ಉತ್ತರಾಖಂಡ ಪ್ರವಾಹದಲ್ಲಿ ಸಿಲುಕಿರುವ ಸಿಂದಗಿ ವೈದ್ಯೆ
Team Udayavani, Oct 20, 2021, 11:18 AM IST
ವಿಜಯಪುರ: ಉತ್ತರಾಖಂಡ ರಾಜ್ಯದಲ್ಲಿ ಬಾರೀ ಮಳೆ ಸೃಷ್ಟಿಸಿರುವ ಪ್ರವಾಹದಲ್ಲಿ ವಿಜಯಪುರ ಮೂಲದ ವೈದ್ಯೆಯೊಬ್ಬರು ಸಿಲುಕಿದ್ದು, ಸುರಕ್ಷಿತವಾಗಿರುವ ಮಾಹಿತಿ ಲಭ್ಯವಾಗಿದೆ.
ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದ ಡಾ.ಅನಿತಾ ಪಾಪಣ್ಣವರ ಎಂಬ ವೈದ್ಯೆ ಸೇನೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇದೀಗ ಉತ್ತರಾಖಂಡ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರ ಸ್ಥಿತಿ ತಲುಪಿದ್ದು, ಕ್ಯಾಪ್ಟನ್ ಡಾ. ಅನಿತಾ ಕೂಡ ಪ್ರವಾಹದ ಸಿಲುಕಿದ್ದಾರೆ.
ಉತ್ತರಾಖಂಡನ ಹಾಲದವನಿ ಗ್ರಾಮದಲ್ಲಿ ಪ್ರವಾಹದಲ್ಲಿ ಸಿಲುಕಿದ್ದರೂ ಕ್ಯಾಪ್ಟನ್ ಡಾ.ಅನಿತಾ ಸುರಕ್ಷಿತವಾಗಿದ್ದಾರೆ ಎಂದು ವಿಜಯಪುರ ಜಿಲ್ಲಾಡಳಿತ ಮಾಹಿತಿ ನೀಡಿದೆ.
ಬೆಂಗಳೂರಿನ ಸ್ಟೇಟ್ ಡಿಸಾಸ್ಟರ್ ಆಫೀಸ್ ನೀಡಿದ ಮಾಹಿತಿ ಆಧರಿಸಿ ಜಿಲ್ಲಾಡಳಿತ ಮಾಹಿತಿ ನೀಡಿದೆ.
ಕ್ಯಾಪ್ಟನ್ ಅನಿತಾ ಮನೆಯಲ್ಲಿ ಆತಂಕ ವ್ಯಕ್ತವಾಗಿದ್ದು, ಮಗಳು ಸುರಕ್ಷಿತವಾಗಿ ಮರಳಿ ಬರಲೆಂದು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ