ಮಕ್ಕಳಿಗೆ ಕ್ರೀಡಾಸಕ್ತಿ ಬೆಳೆಸಲು ಸಲಹೆ


Team Udayavani, Aug 10, 2018, 11:30 AM IST

vij-4.jpg

ಮುದ್ದೇಬಿಹಾಳ: ಕ್ರೀಡೆಯಿಂದ ಮಕ್ಕಳ ಶಾರೀರಿಕ ಬೆಳವಣಿಗೆ ಜೊತೆಗೆ ಮಾನಸಿಕ ಬೆಳವಣಿಗೆ ಹೆಚ್ಚು ವಿಕಸನಗೊಳ್ಳುತ್ತದೆ ಎನ್ನುವ ಅರಿವನ್ನು ಮಕ್ಕಳಲ್ಲಿ ಮೂಡಿಸಲು, ಪ್ರಾಥಮಿಕ ಶಾಲಾ ಹಂತದಲ್ಲೇ ಮಕ್ಕಳಿಗೆ ಕ್ರೀಡಾಸಕ್ತಿ ಬೆಳೆಸಲು ಪಾಲಕರು, ಶಿಕ್ಷಕರು ಹೆಚ್ಚು ಕಾಳಜಿ ವಹಿಸಬೇಕು ಎಂದು ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಹೇಳಿದರು.

ಇಲ್ಲಿನ ಮಹೆಬೂಬ ನಗರದಲ್ಲಿರುವ ಸರ್ಕಾರಿ ಉರ್ದು ಪಾಥಮಿಕ ಶಾಲೆಯಲ್ಲಿ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಗುರುವಾರ ಏರ್ಪಡಿಸಿದ್ದ ಮುದ್ದೇಬಿಹಾಳ ಹೋಬಳಿ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇದು ಆಧುನಿಕ, ಸ್ಪರ್ಧಾತ್ಮಕ ಯುಗ. ಪ್ರತಿಯೊಂದರಲ್ಲೂ ಸ್ಪರ್ಧೆ ಕಾಣುತ್ತೇವೆ. ಮಕ್ಕಳು ಭವಿಷ್ಯದಲ್ಲಿ ಉತ್ತಮ ಜೀವನ
ನಡೆಸಬೇಕಾದಲ್ಲಿ ಸ್ಪರ್ಧೆ ಅನಿವಾರ್ಯ. ಇದನ್ನು ಗಮನದಲ್ಲಿಟ್ಟುಕೊಂಡು ಮಕ್ಕಳನ್ನು ಸ್ಪರ್ಧಾತ್ಮಕ ರೀತಿಯಲ್ಲೇ ದೇಶದ ಸಮರ್ಥ ನಾಗರಿಕನನ್ನಾಗಿ ರೂಪಿಸಬೇಕು ಎಂದರು.

ಕ್ರೀಡಾಜ್ಯೋತಿ ಸ್ವೀಕರಿಸಿದ ತಹಶೀಲ್ದಾರ್‌ ಎಂ.ಎಸ್‌. ಬಾಗವಾನ, ಮುಖ್ಯ ಅತಿಥಿಯಾಗಿದ್ದ ಡಾ| ಎ.ಎಂ.
ಮುಲ್ಲಾ ಮಾತನಾಡಿದರು. ಉರ್ದು ಶಾಲೆ ಎಸಿಎಂಸಿ ಅಧ್ಯಕ್ಷ ಮಹಿಬೂಬ ಗೊಳಸಂಗಿ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ
ಶಿಕ್ಷಣಾಧಿಕಾರಿ ಎಸ್‌.ಡಿ. ಗಾಂಜಿ, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಎಂ. ಬೆಳಗಲ್ಲ, ಯುವಜನಸೇವೆ ಮತ್ತು ಕ್ರೀಡಾ ಇಲಾಖೆ ಸಹಾಯಕ ಕ್ರೀಡಾಧಿಕಾರಿ ಎಚ್‌.ಎಲ್‌. ಕರಡ್ಡಿ, ಸಮಾಜಸೇವಕ ಅಯ್ಯೂಬ ಮನಿಯಾರ, ಶಿಕ್ಷಣ ಸಂಯೋಜಕರಾದ ಎ.ಎಸ್‌. ಬಾಗವಾನ, ವಿಜಯಲಕ್ಷ್ಮೀ ಚಿಲ್ಲಾಳಶೆಟ್ಟರ, ಪುರಸಭೆ ಸದಸ್ಯರಾದ ಶರಣು ಬೂದಿಹಾಳಮಠ, ಸಂತೋಷ ನಾಯ್ಕೋಡಿ, ರಾಜಶೇಖರ ಹೊನ್ನುಟಗಿ, ಬಿಆರ್‌ಪಿ ಎಸ್‌.ಬಿ. ಸಜ್ಜನ, ಸಿಆರ್‌ ಪಿಗಳಾದ ಎಂ.ಎ. ತಳ್ಳಿಕೇರಿ, ಡಿ.ಎ. ಸಿಂದಗಿ, ಮುಖ್ಯಾಧ್ಯಾಪಕಿ ಎಫ್‌. ಎಸ್‌. ಬಾಗವಾನ, ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಸ್‌. ಆರ್‌. ಸುಲ್ಪಿ, ಗುತ್ತಿಗೆದಾರ ಖಾದರ ಹಿರೇಮನಿ, ಇಸ್ಮಾಯಿಲ್‌ ಗೊಳಸಂಗಿ ವೇದಿಕೆಯಲ್ಲಿದ್ದರು.

ಮೌಲಾನಾ ನಿಸಾರ್‌ ಅಹ್ಮದ್‌ ಕುರಾನ್‌ ಪಠಿಸಿದರು. ನಜೀಫಾ ಪಿಂಜಾರ ಹಮ್‌, ಅಲ್ತಾಫ್‌ ಸಾಲಿ ನಾಥ್‌ ಹೇಳಿದರು. ಸಹ ಶಿಕ್ಷಕಿ ಆರ್‌ .ಬಿ. ಮ್ಯಾಗೇರಿ ಸ್ವಾಗತಿಸಿದರು. ದೈಹಿಕ ಶಿಕ್ಷಣಾಧಿಕಾರಿ ಎಸ್‌.ಬಿ. ಚಲವಾದಿ ಪ್ರಾಸ್ತಾವಿಕ ಮಾತನಾಡಿದರು. ಸಿಆರ್‌ಪಿ ಟಿ.ಡಿ. ಲಮಾಣಿ ನಿರೂಪಿಸಿದರು. 

ಸಹಶಿಕ್ಷಕ ಎಸ್‌. ಮಂಜು ವಂದಿಸಿದರು. ದೈಹಿಕ ಶಿಕ್ಷಕರ ಸಂಘದ ಉಪಾಧ್ಯಕ್ಷ ಎ.ಸಿ. ಕೆರೂರ ಕ್ರೀಡಾಪಟುಗಳಿಗೆ
ಪ್ರಮಾಣ ವಚನ ಬೋಧಿಸಿದರು. ಮನವಿ ಸಲ್ಲಿಕೆ: ಇದೇ ವೇಳೆ ಸರ್ಕಾರಿ ಉರ್ದು ಶಾಲೆಗೆ ಶಾಸಕರ ಅನುದಾನದಲ್ಲಿ
ಕಾಂಪೌಂಡ್‌ ನಿರ್ಮಿಸುವಂತೆ ಮತ್ತು ಶಾಲೆ ಆವರಣದಲ್ಲಿರುವ ಬಯಲು ಶೌಚಾಲಯವನ್ನು ಬೇರೆಡೆ
ಸ್ಥಳಾಂತರಿಸುವಂತೆ ಕೋರಿ ಶಾಲೆ ವತಿಯಿಂದ ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿಗೆ ಮನವಿ ಸಲ್ಲಿಸಲಾಯಿತು.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.