ಸಂಪ್ರದಾಯ ಉಳಿಸಿ-ಬೆಳೆಸಿ

ಭಜನಾ ಮಂಡಳಿ ದ್ವಿತೀಯ ಹಾಗೂ ಪರ್ಣಿಕಾ ಭಜನಾ ಮಂಡಳಿ ತೃತೀಯ ಪ್ರಶಸ್ತಿ ಪಡೆದರು.

Team Udayavani, Feb 25, 2021, 7:10 PM IST

ಸಂಪ್ರದಾಯ ಉಳಿಸಿ-ಬೆಳೆಸಿ

ವಿಜಯಪುರ: ದಾಸ ಸಾಹಿತ್ಯ ಈವರೆಗೆ ಜೀವಂತಿಕೆ ಉಳಿಸಿಕೊಳ್ಳಲು ಮಹಿಳೆಯರೇ ಪ್ರಮುಖ ಕಾರಣ. ತಾಯಂದಿರು ಮೌಖೀಕವಾಗಿ ಉಳಿಸಿಕೊಂಡು ಬಂದ
ಸಂಪ್ರದಾಯ ಇಂದಿಗೂ ಮುಂದುವರಿದಿದೆ ಎಂದು ಇಂಟ್ಯಾಚ್‌ ವಿಜಯಪುರ ಅಧ್ಯಾಯದ ಸಂಚಾಲಕ ಸಂಶೋಧಕ ಡಾ| ಕೃಷ್ಣ ಕೊಲ್ಹಾರ ಕುಲಕರ್ಣಿ ಹೇಳಿದರು.

ಕರ್ನಾಟಕ ಸಂಗೀತ ಪಿತಾಮಹ ಪುರಂದರದಾಸ 457ನೆಯ ಆರಾಧನೆ, ವಾದಿರಾಜರ ಜಯಂತಿ ಹಾಗೂ ಕಾಖಂಡಕಿ ಕೃಷ್ಣದಾಸರ ಆರಾಧನೆ ಪ್ರಯುಕ್ತ ಇಂಟ್ಯಾಚ್‌ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ದಾಸರ ಕೀರ್ತನೆಗಳ ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿಜೇತರಿಗೆ ಪ್ರಶಸ್ತಿ ವಿತರಿಸಿ ಮಾತನಾಡಿದ ಅವರು, ವಿದ್ಯುನ್ಮಾನ ಯುಗದಲ್ಲಿ ನಮ್ಮ ಸಂಸ್ಕೃತಿ ಕುಸಿಯದಂತೆ ನೋಡಿಕೊಳ್ಳುವುದು ತಾಯಂದಿರ ಜವಾಬ್ದಾರಿ ಎಂದರು.

15 ಭಜನಾ ಮಂಡಳಿಗಳ ಸುಮಾರು 160 ಮಹಿಳೆಯರು ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ವ್ಯಾಸವಿಜಯ ಭಜನಾ ಮಂಡಳಿ ಪ್ರಥಮ, ಶ್ರೀವಾರಿ  ಭಜನಾ ಮಂಡಳಿ ದ್ವಿತೀಯ ಹಾಗೂ ಪರ್ಣಿಕಾ ಭಜನಾ ಮಂಡಳಿ ತೃತೀಯ ಪ್ರಶಸ್ತಿ ಪಡೆದರು. ವಿಜೇತ ತಂಡಗಳಿಗೆ ಸ್ಮರಣಿಕೆ-ಪುಸ್ತಕ ಬಹುಮಾನ ನೀಡಲಾಯಿತು.

ಪಂ| ವೇದನಿ  ಆಚಾರ್ಯರು ದಾಸಸಾಹಿತ್ಯದ ವೈಶಿಷ್ಟ ಮತ್ತು ಅರ್ಥ ಗರ್ಭಿತ ಸಾಹಿತ್ಯದ ಕುರಿತು ಮಾತನಾಡಿದರು. ಪಂ| ನರಹರಿ ಮುತ್ತಗಿ ಅವರು ರಸಪ್ರಶ್ನೆ ಕಾರ್ಯಕ್ರಮ ನಡೆಯಿಸಿಕೊಟ್ಟರು. ಟಿಟಿಡಿ ದಾಸಸಾಹಿತ್ಯ ಯೋಜನೆಯ ಅರವಿಂದ ಕುಲಕರ್ಣಿ, ಪ್ರವೀಣ ಜೋಶಿ, ಕೃಷ್ಣಾಜಿ ಕುಲಕರ್ಣಿ, ಆನಂದ ಕುಲಕರ್ಣಿ, ಮಿತಾ ದೇಸಾಯಿ, ಪ್ರಲ್ಹಾದ ಬಾಗೇವಾಡಿ, ಸುಧೀಂದ್ರ ಕುಲಕರ್ಣಿ, ಅರವಿಂದ ಜೋಶಿ ಇದ್ದರು. ಇಂಟ್ಯಾಚ್‌ ಸಹ ಸಂಚಾಲಕ ಆನಂದ ಜೋಶಿ ಸ್ವಾಗತಿಸಿದರು. ವಿಜಯೀಂದ್ರ ನಾಮಣ್ಣ ವಂದಿಸಿದರು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.