ಶ್ರದ್ಧಾ ಭಕ್ತಿಯಿಂದ ರಾಯರ ಉತ್ತರಾರಾಧನೆ-ರಥೋತ್ಸವ


Team Udayavani, Aug 30, 2018, 3:43 PM IST

vij-1.jpg

ತಾಳಿಕೋಟೆ: ಪಟ್ಟಣದಲ್ಲಿ ಗುರುರಾಜ ಭಜನಾ ಮಂಡಳಿಯವರಿಂದ ರಾಘವೇಂದ್ರ ಮಹಾಸ್ವಾಮಿಗಳ 44ನೇ ಆರಾಧನಾ ಮಹೋತ್ಸವ ನಿಮಿತ್ತ ಬುಧವಾರ ಉತ್ತರಾರಾಧನೆ ಮಹಾ ರಥೋತ್ಸವ ಕಾರ್ಯಕ್ರಮ ಭಕ್ತಿಭಾವದೊಂದಿಗೆ ಜರುಗಿತು.

ಉತ್ತರಾಧನೆ ನಿಮಿತ್ತ ಬೆಳಗ್ಗೆ 5ರಿಂದ 6ರವರೆಗೆ ಸುಪ್ರಭಾತ, 7ರಿಂದ8ರವರೆಗೆ ನಗರೇಶ್ವರ ಮಹಾಮೂರ್ತಿಗೆ ರುದ್ರಾಭಿಷೇಕ, ಅಲಂಕಾರ, ಬಿಲ್ವಾರ್ಚನೆ, ಪುಷ್ಪಾರ್ಚನೆ, ಮಹಾಮಂಗಳಾರತಿ, 8ರಿಂದ 10ರವರೆಗೆ ಪಂಚಾಮೃತ ಅಭಿಷೇಕ ಗುರುರಾಯರ ಅಷ್ಟೋತ್ತರ ಜರುಗಿದವು.

ಪೂಜೆ ಕಾರ್ಯಕ್ರಮವನ್ನು ಪುರುಷೋತ್ತಮಾಚಾರ್ಯ ಗ್ರಾಂಪುರೋಹಿತ, ವಸಂತ ಜೋಶಿ, ಶ್ರೀಧರ ಜೋಶಿ, ಶೇಷಾಚಲ ಗ್ರಾಂಪುರೋಹಿತ, ಗುಂಡು ಜೋಶಿ, ಅನಿಲಬಟ್ಟ ಜೋಶಿ, ಶ್ರೀಧರ ಗ್ರಾಂಪುರೋಹಿತ, ರಾಘು ಉಡಪಿ, ಅಭಿಷೇಕ ಜೋಶಿ, ವೇಂಕಟೇಶ ಗ್ರಾಂಪುರೋಹಿತ, ಸಂಜು ಗ್ರಾಂಪುರೋಹಿತ, ಶ್ರೀನಿವಾಸ ಜೋಶಿ, ಮುರಳಿ ಜೋಶಿ ನಡೆಸಿಕೊಟ್ಟರು.

ಸಾಯಂಕಾಲ ತಾರತಮ್ಯ ಭಜನೆ ಪಲ್ಲಕ್ಕಿ ಉತ್ಸವದೊಂದಿಗೆ ರಾಘವೇಂದ್ರ ಮಹಾಸ್ವಾಮಿಗಳ ಮಹಾರಥೋತ್ಸವವು ನಗರೇಶ್ವರ ದೇವಸ್ಥಾನದಿಂದ ಕತ್ರಿಬಜಾರ ಮಾರ್ಗವಾಗಿ ವಿಠ್ಠಲ ಮಂದಿರ ತಲುಪಿ ಮರಳಿ ಅದೇ ಮಾರ್ಗವಾಗಿ ದೇವಸ್ಥಾನ ತಲುಪಿತು. ರಥೋತ್ಸವದ ಉದ್ದಕ್ಕೂ ಮಹಿಳಾ ಮಂಡಳಿಯವರ ನೃತ್ಯ ಕೋಲಾಟ ಗಮನ ಸೆಳೆದವು.

ಡಾ| ನಾರಾಯಣ ಶೆಟ್ಟಿ, ಯಂಕಣ್ಣ ಕನಕಗಿರಿ, ರವಿ ತಾಳಪಲ್ಲೆ, ಯಂಕಣ್ಣ ತಾಳಪಲ್ಲೆ, ಸತ್ಯನಾರಾಯಣ ಶೆಟ್ಟಿ, ಮುರಳೀಧರ ಮಾನ್ವಿ, ಅಶೋಕ ಶೆಟ್ಟಿ, ಮಂಜು ಶೆಟ್ಟಿ, ಭೀಮಣ್ಣ ಅಗಡಿ, ಕಾಂತಯ್ಯ ಗೊಟಗುಣಕಿ, ಶ್ರೀಕಾಂತ ಶೆಟ್ಟಿ, ಕೃಷ್ಣಾ ತಾಳಪಲ್ಲೆ, ಪ್ರಲ್ಹಾದ ಮಾನ್ವಿ, ಸುವೇಂದ್ರ ಕನಕಗಿರಿ, ವೇಂಕಟೇಶ ತಾಳಪಲ್ಲೆ, ಬದರಿನಾರಾಯಣ ಕನಕಗಿರಿ, ಸತ್ಯನಾರಾಯಣ ತಾಳಪಲ್ಲೆ, ದಯಾನಂದ ಗಂಪ್ಪಾ ಇದ್ದರು.

ಬಸವನಬಾಗೇವಾಡಿ: ಪಟ್ಟಣದ ಸೇರಿದಂತೆ ತಾಲೂಕಿನ ವಿವಿಧೆಡೆ ರಾಘವೇಂದ್ರ ಗುರು ಸಾರ್ವಭೌಮರ 347ನೇ ಆರಾಧನಾ ಮಹೋತ್ಸವ ಸಂಭ್ರಮದಿಂದ ನಡೆಯಿತು. ನಾಯ್ಕೋಡಿ ಗಲ್ಲಿಯ ರಾಘವೇಂದ್ರ ಮಠದಲ್ಲಿ ಬುಧವಾರ ಬೆಳಗ್ಗೆ ವಿಷ್ಣು ಸಹಸ್ರನಾಮ ಪಾರಾಯಣ ಪಂಚಾಮೃತ ಅಭಿಷೇಕ ಮಧ್ಯಾಹ್ನ ರಥಕ್ಕೆ ವಿಶೇಷ ಪೂಜೆ ನೆರವೇರಿಸಿದ
ನಂತರ ಭಕ್ತರು ಭಜನೆಯೊಂದಿಗೆ ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. 

ರಥೋತ್ಸವದಲ್ಲಿ ವಕೀಲ ಎಸ್‌.ಕೆ. ಚೌಧರಿ, ವಿಠuಲ ಕುಲಕರ್ಣಿ, ಅನಿಲ ಕುಲಕರ್ಣಿ, ಅನಿಲ ದೇಶಪಾಂಡೆ,
ರಾಮಾಚಾರಿ ಯಜರ್ವೇದಿ, ಜಯತೀರ್ಥ ಇಂಗಳೇಶ್ವರ, ರಮೇಶ ಇನಮದಾರ, ಬಾಪು ಜೋಶಿ, ರಾಘವೇಂದ್ರ ಕುಲಕರ್ಣಿ, ಅರವಿಂದ ಕುಲಕರ್ಣಿ, ಮುಕುಂದ ದೇಶಪಾಂಡೆ, ವಿನಾಯಕ ದೇಶಪಾಂಡೆ, ನಾರಾಯಣ ಕುಲಕರ್ಣಿ, ಅಚ್ಯುತ್ತ ಕುಲಕಣಿ, ಎಂ.ಜಿ. ಕುಲಕರ್ಣಿ, ಪ್ರಸನ್ನ ಕುಲಕರ್ಣಿ, ವಿ.ಜಿ. ಕುಲಕರ್ಣಿ, ಭಾರತಿ ಕುಲಕರ್ಣಿ, ವಿಜಯಲಕ್ಷ್ಮೀ ಕುಲಕರ್ಣಿ, ನಾಗವೇಣಿ ಇನಮದಾರ, ಪುಷ್ಪಾ ದೇಶಪಾಂಡೆ, ನಂದಾ ಇಂಗಳೇಶ್ವರ, ನಂದಾ ಕುಲಕರ್ಣಿ, ವೀಣಾ ದೇಶಪಂಡೆ, ರಜನಿ  ಅಥಣೀಕರ, ಅಂಜನಾ ಕುಲಕರ್ಣಿ,ಸುಜಾತಾ ಜೋಶಿ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.