![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-415x218.jpg)
ಬೆಂಗಳೂರಿನಿಂದ ವಿಜಯಪುರಕ್ಕೆ ಬೈಕ್ನಲ್ಲಿ ಪ್ರಯಾಣ
Team Udayavani, Mar 28, 2020, 1:13 PM IST
![VP-TDY-1](https://www.udayavani.com/wp-content/uploads/2020/03/VP-TDY-1-620x345.jpg)
ಆಲಮಟ್ಟಿ: ಜಗತ್ತಿಗೆ ಮಹಾಮಾರಿಯಾಗಿರುವ ಕೋವಿಡ್ 19 ವೈರಸ್ ಹಾವಳಿಯಿಂದ ಕೆಲಸಕ್ಕೆ ಹೋದ ಅದೆಷ್ಟೋ ಕುಟುಂಬಗಳು ತಮ್ಮ ಸ್ವಗ್ರಾಮಗಳಿಗೆ ಮರಳುವಂತೆ ಮಾಡಿರುವದರಿಂದ ವಾಹನ ಸಿಗದೇ ಪಾದಯಾತ್ರೆ ಮಾಡುವಂತಾಗಿದೆ.
ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಅಭಿಯಂತರರಾಗಿ ಕೆಲಸ ಮಾಡುತ್ತಿದ್ದ ವಿಜಯಪುರದ ನಿವಾಸಿಯೊಬ್ಬರು ಕಳೆದ 20ವರ್ಷಗಳಿಂದ ಅಲ್ಲಿಯೇ ವಾಸವಾಗಿದ್ದರು. ಕೋವಿಡ್ 19 ವೈರಸ್ ಹಾವಳಿಯಿಂದ ಪ್ರಾಣ ರಕ್ಷಣೆಗಾಗಿ ಸ್ವಂತ ಗ್ರಾಮಗಳಿಗೆ ಆಗಮಿಸಲು ಬಸ್ ಹಾಗೂ ರೈಲು ಸೌಕರ್ಯ ಸಿಗದ ಪರಿಣಾಮ ಬೈಕ್ ಮೇಲೆ ಮೂವರು ಮಕ್ಕಳು, ಪತ್ನಿ ಹಾಗೂ ದಿನಬಳಕೆ ಸಾಮಗ್ರಿಗಳ ಚೀಲ ಇರಿಸಿಕೊಂಡು ಪ್ರಯಾಣ ಬೆಳೆಸಿ ಮೂರು ದಿನಗಳ ಬಳಿಕ ತವರೂರಿಗೆ ಮರಳಿದ್ದಾರೆ.
ಇನ್ನು ಆಲಮಟ್ಟಿಯ ಸುತ್ತಲಿನ ಕೆಲ ಗ್ರಾಮಗಳ ಯುವಕರು ಉದ್ಯೋಗವನ್ನರಿಸಿ ಪುಣೆಗೆ ತೆರಳಿದ್ದರು. ಸದ್ಯ ಸ್ವಗ್ರಾಮಕ್ಕೆ ಬರಲು ವಾಹನ ವ್ಯವಸ್ಥೆ ಇಲ್ಲದ ಪರಿಣಾಮ ಅನಿವಾರ್ಯವಾಗಿ ಪಾದಯಾತ್ರೆ ಮೂಲಕವೇ ಪ್ರಯಾಣ ಬೆಳೆಸಿದ್ದಾಗಿ ಮಾಹಿತಿ ನೀಡಿದ್ದಾರೆ. ಒಟ್ಟಾರೆ ಈ ಮಹಾಮಾರಿ ಕೋವಿಡ್ 19 ಹಾವಳಿಯಿಂದ ತುತ್ತಿನ ಚೀಲ ತುಂಬಿಸಿಕೊಳ್ಳಲು ಊರು ಬಿಟ್ಟು ಹೋದವರು ಮರಳಿ ಗ್ರಾಮಕ್ಕೆ ಬರಲು ಪರದಾಡುತ್ತಿರುವುದು ವಿಪರ್ಯಾಸ.
ಟಾಪ್ ನ್ಯೂಸ್
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-415x218.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ](https://www.udayavani.com/wp-content/uploads/2024/07/vijaya-150x83.jpg)
Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ
![Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು](https://www.udayavani.com/wp-content/uploads/2024/07/hadagali-m-150x83.jpg)
Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು
![Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ](https://www.udayavani.com/wp-content/uploads/2024/07/basaa-150x83.jpg)
Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ
![6-vijayapura](https://www.udayavani.com/wp-content/uploads/2024/07/6-vijayapura-150x90.jpg)
Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್ ಸ್ಟೇಬಲ್ ಲೋಕಾಯುಕ್ತ ಬಲೆಗೆ
![Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು](https://www.udayavani.com/wp-content/uploads/2024/07/Muddebihal-150x93.jpg)
Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.