ಸಿದ್ಧಾಂತವಿಲ್ಲದ ಸಮಾಜ ನಿರ್ಮಾಣ ಮಾರಕ


Team Udayavani, Sep 30, 2018, 3:08 PM IST

vij-2.jpg

ವಿಜಯಪುರ: ಪ್ರಸಕ್ತ ಸಂದರ್ಭದಲ್ಲಿ ಸಿದ್ಧಾಂತ, ಮೌಲ್ಯಗಳು ಒಂದು ರೀತಿ ಗಾಳಿಯಲ್ಲಿ ತೂರಿದ ಅವ್ಯವಸ್ಥೆಯ ಸಾಮಾಜಿಕ ಜೀವನ ಸೃಷ್ಟಿಯಾಗಿದೆ ಎಂದು ಬಿ.ಎಸ್‌. ಸೊಪ್ಪಿನ ವಿಷಾದಿಸಿದರು.

ನಗರದ ಜಿಲ್ಲಾ ಸರ್ಕಾರಿ ನೌಕರರ ಭವನದಲ್ಲಿ ಅಂಗನವಾಡಿ ಹಾಗೂ ಬಿಸಿಯೂಟ ಕಾರ್ಯಕರ್ತೆಯರಿಗೆ ಏರ್ಪಡಿಸಿದ್ದ ಜಿಲ್ಲಾಮಟ್ಟದ ತರಬೇತಿ ಶಿಬಿರದಲ್ಲಿ ಮಾರ್ಗದರ್ಶನ ನೀಡಿದಅವರು, ಇಂದಿನ ದಿನಗಳಲ್ಲಿ ಸಿದ್ಧಾಂತ, ಮೌಲ್ಯಗಳು ಗಾಳಿಗೆ ತೂರಿದ್ದಾರೆ. ಈ ಹಿನ್ನೆಲೆಯಲ್ಲಿ ಮೌಲ್ಯ ಸಿದ್ಧಾಂತ ಅಳವಡಿಸಿ ಕೊಂಡು ಸಂಘಟಿತರಾಗಬೇಕು. ಬಂಡವಾಳ ಹಾಗೂ ಕಾರ್ಪೋರೇಟ್‌ ಕಂಪನಿಗಳ ಕೈಯಲ್ಲಿಯೇ ಪ್ರಭುತ್ವ ಕೇಂದ್ರಿಕೃತವಾಗಿದೆ.

ಈ ಎಲ್ಲ ಕಾರಣದಿಂದಾಗಿ ರೈತ ಕಾರ್ಮಿಕರು ಸೌಲಭ್ಯ ವಂಚಿತರಾಗುತ್ತಿದ್ದಾರೆ ಎಂದು ಕಿಡಿ ಕಾರಿದರು. ಕೇರಳ, ಬಂಗಾಳ, ತ್ರಿಪುರದಲ್ಲಿ ಎಡ ಪಕ್ಷಗಳ ಸರ್ಕಾರವಿದ್ದಾಗ ದುಡಿಯುವ ರೈತ-ಕಾರ್ಮಿಕರು ಎಂಎಲ್‌ಎ ಆಗಿರುತ್ತಾರೆ.

ಸದ್ಯ ಸರ್ಕಾರದಲ್ಲಿದ್ದ ಬಂಡವಾಳ ಶಾಹಿ, ಜಮೀನಾರರು ಆಡಳಿತವನ್ನು ನಿಯಂತ್ರಿಸಿ ನಿರ್ವಹಿಸುತ್ತಿದ್ದಾರೆ. ಬಡವರು,
ರೈತರ, ಕಾರ್ಮಿಕರ ಸಮಸ್ಯೆಗಳನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ದೂರಿದರು. ಕನಿಷ್ಠ ಸೂಚ್ಯಂಕ ಬೆಲೆ ಏರಿಕೆ ಮಾಸಿಕ 18 ಸಾವಿರ ರೂ. ಕೊಡಬೇಕು. ಆದರೆ ಯಾವ ಸರ್ಕಾರಗಳೂ ಈವರೆಗೆ ಈ ಸೌಲಭ್ಯ ನೀಡಿಲ್ಲ. ಹೀಗಾಗಿ ಹಮ್ಮಿಕೊಂಡಿದ್ದ ಪಾರ್ಲಿಮೆಂಟ್‌ ಚಲೋ ಚಳವಳಿ ನಡೆಸಲಾಯಿತು. ಆಗ ಹೋರಾಟಕ್ಕೆ ಮಣಿದು ಕೇಂದ್ರ ಸರ್ಕಾರ ಅಂಗನವಾಡಿ ಕಾರ್ಯಕರ್ತರಿಗೆ 1500 ರೂ. ಹಾಗೂ ಸಹಾಯಕಿಯರಿಗೆ 1 ಸಾವಿರ ರೂ. ಏರಿಕೆ ಮಾಡಿದೆ ಎಂದರು.

ರೈತ-ಕಾರ್ಮಿಕ ಸಂಘಟನೆ ಪ್ರಮುಖರಾದ ಭೀಮಶಿ ಕಲಾದಗಿ, ಅಣ್ಣಾರಾಯ ಈಳಗೇರ, ಎಲ್‌.ವೈ. ಹಂದ್ರಾಳ, ಸುರೇಖಾ ರಜಪೂತ ಮಾತನಾಡಿದರು. ಭಾರತಿ ವಾಲಿ ಅಧ್ಯಕ್ಷತೆ ವಹಿಸಿದ್ದರು. ಸುನಂದಾ ನಾಯಕ, ಅಶ್ವಿ‌ನಿ
ತಳವಾರ, ಎಲ್‌.ವೈ. ನದಾಫ್‌, ಡಿ.ಬಿ. ಗುಗ್ಗರೆ, ಶಿವಮ್ಮ ಎಳಮೇಲಿ, ಶೈಲಾ ಕಟ್ಟಿ,  ದ್ರಾಕ್ಷಾಯಣಿ ಅವಟಿ, ಎಸ್‌.ಆರ್‌. ಜೋಶಿ, ಸುಜಾತ, ರಾಜೇಶ್ವರಿ ಪೂಜಾರಿ ಇದ್ದರು.

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.