ಸೈನಿಕ ಶಾಲೆಯ ಆವರಣದಲ್ಲಿ ಭಕ್ತರಿಗೆ ಪೂಜ್ಯರ ಅಂತಿಮ ದರ್ಶನಕ್ಕೆ ವ್ವವಸ್ಥೆ
Team Udayavani, Jan 3, 2023, 7:12 AM IST
ವಿಜಯಪುರ: ಸಿದ್ದೇಶ್ವರ ಅಂತಿಮ ದರ್ಶನಕ್ಕೆ ನಗರದ ಸೈನಿಕ ಶಾಲೆ ಆವರಣದಲ್ಲಿ ಭಕ್ತರಿಗೆ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಭಕ್ತರು ಅನುಕೂಲಕ್ಕಾಗಿ ಸೈನಿಕ ಶಾಲೆಯ ಆವರಣದ ಇಕ್ಕೆಲೆಗಳಲ್ಲಿ ವಿಶಾಲ ಎಲ್ಇಡಿ ಪರದೆಗಳನ್ನು ಅಳವಡಿಸಿ, ಜಿಲ್ಲಾಡಳಿತ ಅಚ್ಚುಕಟ್ಟಾಗಿ ಪೂಜ್ಯರ ಅಂತಿಮ ದರ್ಶನಕ್ಕೆ ವ್ವವಸ್ಥೆ ಕಲ್ಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ