ಬೆಂಗಳೂರಿನಿಂದ ವಿಜಯಪುರಕ್ಕೆ ಬೈಕ್‌ನಲ್ಲಿ ಪ್ರಯಾಣ


Team Udayavani, Mar 28, 2020, 1:13 PM IST

VP-TDY-1

ಆಲಮಟ್ಟಿ: ಜಗತ್ತಿಗೆ ಮಹಾಮಾರಿಯಾಗಿರುವ ಕೋವಿಡ್ 19 ವೈರಸ್‌ ಹಾವಳಿಯಿಂದ ಕೆಲಸಕ್ಕೆ ಹೋದ ಅದೆಷ್ಟೋ ಕುಟುಂಬಗಳು ತಮ್ಮ ಸ್ವಗ್ರಾಮಗಳಿಗೆ ಮರಳುವಂತೆ ಮಾಡಿರುವದರಿಂದ ವಾಹನ ಸಿಗದೇ ಪಾದಯಾತ್ರೆ ಮಾಡುವಂತಾಗಿದೆ.

ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಅಭಿಯಂತರರಾಗಿ ಕೆಲಸ ಮಾಡುತ್ತಿದ್ದ ವಿಜಯಪುರದ ನಿವಾಸಿಯೊಬ್ಬರು ಕಳೆದ 20ವರ್ಷಗಳಿಂದ ಅಲ್ಲಿಯೇ ವಾಸವಾಗಿದ್ದರು. ಕೋವಿಡ್ 19 ವೈರಸ್‌ ಹಾವಳಿಯಿಂದ ಪ್ರಾಣ ರಕ್ಷಣೆಗಾಗಿ ಸ್ವಂತ ಗ್ರಾಮಗಳಿಗೆ ಆಗಮಿಸಲು ಬಸ್‌ ಹಾಗೂ ರೈಲು ಸೌಕರ್ಯ ಸಿಗದ ಪರಿಣಾಮ ಬೈಕ್‌ ಮೇಲೆ ಮೂವರು ಮಕ್ಕಳು, ಪತ್ನಿ ಹಾಗೂ ದಿನಬಳಕೆ ಸಾಮಗ್ರಿಗಳ ಚೀಲ ಇರಿಸಿಕೊಂಡು ಪ್ರಯಾಣ ಬೆಳೆಸಿ ಮೂರು ದಿನಗಳ ಬಳಿಕ ತವರೂರಿಗೆ ಮರಳಿದ್ದಾರೆ.

ಇನ್ನು ಆಲಮಟ್ಟಿಯ ಸುತ್ತಲಿನ ಕೆಲ ಗ್ರಾಮಗಳ ಯುವಕರು ಉದ್ಯೋಗವನ್ನರಿಸಿ ಪುಣೆಗೆ ತೆರಳಿದ್ದರು. ಸದ್ಯ ಸ್ವಗ್ರಾಮಕ್ಕೆ ಬರಲು ವಾಹನ ವ್ಯವಸ್ಥೆ ಇಲ್ಲದ ಪರಿಣಾಮ ಅನಿವಾರ್ಯವಾಗಿ ಪಾದಯಾತ್ರೆ ಮೂಲಕವೇ ಪ್ರಯಾಣ ಬೆಳೆಸಿದ್ದಾಗಿ ಮಾಹಿತಿ ನೀಡಿದ್ದಾರೆ. ಒಟ್ಟಾರೆ ಈ ಮಹಾಮಾರಿ ಕೋವಿಡ್ 19 ಹಾವಳಿಯಿಂದ ತುತ್ತಿನ ಚೀಲ ತುಂಬಿಸಿಕೊಳ್ಳಲು ಊರು ಬಿಟ್ಟು ಹೋದವರು ಮರಳಿ ಗ್ರಾಮಕ್ಕೆ ಬರಲು ಪರದಾಡುತ್ತಿರುವುದು ವಿಪರ್ಯಾಸ.

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

6-vijayapura

Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್‌ ಸ್ಟೇಬಲ್‌ ಲೋಕಾಯುಕ್ತ ಬಲೆಗೆ

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.