Snake; ನಾಲತವಾಡ: ಮನೆ ಆವರಣಕ್ಕೆ ನುಗ್ಗಿದ ಹಾವನ್ನು ಸುರಕ್ಷಿತ ಸ್ಥಳಕ್ಕೆ ರವಾನೆ
Team Udayavani, Sep 1, 2023, 1:00 PM IST
ನಾಲತವಾಡ: ಮನೆಯ ಆವರಣಕ್ಕೆ ನುಗ್ಗಿದ ಹಾವನ್ನು ಉರಗ ತಜ್ಞ ಮಾರುತಿ ಗುರಿಕಾರ ರಕ್ಷಿಸಿದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದಲ್ಲಿ ನಡೆದಿದೆ.
ಹಿರೇಮುರಾಳ ಗ್ರಾಮದ ಇಮಾಮಸಾಬ ಮುಲ್ಲಾ ಎಂಬವರು ಮನೆಯ ಆವರಣದಲ್ಲಿ ನಾಗರಹಾವು ಪ್ರತ್ಯಕ್ಷ ಆಗಿದ್ದು ಈ ಬಗ್ಗೆ ಕುಟುಂಬಸ್ಥರು ಗುರಿಕಾರ ಅವರಿಗೆ ಮಾಹಿತಿ ತಿಳಿಸಿದ್ದಾರೆ.
ತಕ್ಷಣವೇ ಸ್ಥಳಕ್ಕೆ ಆಗಮಿಸಿ ಹಾವನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಗುರಿಕಾರ ಬಿಟ್ಟು ಬಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ