ಪುರಸಭೆಯಿಂದ 25.90 ಲಕ್ಷ ರೂ. ಉಳಿತಾಯ ಬಜೆಟ್‌


Team Udayavani, Mar 3, 2019, 9:57 AM IST

vij-2.jpg

ಬಸವನಬಾಗೇವಾಡಿ: ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಶನಿವಾರ ಜರುಗಿದ 2019-20ನೇ ಸಾಲಿನ ಬಜೆಟ್‌ ಮಂಡನಾ ಸಭೆಯಲ್ಲಿ ಪುರಸಭೆ ಅಧ್ಯಕ್ಷೆ ಪರಜಾನ್‌ ಚೌಧರಿ 25.90 ಲಕ್ಷ ರೂ. ಉಳಿತಾಯ ಬಜೆಟ್‌ ಮಂಡಿಸಿದರು. ವಿವಿಧ ಮೂಲಗಳಿಂದ 19.13 ಕೋಟಿ ರೂ.ಬರಲಿದೆ. ಅದರಲ್ಲಿ ಒಟ್ಟು 18.87 ಕೋಟಿ ರೂ. ಖರ್ಚು ಮಾಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಜನದಟ್ಟಣೆ ಕಡಿಮೆ ಮಾಡುವುದಕ್ಕಾಗಿ ಪ್ಲೈಓವರ್‌ ನಿರ್ಮಾಣಕ್ಕಾಗಿ 50 ಲಕ್ಷ ರೂ., ಉದ್ಯಾನಗಳ ಅಭಿವೃದ್ಧಿಗಾಗಿ 1 ಕೋಟಿ ರೂ.,  ವಿಧೆಡೆ ಮೂತ್ರಾಲಯ ನಿರ್ಮಾಣಕ್ಕಾಗಿ 50 ಲಕ್ಷ,  ಡಾಪಟುಗಳಿಗಾಗಿ ಸ್ವಿಮಿಂಗ್‌ ಫೂಲ್‌, ಒಳ ಕ್ರೀಡಾಂಗಣ ನಿರ್ಮಾಣ ಸೇರಿದಂತೆ
ಕ್ರೀಡಾ ಕಾರ್ಯಕ್ರಮಗಳಿಗಾಗಿ 1 ಕೋಟಿ, ಮೆಗಾ ಮಾರುಕಟ್ಟೆಗೆ 5 ಕೋಟಿ, ಇಂಗಳೇಶ್ವರ, ಆಲಮಟ್ಟಿ ರಸ್ತೆಯ ದ್ವಿಪಥ ರಸ್ತೆಗೆ ವಿದ್ಯುದ್ದೀಕರಣಕ್ಕಾಗಿ 30 ಲಕ್ಷ, ಎಲೆಕ್ಟ್ರಾನಿಕ್‌ ಜಾಹೀರಾತು ಫಲಕಗಳಿಗಾಗಿ 25 ಲಕ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳ ಶಿಷ್ಯ ವೇತನಕ್ಕಾಗಿ 5 ಲಕ್ಷ, ವೈಯಕ್ತಿಕ ಶೌಚಾಲಯ ನಿರ್ಮಾಣ ಮಾಡಿಕೊಳ್ಳುವವರಿಗೆ ಸಹಾಯ ಧನಕ್ಕಾಗಿ 5 ಲಕ್ಷ ರೂ. ಹಾಗೂ ಸಿಸಿ ರಸ್ತೆ, ಹೈಮಾಸ್ಕ್ವಿ ದ್ಯುತ್‌ ಕಂಬಗಳ ಅಳವಡಿಕೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗಾಗಿ ಹಣ ಕಾಯ್ದಿರಿಸಲಾಗಿದೆ ಎಂದು ಪುರಸಭೆ ಅಧ್ಯಕ್ಷರು ತಿಳಿಸಿದರು.

ಪಟ್ಟಣದ ಅಂಬಾಭವಾನಿ ದೇವಸ್ಥಾನ ಸೇರಿದಂತೆ ವಿವಿಧ ಬಡವಾಣೆಗಳಲ್ಲಿ ಹೈಮಾಸ್ಕ್ ವಿದ್ಯುತ್‌ ಕಂಬ ಅಳವಡಿಸಬೇಕು. ಅಲ್ಲದೇ ಹೊಸ ಕೊಳವೆ ಬಾವಿ ಹಾಕಿಸಬೇಕು ಎಂದು ಪುರಸಭೆ ಸದಸ್ಯರಾದ ಪರಶುರಾಮ ಅಡಗಿಮನಿ, ಮುದುಕು ಬಸರಕೋಡ ಆಗ್ರಹಿಸಿದರು.

ಸಭೆಯಲ್ಲಿ ಇಂಗಳೇಶ್ವರ ರಸ್ತೆಯಲ್ಲಿನ ಯಳಮೇಲಿ ಅವರ ಹೊಸ ಬಡಾವಣೆಗೆ ಅನುಮೋದನೆ ನೀಡುವುದಕ್ಕಾಗಿ ಠರಾವು ಪಾಸ್‌ ಮಾಡಲಾಯಿತು. ಮಾಜಿ ಸೈನಿಕರ ಸಮುದಾಯ ಭವನ ಹಾಗೂ ಪತ್ರಿಕಾ ಭವನ ನಿಮಾಣಕ್ಕಾಗಿ ನಿವೇಶನ ನೀಡುವ ಕುರಿತು ಚರ್ಚೆ ನಡೆಯಿತು.
 
ಈ ಸಂದರ್ಭದಲ್ಲಿ ಪುರಸಭೆ ಉಪಾಧ್ಯಕ್ಷೆ ಶ್ರೀದೇವಿ ಲಮಾಣಿ, ಸ್ಥಾಯಿ ಸಮಿತಿ ಅಧ್ಯಕ್ಷ ಮುತ್ತು ಉಕ್ಕಲಿ, ಸದಸ್ಯರಾದ ನಜೀರ್‌ ಗಣಿ, ಸಂಜೀವ್‌ ಕಲ್ಯಾಣಿ, ನೀಲಪ್ಪ ನಾಯಕ, ಪ್ರವೀಣ ಪವಾರ, ಸಂಗನಬಸು ಪೂಜಾರಿ, ಮುತ್ತು ಕಿಣಗಿ, ಕಮಲಸಾಬ್‌ ಕೊರಬು, ಮುರುಗೇಶ ನಾಯ್ಕೋಡಿ,
ಬಸವರಾಜ ತುಂಬಗಿ, ಸತ್ಯವ್ವ ಕೋಳೂರ, ಬೋರಮ್ಮ ಜೀರ್‌, ಪುರಸಭೆ ಮುಖ್ಯಾಧಿಕಾರಿ ಬಿ.ಎ. ಸೌದಾಗರ, ಸಿದ್ದಾರ್ಥ ಕಳ್ಳಿಮನಿ, ಗುರುರಾಜ ಮಾಗಾವಿ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.