ಬೆಂಗಳೂರಿನಿಂದ ವಿಜಯಪುರಕ್ಕೆ ಬೈಕ್ನಲ್ಲಿ ಪ್ರಯಾಣ
Team Udayavani, Mar 28, 2020, 1:13 PM IST
ಆಲಮಟ್ಟಿ: ಜಗತ್ತಿಗೆ ಮಹಾಮಾರಿಯಾಗಿರುವ ಕೋವಿಡ್ 19 ವೈರಸ್ ಹಾವಳಿಯಿಂದ ಕೆಲಸಕ್ಕೆ ಹೋದ ಅದೆಷ್ಟೋ ಕುಟುಂಬಗಳು ತಮ್ಮ ಸ್ವಗ್ರಾಮಗಳಿಗೆ ಮರಳುವಂತೆ ಮಾಡಿರುವದರಿಂದ ವಾಹನ ಸಿಗದೇ ಪಾದಯಾತ್ರೆ ಮಾಡುವಂತಾಗಿದೆ.
ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಅಭಿಯಂತರರಾಗಿ ಕೆಲಸ ಮಾಡುತ್ತಿದ್ದ ವಿಜಯಪುರದ ನಿವಾಸಿಯೊಬ್ಬರು ಕಳೆದ 20ವರ್ಷಗಳಿಂದ ಅಲ್ಲಿಯೇ ವಾಸವಾಗಿದ್ದರು. ಕೋವಿಡ್ 19 ವೈರಸ್ ಹಾವಳಿಯಿಂದ ಪ್ರಾಣ ರಕ್ಷಣೆಗಾಗಿ ಸ್ವಂತ ಗ್ರಾಮಗಳಿಗೆ ಆಗಮಿಸಲು ಬಸ್ ಹಾಗೂ ರೈಲು ಸೌಕರ್ಯ ಸಿಗದ ಪರಿಣಾಮ ಬೈಕ್ ಮೇಲೆ ಮೂವರು ಮಕ್ಕಳು, ಪತ್ನಿ ಹಾಗೂ ದಿನಬಳಕೆ ಸಾಮಗ್ರಿಗಳ ಚೀಲ ಇರಿಸಿಕೊಂಡು ಪ್ರಯಾಣ ಬೆಳೆಸಿ ಮೂರು ದಿನಗಳ ಬಳಿಕ ತವರೂರಿಗೆ ಮರಳಿದ್ದಾರೆ.
ಇನ್ನು ಆಲಮಟ್ಟಿಯ ಸುತ್ತಲಿನ ಕೆಲ ಗ್ರಾಮಗಳ ಯುವಕರು ಉದ್ಯೋಗವನ್ನರಿಸಿ ಪುಣೆಗೆ ತೆರಳಿದ್ದರು. ಸದ್ಯ ಸ್ವಗ್ರಾಮಕ್ಕೆ ಬರಲು ವಾಹನ ವ್ಯವಸ್ಥೆ ಇಲ್ಲದ ಪರಿಣಾಮ ಅನಿವಾರ್ಯವಾಗಿ ಪಾದಯಾತ್ರೆ ಮೂಲಕವೇ ಪ್ರಯಾಣ ಬೆಳೆಸಿದ್ದಾಗಿ ಮಾಹಿತಿ ನೀಡಿದ್ದಾರೆ. ಒಟ್ಟಾರೆ ಈ ಮಹಾಮಾರಿ ಕೋವಿಡ್ 19 ಹಾವಳಿಯಿಂದ ತುತ್ತಿನ ಚೀಲ ತುಂಬಿಸಿಕೊಳ್ಳಲು ಊರು ಬಿಟ್ಟು ಹೋದವರು ಮರಳಿ ಗ್ರಾಮಕ್ಕೆ ಬರಲು ಪರದಾಡುತ್ತಿರುವುದು ವಿಪರ್ಯಾಸ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್ 500 ಕೋಟಿ ರೂ. ಖರ್ಚು’
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!