ಜಾಲವಾದದಲ್ಲಿ ಕೋವಿಡ್ ಜಾಗೃತಿ
Team Udayavani, Apr 26, 2020, 5:46 PM IST
ಸಿಂದಗಿ: ಜಾಲವಾದ ಗ್ರಾಮದಲ್ಲಿ ಸಾರ್ವಜನಿಕ ಬಾವಿಯಲ್ಲಿ ನೀರು ಶುದ್ಧೀಕರಿಸಲು ಬ್ಲೀಚಿಂಗ್ ಪೌಡರ್ ಹಾಕಲಾಯಿತು.
ಸಿಂದಗಿ: ಕೋವಿಡ್ ಸೋಂಕು ನಿವಾರಣೆಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ನಮ್ಮ ಸುತ್ತಲಿನ ವಾತಾವರಣ, ಕುಡಿಯವ ನೀರಿನ ಮೂಲಗಳನ್ನು ಆರೋಗ್ಯ ಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು ಎಂದು ಪಿಡಿಒ ಜಿ.ಎಂ. ಮ್ಯಾಗೇರಿ ಹೇಳಿದರು.
ಶುಕ್ರವಾರ ದೇವರಹಿಪ್ಪರಗಿ ತಾಲೂಕಿನ ಜಾಲವಾದ ಗ್ರಾಮದಲ್ಲಿ ಕೋವಿಡ್ ಸೋಂಕಿನ ಬಗ್ಗೆ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನತೆ ಮನೆಯಲ್ಲಿದ್ದು ಕೋವಿಡ್ ನಿವಾರಣೆಗೆ ಹೋರಾಡಬೇಕು. ಅಗತ್ಯವಿದ್ದಲ್ಲಿ ಮಾತ್ರ ಹೊರಗೆ ಬರಬೇಕು. ಆಗ ಅಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದರು.
ಈ ವೇಳೆ ಗ್ರಾಮದ ಸಾರ್ವಜನಿಕ ಬಾವಿಯಲ್ಲಿನ ನೀರು ಶುದ್ಧೀಕರಿಸಲು ಬ್ಲಿಚಿಂಗ್ ಪೌಡರ್ ಹಾಕಿಸಿದರು. ಗ್ರಾಪಂ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ