ಶ್ರೀಗಂಧದ ಮರ ಕಳ್ಳತನ: 145 ಕೆಜಿ ಮಾಲು ಸಮೇತ ಮೂವರು ಆರೋಪಿಗಳ ಬಂಧನ
Team Udayavani, Nov 23, 2021, 11:31 AM IST
ಮುದ್ದೇಬಿಹಾಳ: ತಾಲೂಕಿನ ಕೇಸಾಪೂರದಲ್ಲಿ ಶ್ರೀಗಂಧ ಮರ ಕತ್ತರಿಸಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಗಳ್ಳರ ತಂಡದ ಮೇಲೆ ಅರಣ್ಯ ಇಲಾಖೆ ತಂಡ ದಾಳಿ ನಡೆಸಿ 145 ಕೆಜಿ ಮಾಲು ಸಮೇತ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೇಸಾಪೂರದ ಸಿದ್ದಪ್ಪ ಜೆಟ್ಟೆಪ್ಪ ಪೂಜಾರಿ, ಆಲೂರಿನ ಮರಿಯಪ್ಪ ನಿಂಗಪ್ಪ ಘಾಳಪೂಜಿ ಹಾಗೂ ಯಮನಪ್ಪ ಶಿವಪ್ಪ ಮಾದರ ಆರೋಪಿಗಳಾಗಿದ್ದಾರೆ.
ಖಚಿತ ಮಾಹಿತಿ ಮೇರೆಗೆ ವಿಜಯಪುರದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪಿ.ಕೆ.ಎಂ.ಪ್ರಶಾಂತ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಿ.ಪಿ.ಚವ್ಹಾಣ ಮಾರ್ಗದರ್ಶನದಲ್ಲಿ ಮುದ್ದೇಬಿಹಾಳ ಉಪ ವಲಯ ಅರಣ್ಯಾಧಿಕಾರಿ ರಾಜೀವ ಬಿರಾದಾರ, ಎಂ.ಎಚ್.ತೇಲಿ, ಆರ್.ಎಸ್.ಮೆಟಗುಡ್ಡ, ಬಿ.ಎಸ್.ಕೊಣ್ಣೂರ ಅವರ ನೇತೃತ್ವ ತಂಡ ರಾತ್ರಿ ಕಾರ್ಯಾಚರಣೆ ನಡೆಸಿ ಕೇಸಾಪೂರ ದ್ಯಾಮವ್ವನ ದೇವಸ್ಥಾನದ ಆವರಣದಲ್ಲಿದ್ದ ಶ್ರೀಗಂಧ ಗಿಡವನ್ನು ಕತ್ತರಿಸಿ ತುಂಡು ಮಾಡಿ ಸಾಗಿಸಲು ಮುಂದಾಗಿದ್ದಾಗ ಈ ದಾಳಿ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ