2024ಕ್ಕೆ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಲೋಕಾರ್ಪಣೆ


Team Udayavani, Apr 27, 2022, 4:52 PM IST

21ayodya

ಸಿಂದಗಿ: ಮರ್ಯಾದಾ ಪುರುಷ ಶ್ರೀರಾಮಚಂದ್ರ ಭಾರತದ ಆತ್ಮ ಎಂದು ವಿಶ್ವ ಹಿಂದೂ ಪರಿಷತ್‌ ಕೇಂದ್ರದ ಮಹಾಮಂತ್ರಿ ಹಾಗೂ ಅಯೋಧ್ಯೆ ಶ್ರೀರಾಮ ಮಂದಿರದ ಉಸ್ತುವಾರಿ ಗೋಪಾಲಜಿ ಹೇಳಿದರು.

ತಾಲೂಕಿನ ಚಾಂದಕವಠೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಹನುಮಾನ ದೇವರ ಮೂರ್ತಿ ಅನಾವರಣ ಹಾಗೂ ರಾಮನವಮಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಭಾರತದ ಸಂವಿಧಾನದ ಮೊದಲ ಪುಟದಲ್ಲಿ ರಾಮನ ಹೆಸರಿದೆ. ಭಾರತಕ್ಕೆ ಬಂದ ಮೊಘಲರು ಸಂಪತ್ತಿನ ಜತೆಗೆ ನಮ್ಮ ಸಂಸ್ಕೃತಿಯನ್ನೂ ದೋಚಿಕೊಂಡು ಹೋದರು. ಹೆಣ್ಣಿಗೆ ಅವಮಾನವಾದರೆ ಶ್ರೀರಾಮ ಸುಮ್ಮನೆ ಕೂಡುವುದಿಲ್ಲ ಎಂಬುದು ಪುರಾಣಗಳಿಂದ ತಿಳಿಯುತ್ತದೆ. ಇಂತಹ ರಾಮನ ಆದರ್ಶ ಕಂಡಿರುವ ಭಾರತ ಅಯೋಧ್ಯೆಯಲ್ಲಿ 2024ರಲ್ಲಿ ಶ್ರೀರಾಮನ ಭವ್ಯ ಮಂದಿರ ತಲೆ ಎತ್ತಲಿದೆ. ಕೋಟಿ ಕೋಟಿ ರಾಷ್ಟ್ರಭಕ್ತರ ಕನಸು ನನಸಾಗಲಿದೆ ಎಂದರು.

ನಾವು ಚೀನಾ ವಸ್ತುಗಳನ್ನು ಬಳಸಬಾರದು. ಸ್ವಾವಲಂಬಿ ಭಾರತದ ಹಿರಿಮೆ ಉಳಿಸಿಕೊಂಡು ಹೋಗಬೇಕು. ಲವ್‌ ಜಿಹಾದ್‌ಗೆ ಉತ್ತರ ಕೊಡುವ ಶಕ್ತಿ ನಮಗಿದೆ. ಗೋಹತ್ಯೆ ತಡೆಯಬೇಕು. ನಮ್ಮ ದೇಶದ ಮಹಿಳೆಯರನ್ನು ಗೌರವದಿಂದ ಕಾಣುವಂತಾಗಬೇಕು. ನಾವು ಜಗತ್ತಿಗೆ ವೇದ, ಯೋಗದ ಜತೆಗೆ ಜ್ಞಾನ ಕೊಟ್ಟಿದ್ದೇವೆ. ವಿಶ್ವ ಭಾರತದತ್ತ ಗೌರವದ ದೃಷ್ಟಿ ಬೀರುವ ಕಾಲ ಬೇಗ ಬರಲಿ ಎಂದು ಆಶಿಸಿದರು.

ಸಾನ್ನಿಧ್ಯ ವಹಿಸಿದ್ದ ಚಂದ್ರಶೇಖರ ಶಿವಾಚಾರ್ಯರು, ಬೋರಗಿ-ಪುರದಾಳದ ತಪೋರತ್ನಂ ಮಹಾಲಿಂಗೇಶ್ವರ ಮಹಾಸ್ವಾಮಿಗಳು, ಕನ್ನೊಳ್ಳಿಯ ಸಿದ್ದಲಿಂಗ ಶಿವಾಚಾರ್ಯರು, ಯಂಕಂಚಿಯ ಅಭಿನವರುದ್ರಮುನಿ ಶಿವಾಚಾರ್ಯರು, ಶಾಸಕ ರಮೇಶ ಭೂಸನೂರ, ವಿಶ್ವ ಹಿಂದೂ ಪರಿಷತ್‌ ಜಿಲ್ಲಾ ಉಪಾಧ್ಯಕ್ಷ ಸಿದ್ದಣ್ಣ ಹೂಗಾರ, ಜಿಲ್ಲಾ ಕಾರ್ಯದರ್ಶಿ ಸಂತೋಷ ನಾಯಕ, ಜಿಲ್ಲಾ ಭಜರಂಗದಳ ಸಂಯೋಜಕ ಈರಣ್ಣ ಹಳ್ಳಿ, ತಾಲೂಕಾಧ್ಯಕ್ಷ ಡಾ| ಶರಣಗೌಡ ಬಿರಾದಾರ, ತಾಲೂಕು ಕಾರ್ಯದರ್ಶಿ ಶೇಖರಗೌಡ ಹರನಾಳ, ತಾಲೂಕು ಭಜರಂಗದಳ ಸಂಯೋಜಕ ಯಮನಪ್ಪ ಚೌಧರಿ, ಗ್ರಾಮ ಘಟಕ ಅಧ್ಯಕ್ಷ ಅರ್ಜುನ ಕಂಟಿಗೊಂಡ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ, ಸಿಂದಗಿ ಮಂಡಲ ಅಧ್ಯಕ್ಷ ಈರಣ್ಣ ರಾವೂರ, ಬಸವರಾಜ ಹೂಗಾರ, ಸುದರ್ಶನ ಜಂಗಣ್ಣಿ, ಸಿದ್ದು ಪೂಜಾರಿ, ಸೋಮನಗೌಡ ಪಾಟೀಲ, ಶಿವಕುಮಾರ ಕಕ್ಕಳಮೇಲಿ, ಗುರಣ್ಣ ಕಂಟಿಗೊಂಡ, ಶಿವಾನಂದ ಬಿರಾದಾರ, ಅಶೋಕ ಚೌಧರಿ, ಪ್ರಶಾಂತ ಹಾಳಿಕೇರಿ, ಪರಮಾನಂದ ಬಿರಾದಾರ, ಸಂತೋಷ ಕಂಟಿಗೊಂಡ, ಶ್ರೀಶೈಲ ಬಿರಾದಾರ ವೇದಿಕೆಯಲ್ಲಿದ್ದರು. ಗ್ರಾಮಸ್ಥರು ಹಾಗೂ ಹಿಂದೂ ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.