ಜವಳಿ ವ್ಯಾಪಾರಕ್ಕೂ ಅನುಮತಿಸಲು ಮನವಿ


Team Udayavani, Jun 16, 2021, 6:05 PM IST

ಎರತಯುಯತರೆಡೆರತಯು

ವಿಜಯಪುರ: ಕೋವಿಡ್‌ ಲಾಕ್‌ಡೌನ್‌ ಸಡಿಲಿಕೆ ಸಂದರ್ಭದಲ್ಲಿ ಬಟ್ಟೆ ಅಂಗಡಿ ವ್ಯಾಪಾರಕ್ಕೆ ಅನುಮತಿಸುವಂತೆ ಆಗ್ರಹಿಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ವಿಜಯಪುರ ಜವಳಿ ವ್ಯಾಪಾರಸ್ಥರ ಸಂಘದಿಂದ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಜವಳಿ ವ್ಯಾಪಾರಿಗಳು, ಸರ್ಕಾರದ ಕೋವಿಡ್‌ ಮಾರ್ಗಸೂಚಿ ಪ್ರಕಾರ ಮಾರುಕಟ್ಟೆಯಲ್ಲಿ ಕೆಲವು ಅಂಗಡಿ ವಹಿವಾಟಿಗೆ ಅವಕಾಶ ಕಲ್ಪಿಸಲಾಗಿದೆ.

ಆದರೆ ಬಟ್ಟೆ ಅಂಗಡಿ ಆರಂಭಕ್ಕೆ ಅನುಮತಿಸಿಲ್ಲ. ಕಳೆದ ವರ್ಷ 2020 ಅತಿ ಹೆಚ್ಚು ವ್ಯಾಪಾರ ವಿರುವ ಸಮಯ ಏಪ್ರಿಲ್‌, ಮೇ ತಿಂಗಳಲಿನಲ್ಲಿ ಲಾಕ್‌ಡೌನ್‌ ವಿ ಧಿಸಿದ್ದರಿಂದ ವ್ಯಾಪಾರ ಕಳೆದುಕೊಂಡಿದ್ದೆವೆ. ಪ್ರಸಕ್ತ ವರ್ಷವೂ ಅದೇ ರೀತಿಯಾಗಿ ನಾವು ವ್ಯಾಪಾರ ಕಳೆದುಕೊಂಡು ಜವಳಿ ವ್ಯಾಪಾರಿಗಳು ಕಷ್ಟದಲ್ಲಿದ್ದೇವೆ ಎಂದು ಸಮಸ್ಯೆ ನಿವೇದಿಸಿಕೊಂಡರು. ಕಷ್ಟದಲ್ಲಿರುವ ಜವಳಿ ವ್ಯಾಪಾರಿಗಳಿಗೆ ಸರಕಾರದಿಂದ ಯಾವುದೇ ಸಹಾಯವಾಗಿಲ್ಲ.

ಲಾಕ್‌ ಡೌನ್‌ ಆದರೂ ಅಂಗಡಿ ಬಾಡಿಗೆ, ಕರೆಂಟ್‌ ಬಿಲ್‌, ಮಹಾನಗರ ಪಾಲಿಕೆಯ ತೆರಿಗೆ, ನೀರಿನ ಕರ, ಬ್ಯಾಂಕ್‌ನ ಸಾಲ-ಬಡ್ಡಿ ಹೀಗೆ ಎಲ್ಲವನ್ನೂ ಪಾವತಿಸಿದ್ದೇವೆ. ಜವಳಿ ಸಂಘದಡಿ ದುಡಿಯುವವರಿಗೆ ಸರಕಾರ ಪ್ಯಾಕೇಜ್‌ ಘೋಷಿಸಿಲ್ಲ, ಯಾವುದೇ ಆರ್ಥಿಕವಾಗಿ ಅನುಕೂಲ ಕಲ್ಪಿಸದಿದ್ದರೂ ನಾವೇ ಸಂಬಳ ನೀಡಿದ್ದೇವೆ ಎಂದು ಕಷ್ಟಗಳನ್ನು ವಿವರಿಸಿದರು.

ಆದ್ದರಿಂದ ಸರ್ಕಾರ ಜವಳಿ ವ್ಯಾಪಾರಿಗಳಿಗೆ ವಾರದಲ್ಲಿ ಮೂರು ದಿನವಾದರೂ ವ್ಯಾಪಾರ ಮಾಡಲು ಅನುಮತಿ ನೀಡಬೇಕು. ದಿನಸಿ ಅಂಗಡಿಗಳಿಗೂ ಮೂರು ದಿನ ವ್ಯಾಪಾರಕ್ಕೆ ಅನುಮತಿ ನಿಗದಿ ಮಾಡಬೇಕು. ದಿನಸಿ ವ್ಯಾಪಾರಸ್ಥರಿಗೆ ಬೆಳಗ್ಗೆ 6ರಿಂದ 10ರವರೆಗೆ, ಹಾಗೆ ನಮಗೆ ಬಟ್ಟೆ ವ್ಯಾಪಾರಸ್ಥರಿಗೆ ಬೆಳಗ್ಗೆ 10ರಿಂದ 3ರವರೆಗೆ ಅನುಮತಿ ನೀಡಿ ಎಂದು ಮನವಿಯಲ್ಲಿ ಕೋರಿದರು. ಜವಳಿ ವ್ಯಾಪಾರಸ್ತರ ಸಂಘದ ಅಧ್ಯಕ್ಷ ಗೋಪಾಲ ಮಹೇಂದ್ರಕರ, ವಿಕಾರ ದರಬಾರ, ವಿಶ್ವನಾಥ ಬೀಳಗಿ, ಮಹೇಶ ಭಾವಿ, ಪ್ರದೀಪ ಮೊಗಲಿ, ಸಾಗರ ಮೊಗಲಿ ಇದ್ದರು.

 

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.