೌರವದಿಂದ ಬಂದಿದ್ದೇನೆ, ಗೌರವದಿಂದಲೇ ನಿರ್ಗಮಿಸುತ್ತೇನೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದು ಅನುಮಾನ ಎಂದರು.
ವಿಜಯಪುರ ವಿಮಾನ ನಿಲ್ದಾಣ ವಿಷಯವಾಗಿ ಎಲ್ಲಾ ಗೊಂದಲಗಳು ನಿವಾರಣೆಯಾಗಿದ್ದು, ಕಾಮಗಾರಿ ಚಾಲನೆ ನೀಡುವ ಕುರಿತು ಶೀಘ್ರವೇ ರಾಜ್ಯ ಸರ್ಕಾರದ ಸಂಪುಟ ಸಭೆಯಲ್ಲಿ ತಾರ್ಕಿಕ ಅಂತ್ಯ ಸಿಗಲಿದೆ. ವಿಮಾನ ಹಾರಿಸಿಯೇ ನಿವೃತ್ತಿಯಾಗುವ ವಿಚಾರ ಮಂಡಿಸುವೆ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು
Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ
BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ