ರೈಲು ಸಂಚಾರ ಪುನಾರಂಭಿಸಿ
Team Udayavani, Nov 25, 2021, 2:49 PM IST
ಇಂಡಿ: ಕೋವಿಡ್ ಕಾರಣದಿಂದ ಕಳೆದ ಒಂದುವರೆ ವರ್ಷದಿಂದ ಸ್ಥಗಿತವಾದ ರೈಲು ಸಂಚಾರವನ್ನು ಪ್ರಯಾಣಿಕರಿಗೆ ಅನುಕೂಲವಾಗಲು ಪುನಾರಂಭಿಸಬೇಕೆಂದು ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಇಂಡಿ ರೈಲು ನಿಲ್ದಾಣ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ವೇಳೆ ಜೆಡಿಎಸ್ ತಾಲೂಕಾಧ್ಯಕ್ಷ ಬಿ.ಡಿ. ಪಾಟೀಲ ಮಾತನಾಡಿ, ಹುಬ್ಬಳ್ಳಿ, ಗದಗ, ವಿಜಯಪುರ ಮಾರ್ಗದ ರೈಲುಗಳು ಆರಂಭಿಸಬೇಕು. ಕೊರೊನಾ ನಿಯಂತ್ರಣಕ್ಕೆ ಬಂದಿದ್ದು ಪ್ರಯಾಣಿಕರಿಗೆ ಅನುಕೂಲವಾಗುತ್ತದೆ. ಅದಲ್ಲದೆ ನಿಂಬೆ, ದಾಳಿಂಬೆ ಮತ್ತು ದ್ರಾಕ್ಷಿ ಬೆಳೆಗಾರರಿಗೆ ರೈಲು ಪ್ರಯಾಣದಿಂದ ಅನುಕೂಲ ಇದೆ ಎಂದರು.
ಸಿದ್ದು ಡಂಗಾ, ಮಹಿಬೂಬ ಬೇವನೂರ, ಬಾಳು ರಾಠೊಡ, ರಾಜು ಮುಲ್ಲಾ, ನಿಯಾಜ್ ಅಗರಖೇಡ, ಆರೀಫ್ಜಮಾದಾರ, ಸದ್ದಾಂಕೊಟ್ನಾಳ, ಉಮರ ಬಾಗವಾನ, ರವಿ ಶಿಂಧೆ, ಇರ್ಫಾನ್ ಅಗರಖೇಡ, ಫಿರೋಜ್ ಶೇಖ, ರೇವಪ್ಪ ಹೂಗಾರ, ಮಾಳಪ್ಪ ಶಿರಶ್ಯಾಡ, ರಮೇಶ ಪರಗೊಂಡ, ಶಬ್ಬೀರ್ ಮುಲ್ಲಾ ಮತ್ತಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ