ಗಳಿಕೆ ರಜೆ ಮಂಜೂರಿಗೆ ಆಗ್ರಹಿಸಿ ಶಿಕ್ಷಕರಿಂದ ಮನವಿ


Team Udayavani, Jan 10, 2022, 6:10 PM IST

25teachers

ವಿಜಯಪುರ: ಬಿಎಲ್‌ಒ ಹಾಗೂ ಚೆಕ್‌ಪೋಸ್ಟ್‌ ಗಡಿಯಲ್ಲಿ ಕಾರ್ಯನಿರ್ವಹಿಸಿದ ಶಿಕ್ಷಕರುಗಳಿಗೆ ಗಳಿಕೆ ರಜೆ ಮಂಜೂರು ಮಾಡಲು ಸಂಬಂಧಿಸಿದ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ತಿಕೋಟಾ, ಬಬಲೇಶ್ವರ ಹಾಗೂ ವಿಜಯಪುರ ಗ್ರಾಮೀಣ ವಲಯದ ಶಿಕ್ಷಕ ಸಂಘ ಹಾಗೂ ನೌಕರ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಬಬಲೇಶ್ವರ, ವಿಜಯಪುರ ನಗರ, ನಾಗಠಾಣ ಮತಕ್ಷೇತ್ರದ ವ್ಯಾಪ್ತಿಯ ಮತಗಟ್ಟೆಯ ವ್ಯಾಪ್ತಿಯಲ್ಲಿ ಶಿಕ್ಷಕರು ಭೂತ್‌ ಮಟ್ಟದ (ಬಿಎಲ್‌ಒ) ಅಧಿಕಾರಿಗಳಾಗಿ ವರ್ಷದ 365 ದಿನಗಳ ಕಾಲ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕಾಗಿ ಶಿಕ್ಷಕರು ರಜಾ ರಹಿತ ನೌಕರರೆಂದು ಪರಿಗಣಿಸಿ ಅವರಿಗೆ ವಾರ್ಷಿಕವಾಗಿ 30 ಗಳಿಕೆ ರಜೆ ಮಂಜೂರು ಮಾಡಬೇಕು. ಇದಕ್ಕಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿ ಗಳಿಕೆ ರಜೆ ಮಂಜೂರಾತಿಗೆ ಕ್ರಮ ವಹಿಸಬೇಕು ಎಂದು ಪದಾಧಿಕಾರಿಗಳು ಮನವಿ ಮಾಡಿಕೊಂಡರು.

ಪ್ರಮುಖರಾದ ಉಜ್ವಲ ಬನಸೋಡೆ, ವಿ.ಬಿ. ದಿವಾನಜಿ, ಎಂ.ಎ.ಬಿಸನಾಳ, ಪಿ.ಕೆ.ಪ್ರಭಾಕರ, ಅಲ್ಲಾಭಕ್ಷ ವಾಲೀಕಾರ, ಅರ್ಜುನ ಲಮಾಣಿ, ಹನುಮಂತ ಕೊಣದಿ, ಸಿ.ಟಿ. ಜತ್ತಿ, ಅಶೋಕ ಚನಬಸಗೋಳ, ಎ.ಬಿ. ದಡಕೆ, ಅಶೋಕ ಬೂದಿಹಾಳ, ಆರ್‌.ಎಂ. ಮೇತ್ರಿ, ಝಡ್‌.ಐ. ಇಂಡಿಕಾರ, ಬಿ.ಎಸ್‌. ಮಠ, ಅಶೋಕ ಭಜಂತ್ರಿ, ಆರ್‌.ಎಸ್‌. ದಿಕ್ಷಿತ್‌, ಎಸ್‌.ಬಿ. ಮಡಸನಾಳ, ಎಲ್‌. ಎಂ. ಬಡಿಗೇರ, ಸಿದರಾಯ ಅಥಣಿ, ವಿ.ಎಸ್‌. ಕಳಸಗೊಂಡ, ವೆಂಕಟೇಶ ಕಪಟಕರ, ಆರ್‌.ಎಸ್‌. ಮಸಳಿ, ಆರದ ಜಾಧವ, ಎಸ್‌.ಕೆ. ದೇಶಪಾಂಡೆ, ಎಂ.ಐ. ಕುಡಚಿ, ಐ.ಬಿ. ಅಡಳ್ಳಿ, ಎಸ್‌.ಬಿ. ಕೊಪ್ಪದ, ಎಂ.ಎಸ್‌. ಟಕ್ಕಳಕಿ, ಎನ್‌.ಜಿ. ತೆಗ್ಗಿನಮನಿ, ಪಿ.ಜೆ. ಇನಾಂದಾರ, ಎನ್‌.ಎಚ್‌. ಮುಜಾವರ, ಎಸ್‌. ಎನ್‌. ಬಾಗಲಕೋಟ, ಪರಸಪ್ಪ ಮಾದರ, ಎಚ್‌. ಎಂ. ಮುಲ್ಲಾ, ಬಿ.ವೈ. ಮೇಡೆಗಾರ, ಎಸ್‌.ಎಸ್‌. ಬಬಲೇಶ್ವರ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.