ಶಾಲಾ ಮಕ್ಕಳಿಗೆ ತ್ವರಿತ ಪಠ್ಯ ಪೂರೈಕೆಗೆ ಆಗ್ರಹ


Team Udayavani, Jun 23, 2022, 5:42 PM IST

19text

ವಿಜಯಪುರ: ಸರ್ಕಾರ ಅನಗತ್ಯವಾಗಿ ಪಠ್ಯ ಪುಸ್ತಕ ಪರಿಷ್ಕರಣೆಗೆ ಕೈ ಹಾಕಿ ಅಗತ್ಯವಿರುವ ಪಠ್ಯವನ್ನು ತೆಗೆದು ಹಾಕಿ ವಿವಾದ ಹುಟ್ಟುವಂತೆ ಮಾಡಿದೆ. ಇದರಿಂದ ಮಕ್ಕಳ ಓದಿಗೆ ಪುಸ್ತಕಗಳು ದೊರೆಯದಂತಾಗಿದೆ. ತ್ವರಿತ ಗತಿಯಲ್ಲಿ ಕನ್ನಡ ಶಾಲೆಗಳಿಗೆ ಪುಸ್ತಕಗಳು ವಿತರಣೆಯಾಗುವಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಿಸಿ ಕರ್ನಾಟಕ ರಕ್ಷಣಾ ವೇದಿಕೆ ನಮ್ಮ ಬಣದಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಕರವೇ ಜಿಲ್ಲಾಧ್ಯಕ್ಷ ಶೇಷರಾವ್‌ ಮಾನೆ ಮಾತನಾಡಿ, ಪಠ್ಯಪುಸ್ತಕ ಪರಿಷ್ಕರಣೆ ನೆಪದಲ್ಲಿ ನೂತನ ಸಮಿತಿಯನ್ನು ರಚಿಸಿ ಹಳೆಯ ಸಮಿತಿಗೆ ಬೆಲೆ ಇಲ್ಲದಂತೆ ಮಾಡಿ ಅಗತ್ಯವಿರುವ ವಿಷಯಗಳನ್ನು ಪಠ್ಯದಿಂದ ಕೈ ಬಿಡಲಾಗಿದೆ. ಅನಗತ್ಯ ವಿಷಯಗಳನ್ನು ಪಠ್ಯದಲ್ಲಿ ಸೇರಿಸುವ ಕೆಲಸಕ್ಕೆ ಮುಂದಾದ ಸರ್ಕಾರದ ಕ್ರಮ ಸರಿಯಲ್ಲ ಎಂದು ಹರಿಹಾಯ್ದರು.

ಪಠ್ಯದಲ್ಲಿ ಪುತ್ರಕಾಮಿಷ್ಟಿಯಾಗ ಹಾಗೂ ಅಶ್ವಮೇಧಯಾಗ ಯಜ್ಞ ಯಾಗಗಳು ಈ ದೇಶದ ಅಸ್ಮಿತೆಯೆಂದು ತಪ್ಪಾಗಿ ಹೇಳಲಾಗಿದೆ. ಆ ಮೂಲಕ ಶೈಕ್ಷಣಿಕ ದಾರಿ ತಪ್ಪಿಸುವ ಹುನ್ನಾರ ಸಮಿತಿ ಮಾಡಿರುವುದು ಗಂಭೀರ ವಿಷಯ. ಈ ಬಗ್ಗೆ ಜ್ಞಾನಿಗಳು ಅನಿಷ್ಟ ಪದ್ಧತಿಗಳೆಂದು ಹೇಳಿದ್ದಾರೆ. ಹಾಗಾಗಿ ಅವುಗಳನ್ನು ಪಠ್ಯದಿಂದ ತೆಗೆದು ಹಾಕಲು ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಬರಗೂರು ಸಮಿತಿಯ ಪಠ್ಯ ಪುಸ್ತಕದಲ್ಲಿ ದೋಷಗಳೆಂದು ಹೇಳುತ್ತಿರುವುದು ರೋಹಿತ್‌ ಚಕ್ರತೀರ್ಥ ಅವರ ಬೌದ್ದಿಕ ಅಜ್ಞಾನದ ಪ್ರತೀಕವಾಗಿದ್ದು, ರಾಷ್ಟ್ರಕವಿ ಕುವೆಂಪು ಅವರನ್ನು ಕಡೆಗಣಿಸಿರುವ ಕ್ರಮ ಖಂಡನಾರ್ಹ ಎಂದು ವಾಗ್ಧಾಳಿ ನಡೆಸಿದರು.

ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು, ಸಾಹಿತಿಗಳು, ದೇಶಕ್ಕಾಗಿ ಮಡಿದ ವೀರಗಾಥೆಯರ ಇತಿಹಾಸವನ್ನು ಸಂಪೂರ್ಣವಾಗಿ ಕೈ ಬಿಡಲಾಗಿದೆ. ಕೆಲವರ ಹೆಸರುಗಳನ್ನು ಪತ್ರಿಕೆಯಲ್ಲಿ ತೋರಿಸಿ ನೂತನ ಪಠ್ಯ ಪುಸ್ತಕ ಪರಿಷ್ಕರಣೆ ಅತ್ಯಂತ ಪರಿಣಾಮಕಾರಿ ಎಂದು ಸುಳ್ಳು ಹೇಳಿ ಸಮಿತಿಯಲ್ಲಿ ತಾವೇ ಉಳಿಯಬೇಕೆಂಬ ಹುನ್ನಾರ ನಡೆಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಭಾರತಿ ಟಂಕಸಾಲಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಕೆ. ಬನ್ನಟ್ಟಿ, ಪರಶುರಾಮ ಚಲವಾದಿ, ಸೋಮಶೇಖರ ವಾಲೀಕಾರ, ಜಿಲ್ಲಾ ಮಹಿಳಾ ಘಟಕದ ಗೌರವಾಧ್ಯಕ್ಷೆ ಉಷಾ ಭಾಸ್ಕರ, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ಜಯಶ್ರೀ ನಂದಿಕೋಲಮಠ, ರಮೇಶ ಪಾಟೀಲ, ಅಶೋಕ ನಂದಿಹಾಳ ಇದ್ದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.