ತೊಗರಿ ಖರೀದಿ ಕೇಂದ್ರ ಆರಂಭಿಸಿ
Team Udayavani, Jan 14, 2020, 12:56 PM IST
ಬಸವನಬಾಗೇವಾಡಿ: ತೊಗರಿಗೆ ಬೆಂಬಲ ಬೆಲೆ ಹೆಚ್ಚಳ ಹಾಗೂ ತೊಗರಿ ಖರೀದಿ ಕೇಂದ್ರ ಪ್ರಾರಂಭಿಸಬೇಕೆಂದು ಆಗ್ರಹಿಸಿ ಕರವೇ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ಡಿಸಿಗೆ ಮನವಿ ಸಲ್ಲಿಸಿದರು.
ಈ ವೇಳೆ ಶ್ರೀಶೈಲ ಹೆಬ್ಟಾಳ ಮಾತನಾಡಿ, 7-8 ವರ್ಷದಿಂದ ತಾಲೂಕಿನಲ್ಲಿ ಬರಗಾಲ ಅವರಿಸಿ ರೈತರು ಸಂಕಷ್ಟಕ್ಕೆ ಸಿಲಿಕಿದ್ದಾರೆ. ಈ ಬಾರಿ ಅಲ್ಪ-ಸ್ವಲ್ಪ ಮಳೆಯಾಗಿ ರೈತರು ತಕ್ಕ ಮಟ್ಟಿಗೆ ತೊಗರಿ ಬೆಳೆದಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೈತರು ಬೆಳೆದ ತೊಗರಿಗೆ ಪ್ರತಿ ಕ್ವಿಂಟಲ್ ಗೆ 6,500 ರೂ.ದಿಂದ 7,000 ರೂ. ವರೆಗೆ ಬೆಂಬಲ ಬೆಲೆಯನ್ನು ನಿಗ ದಿ ಮಾಡಬೇಕು ಎಂದು ಆಗ್ರಹಿಸಿದರು.
ಕರವೇ ತಾಲೂಕಾಧ್ಯಕ್ಷ ಮಂಜು ಹಾರಿವಾಳ, ಕುಮಾರ ಅವಟಿ, ಸುರೇಶ ಹಾರಿವಾಳ, ಸಂತೋಷ ಕೂಡಗಿ, ಅಸ್ಪಾಕ ಬಾಗವಾನ, ಭೀಮು ನಿಕ್ಕಂ, ರಾಜು ಹೆಬ್ಟಾಳ, ಪ್ರಭು ಯಂಭತ್ನಾಳ, ಪಂಚಾಕ್ಷರಿ ಸಾರಂಗಮಠ, ಪರಸು ಗಬ್ಬೂರ, ಭೀರೇಶ ಡೋಣೂರ, ಶಂಕ್ರೆಪ್ಪಹಾರಿವಾಳ, ಮಲ್ಲು ಅಂಬಳನೂರ ಸಂತೋಷ ಮಡಿಕೇಶ್ವರ, ಮಲ್ಲುಮದರಿ, ಬಾಲಚಂದ್ರ ಮಾಕೊಂಡ, ಸಂಗು ಹಾರಿವಾಳ, ಬಸು ವಂದಾಲ, ಹಣಮಂತ ಹೊಸಮನಿ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು